This is the title of the web page
This is the title of the web page

archiveಪ್ರಕರಣ

Local News

ಕಲುಷಿತ ನೀರು ಸೇವನೆ ಪ್ರಕರಣ : ಸಿಇಒಗೆ ನೋಟಿಸ್‌

ರಾಯಚೂರು : ಕಲುಷಿತ ನೀರು ಸೇವಿಸಿ ಓವ೯ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿದ...
Local News

ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕ್ರಮಕ್ಕೆ ಒತ್ತಾಯ

ರಾಯಚೂರು : ವಿಷ ಕುಡಿಸಿ ಕೊಲೆ ಮಾಡದ ಪ್ರಕರಣವನ್ನು ಸಾಮಾನ್ಯ ಪ್ರಕರಣವೆಂದು ದೂರು ದಾಖಲಿಸಿಕೊಂಡು ಅನ್ಯಾಯ ಮಾಡಿದ್ದು, ಈ ಕೂಡಲೇ ಕೊಲೆ ಪ್ರಕರಣ ದೂರು ದಾಖಲಿಸಿಕೊಂಡು ತಪ್ಪಿತಸ್ಥರ...
international News

ಚೀನಾದಲ್ಲಿ ಕೊರೋನ ರಣಕೆಕೆ.. 10 ಲಕ್ಷ ದೈನಂದಿನ ಪ್ರಕರಣ,, 10,000 ಸಾವು..

K2 ಕೊವಿಡ್ ನ್ಯೂಸ್ : ಚೀನಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊವಿಡ್ ಪ್ರಕರಣಗಳು ಇದೀಗ ಮತ್ತೊಮ್ಮೆ ಇಡೀ ವಿಶ್ವವನ್ನೇ ಚಿಂತೆಗೀಡು ಮಾಡಲಾರಂಭಿಸಿವೆ. ಮಾಧ್ಯಮ ವರದಿಯೊಂದರ ಪ್ರಕಾರ ಚೀನಾ...
Crime NewsLocal News

ಜಿಲ್ಲೆಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ

ರಾಯಚೂರು: ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು ಒಂದರ ಮೇಲೊಂದರಂತೆ ಬೆಳಕಿಗೆ ಬರುತ್ತಿವೆ. ಇದೀಗ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ನಿಶ್ಚಿತಾರ್ಥವಾಗಿ ಮೂರು ತಿಂಗಳಲ್ಲಿ ಮದುವೆ ಇದ್ದ ಯುವತಿಯನ್ನು ಅನ್ಯಕೋಮಿನ ವ್ಯಕ್ತಿ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿದ ಪೋಷಕರು. ಹೌದು ರಾಯಚೂರಿನಲ್ಲಿ ಕೆಲವೇ ದಿನಗಳ ಹಿಂದೆ ಹಿಂದು ಶಿಕ್ಷಕಿಯೊಬ್ಬಳು ತಮ್ಮ 7 ವರ್ಷದ ಮಗುವನ್ನೂ ಬಿಟ್ಟು ಸಲೀಂ ಮುಸ್ಲಿಂ ವ್ಯಕ್ತಿಯೊಬ್ಬನೊಂದಿಗೆ ಪರಾರಿಯಾಗಿದ್ದಳು. ಇದು ಲವ್ ಜಿಹಾದ್ ಎಂಬ ಆರೋಪವನ್ನು ಆ ಶಿಕ್ಷಕಿಯ ಮನೆಯವರೇ ಮಾಡಿದ್ದರು. ಅದರ ಬೆನ್ನಲ್ಲೇ ರಾಯಚೂರಿನಿಂದ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಹಿಂದು ಯುವತಿ ಭಾರತಿ ಎಂಬಾಕೆಯನ್ನು ಮುಸ್ಲಿಂ ಯುವಕ ರೆಹಾನ್ ಎಂಬಾತ ಲವ್ ಜಿಹಾದ್ ಬಲೆಗೆ ಬೀಳಿಸಿದ್ದಾನೆ ಎಂಬ ಆರೋಪವನ್ನು ಭಾರತಿ ಪಾಲಕರು ಮಾಡಿದ್ದಾರೆ. ಈ ರೆಹಾನ್ ನಗರದಲ್ಲಿ ಪ್ಲವರ್ ಶೋ ವ್ಯಾಪಾರಿಯಾಗಿದ್ದ. ಆತ ಕೆಲಸ ಮಾಡುವ...