This is the title of the web page
This is the title of the web page

archiveನೀಡಿದ

Local News

ಏಮ್ಸ್ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಮಂತ್ರಾಲಯ ಶ್ರೀಗಳು

ರಾಯಚೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಏಮ್ಸ್ ಹೋರಾಟದ ಸ್ಥಳಕ್ಕೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಭುಧೇಂದ್ರ ಶ್ರೀ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ರಾಯಚೂರು ನಗರದ ಮಹಾತ್ಮಗಾಂಧಿ...
State

ಮಗನ ಜತೆ ಜಗಳ; ಕೋಟ್ಯಂತರ ಆಸ್ತಿ ಉಡುಗೊರೆ ನೀಡಿದ ತಂದೆ

K2 ನ್ಯೂಸ್ ಡೆಸ್ಕ್ : ಮಗ ಹಾಗೂ ಸೊಸೆಯ ಮೇಲೆ ಮುನಿಸಿನಿಂದ ವ್ಯಕ್ತಿಯೊಬ್ಬ 1.5 ಕೋಟಿ ಸ್ಥಿರಾಸ್ತಿಯನ್ನು ರಾಜ್ಯಪಾಲರಿಗೆ ಉಡುಗೊರೆಯಾಗಿ ನೀಡಿರುವ ಸ್ವಾರಸ್ಯಕರ ಪ್ರಕರಣ ವರದಿಯಾಗಿದೆ. ಮುಜಾಫರ್‌ನಗರದ...
State

ಮಹಿಳೆಯರಿಗೆ ವಿದ್ಯಾರ್ಥಿನಿಯರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ

K2 ಪೊಲಿಟಿಕಲ್ ನ್ಯೂಸ್ : 2023 24ರ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವರು ಮಹಿಳಾ ಕಾರ್ಮಿಕರು ಹಾಗೂ ವಿದ್ಯಾರ್ಥಿನಿಯರಿಗೆ ಭರ್ಜರಿ ಕೊಡುಗೆ...
State

ಹೊಸ ವರ್ಷಕ್ಕೆ ಶಾಕ್ ನೀಡಿದ ಚಿನ್ನದ ದರ : ದಿಢೀರ್ 5000 ರೂ. ಏರಿಕೆ !

K2 ನ್ಯೂಸ್ ಡೆಸ್ಕ್ : ಹೊಸ ವರ್ಷದ ಮೊದಲ ದಿನ ಚಿನ್ನ ಕಳುಹಿಸುವವರಿಗೆ ಚಿನ್ನದ ಬೆಲೆ. ಇನ್ನು ಚಿನ್ನದ ಬೆಲೆ ಏರಿಕೆಯಾಗಿದ್ದು ಯಾರೂ ಕೂಡ ಊಹೆ ಮಾಡಿರಲಿಲ್ಲ....
Local News

ಲಂಚ ನೀಡಿದ ಟೆಂಡರ್‌ದಾರರಿಗೆ ಮಾತ್ರ ಕೃಷಿ ಪರಿಕರಗಳ ಪೂರೈಕೆ ಕಾರ್ಯಾದೇಶ

ರಾಯಚೂರು : ಕೃಷಿ ಹಾಗೂ ತೋಟಗಾರಿಕೆಯ ಕೃಷಿ ಉಪಕರಣಗಳ ವಿತರಣೆಯಲ್ಲಿ ಶೇ 46 ಪರ್ಸೆಂಟ್ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ ಗಂಭೀರ ಆರೋಪ ಮಾಡಿದರು. ಸರಕಾರ ಕೃಷಿ ಪರಿಕರಗಳನ್ನು ರೈತರಿಗೆ ವಿತರಿಸಲು 350 ಕೋಟಿ ರೂ ನಿಗದಿ ಮಾಡಿದೆ. ಜಿಲ್ಲೆಯೊಂದಕ್ಕೆ ಪರಿಕರಗಳನ್ನು ಪೂರೈಕೆ ಮಾಡಲು 5 ಲಕ್ಷ ರೂ. ಲಂಚ ಕೊಡಬೇಕಂತೆ ಅಂದರೆ ಅಲ್ಲಿಗೆ 1.50 ಕೋಟಿ ರೂ. ಆಯಿತು. ಉಳಿದ ಹಣದಲ್ಲಿ ಗುಣಮಟ್ಟದ ಕೃಷಿ ಪರಿಕರಗಳನ್ನು ಕೊಡುವುದಕ್ಕೆ ಸಾಧ್ಯವೇ? ಹೀಗಾದರೆ ಕೃಷಿ ಉಳಿಯುವುದಾದರೂ ಹೇಗೆ. ಸರಕಾರದ ನಿಯಮಗಳನ್ನು ಪಾಲಿಸದ 350 ಜನರಲ್ಲಿ ಕೇವಲ 8-9 ಜನ ಮಾತ್ರವೇ ಕೃಷಿ ಪರಿಕರಗಳನ್ನು ಪೂರೈಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ಲಭಿಸಿದೆ ಎಂದು ಅವರು ಹೇಳಿದರು. ನನಗೆ ಅನಾಮಧೇಯ ಅಪರಿಚತರೊಬ್ಬರ ನೀಡಿದ ಮಾಹಿತಿಯನ್ವಯ ಕೃಷಿ ಆಯುಕ್ತರಿಗೆ 20, ನಿರ್ದೇಶಕರಿಗೆ 20 ಹಾಗೂ...
Local News

ರಾಜ್ಯಮಟ್ಟದ ಹೊನಲು ಬೆಳುಕು ಖೋ-ಖೋ ಪಂದ್ಯಾವಳಿಗೆ ಚಾಲನೆ ನೀಡಿದ ಶಿವರಾಜ್ ಪಾಟೀಲ್

ರಾಯಚೂರು : ನಗರದ ಯರಮರಸ್ ನಲ್ಲಿ ರಾಜ್ಯಮಟ್ಟದ ಆಹ್ವಾನಿತ ಪುರುಷ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಶಾಸಕ ಶಿವರಾಜ್ ಪಾಟೀಲರಿಂದು ಚಾಲನೆ‌ ನೀಡಿದರು. ಜಿಲ್ಲಾ ಖೋ-ಖೋ ಆಸೋಸಿಯೇಷನ್ , ಆದಿಬಸವೇಶ್ವರ ಸ್ಪೋಟ್೯ ಕ್ಲಬ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಖೋ-ಖೋ ಸಂಸ್ಥೆಯ ಸಹಭಾಗಿತ್ವದಲ್ಲಿ 3 ದಿನಗಳ ಕಾಲ ಈ ಪಂದ್ಯಾವಳಿಗಳು ಜರುಗಲಿವೆ. ಈ ವೇಳೆ ಮಾತನಾಡಿದ ನಗರ ಶಾಸಕ ಶಿವರಾಜ್ ಪಾಟೀಲ್ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದ್ದು ಜಿಲ್ಲೆಯ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದ್ದು , ಇಲ್ಲಿನ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿಯೂ ಮಿಂಚಲಿ ಎಂದರು. ಈ ಪಂದ್ಯವಾಳಿಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಹಾಗೂ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎನ್.ಎಸ್ ಬೋಸರಾಜ್ ರವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು , ವಿವಿಧ ಜಿಲ್ಲೆಯ ಕ್ರೀಡಾಳುಗಳು ಉಪಸ್ಥಿತರಿದ್ದರು....