K2 ಕ್ರೈಂ ಶ್ವಾಸನಾಳದಲ್ಲಿ ಸಿಲುಕಿದ್ದ ಸೇಫ್ಟಿ ಪಿನ್ ಅನ್ನು ಹೊರೆತೆಗೆದು ಐದು ತಿಂಗಳ ಗಂಡು ಮಗುವಿನ ಪ್ರಾಣವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ...
ಲಿಂಗಸುಗೂರು : ಎರಡನೇ ಮದುವೆಗೆ ಅಡ್ಡಿಯಾಗಿದ್ದ 14 ತಿಂಗಳ ಮಗುವನ್ನು ತಂದೆಯೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕನಸವಿಯ ಗ್ರಾಮದಲ್ಲಿ ವರದಿಯಾಗಿದೆ. ಲಿಂಗಸುಗೂರು ತಾಲೂಕಿನ...
K2 ನ್ಯೂಸ್ ಡೆಸ್ಕ್: ದೇಶದಲ್ಲಿ ಮೊದಲ ಬಾರಿಗೆ ಟ್ರಾನ್ಸ್ಜೆಂಡರ್ ಒಬ್ಬರು ಗರ್ಭ ಧರಿಸಿದ್ದು, ಅಚ್ಚರಿ ಮೂಡಿಸಿದ್ದಾರೆ. ಟ್ರಾನ್ಸ್ಜೆಂಡರ್ ದಂಪತಿಗಳಾದ ಕೇರಳದ ಆಹದ್ ಫಾಜಿಲ್ ಹಾಗೂ ಜಿಯಾ ಪಾವಲ್...
ಮಾನ್ವಿ : ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರಿ ಹಾಸ್ಟೆಲ್ ನಲ್ಲಿ ಅಡಿಗೆಯವರು, ಅಡುಗೆ ಸಹಾಯಕರು, ಮತ್ತು ರಾತ್ರಿ ಕಾವಲುಗಾರ ಕಾರ್ಮಿಕರಿಗೆ ಸಕಾಲಕ್ಕೆ ಸಂಬಳ ನೀಡುತ್ತಿದ್ದೇವೆ ಎಂದು ಹೇಳುತ್ತೆ. ಆದರೆ ಮಾನ್ವಿ ತಾಲೂಕಿನ ಬಿಸಿಎಂ ಇಲಾಖೆಯಲ್ಲಿ 11 ತಿಂಗಳಿಂದ ಸಂಬಳ ನೀಡದಿರುವುದಕ್ಕೆ ಕಾರ್ಮಿಕರು ನಮಗೆ ನ್ಯಾಯಬೇಕು ಎಂದು ಹೈದ್ರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮಾನ್ವಿ ತಾಲೂಕಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಅಂಬವ್ವ ಕಾರ್ಮಿಕರನ್ನು ದುಡಿಸಿಕೊಂಡು ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹಾಸ್ಟೆಲ್ ನಲ್ಲಿ ಅಡುಗೆ ಮಾಡಿ ನಾವು ಬದುಕು ಸಾಗಿಸುತ್ತಿದ್ದೇವೆ. ಇದನ್ನು ಬಿಟ್ಟರೆ ನಮಗೆ ಬೇರೆ ಏನು ಗೊತ್ತಿಲ್ಲ. 11 ತಿಂಗಳಿಂದ ನಮಗೆ ಸಂಬಳ ಆಗಿರುವುದಿಲ್ಲ. ನಮ್ಮ ಕುಟುಂಬ ಹೇಗೆ ಜೀವನ ಸಾಗಿಸುವುದು? ನಮ್ಮ ಮಕ್ಕಳ ಶಿಕ್ಷಣಕ್ಕೆ...