K2 ಕ್ರೈಂ ನ್ಯೂಸ್ : ಹೆತ್ತ ಮಕ್ಕಳ ಮೇಲೆ ತಾಯಿಯೇ ಮಾರಣಾಂತಿಕ ಹಲ್ಲೆ ನಡೆಸಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಿಕಟ್ಟೆ ಗ್ರಾಮದಲ್ಲಿ ನಡೆದಿದೆ. ಹಲ್ಲೆಯಿಂದ ಮಗಳು ಮೃತಪಟ್ಟಿದ್ದು,...
K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಈಗ ಯುವ ಸಮೂಹ ಮತ್ತು ಅಪ್ರಾಪ್ತ ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಗುರಿಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮುಖ್ಯವಾಗಿ ಇಲ್ಲಿ...
K2 ಕ್ರೈಂ ನ್ಯೂಸ್ : ಪ್ರಸ್ತುತ ದಿನದಲ್ಲಿ ಕಾಮುಕರು, ದುಷ್ಟರಿಂದ ಪುಟ್ಟ ಪುಟ್ಟ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ ಎಂಬ ದೊಡ್ಡ ಪ್ರಶ್ನೆ ಸಮಾಜ ಮತ್ತು ಪಾಲಕರಲ್ಲಿ ಹುಟ್ಟುಹಾಕಿದೆ...
ಅರಕೇರಾ : ಮಕ್ಕಳ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸಲು ಗ್ರಾ.ಪಂ ಸಹಭಾಗಿತ್ವ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಡಿಒ ನಾಗೇಂದ್ರಪ್ಪ ಹೇಳಿದರು. ಸಮೀಪದ ಮಲ್ಲೆದೇವರಗುಡ್ಡ ಗ್ರಾ.ಪಂ ವ್ಯಾಪ್ತಿಯ ನಾಗೋಲಿ...
K2 ನ್ಯೂಸ್ ಡೆಸ್ಕ್ : ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು ಒಂದು ಇತಿಹಾಸ. ಒಬ್ಬ ಮನುಷ್ಯನಿಗೆ ನೂರು ವರ್ಷ ವಯಸ್ಸು ಆಗಬಹುದು. ಆದರೆ ಒಂದು ಸಂಸ್ಥೆ 150 ವರ್ಷವಾದರೆ ಇಲ್ಲಿ ಕಲಿತವರು ಯಾವ ಯಾವ ಸ್ಥಾನದಲ್ಲಿದ್ದಾರೆ ಅನ್ನುವುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಸ್ವತಂತ್ರ ಪೂರ್ವದ ಚಿತ್ರವನ್ನು ನಾವು ನೆನಪು ಮಾಡಿಕೊಂಡರೆ, ಆಗ ಶಾಲೆಗಳ ಸಂಖ್ಯೆ ಬಹಳ ವಿರಳ. ಹೀಗಾಗಿ ಅವತ್ತಿನ ನಮ್ಮ ಹಿರಿಯರು ಬಹಳ ದೂರದೃಷ್ಟಿ ಇಟ್ಟುಕೊಂಡು, ಪ್ರಗತಿಪರ ವಿಚಾರವನ್ನಿಟ್ಟುಕೊಂಡು ಈ ಶಾಲೆ ಪ್ರಾರಂಭ ಮಾಡಿದ್ದಾರೆ. ಆ ಶಾಲೆ ಪ್ರಾರಂಭ ಮಾಡಿದ ಹಿರಿಯರಿಗೆ, ಇಲ್ಲಿ ಬಂದು ವಿಧ್ಯರ್ಜನೆ ಮಾಡಿದ ಶಿಕ್ಷಕರಿಗೆ, ಮೊದಲು ವಿದ್ಯಾಭ್ಯಾಸ ಮಾಡಿದ...
ರಾಯಚೂರು : ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ೦7 ತಾಲೂಕುಗಳಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗಿದ್ದು, ಯಾವುದೇ ಯೋಜನೆಯನ್ನು ಅನುಷ್ಟಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದೆ ಎಂದರು. ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ...