This is the title of the web page
This is the title of the web page

archiveಮತ್ತು

Local News

ಸೇವಾ ಭದ್ರತೆ ಮತ್ತು ಗೌರವಧನ ಹೆಚ್ಚಳಕ್ಕೆ ಒತ್ತಾಯ

ರಾಯಚೂರು : ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಮತ್ತು ಗೌರವಧನ ಹೆಚ್ಚಳ ಮಾಡಿ, ಶಿಕ್ಷಕರ ನೇಮಕಾತಿಯಲ್ಲಿ ಅತಿಥಿ ಶಿಕ್ಷಕರ ಸೇವೆಯನ್ನು ಪರಿಗಣಿಸಿ 1 ವಾರ್ಷಕ್ಕೆ 5 ಕೃಪಂಕ...
Health & Fitness

ಆರೋಗ್ಯದ ವಿವಿಧ ಸಮಸ್ಯೆಗಳಿಗೆ ಧನಿಯಾ ಮತ್ತು ಶುಂಠಿ..!

K2 ಹೆಲ್ತ್ ಟಿಪ್ : ತಾಂತ್ರಿಕ ಯುಗದ ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಒಂದಷ್ಟು ಗಮನಹರಿಸುವ ಅವಶ್ಯಕತೆ ಇದೆ. ಸಾಮಾನ್ಯವಾಗಿ ವಾತಾವರಣ ಬದಲಾವಣೆಯಿಂದ ಒಂದಷ್ಟು ಸಮಸ್ಯೆಗಳು ನಮ್ಮನ್ನು...
Education News

K2 ಕನ್ನಡ ನ್ಯೂಸ್ : ಸ್ಪರ್ಧಾತ್ಮಕ ಪರೀಕ್ಷೆಗಳ ಟೆಕ್ನಿಕ್ಸ್ ಸಲಹೆ ಮತ್ತು ಕೋಚಿಂಗ್..

K2 ಕನ್ನಡ ನ್ಯೂಸ್ ನಿಮಗಾಗಿ.. ಮಕ್ಕಳಿಂದ ಹಿಡಿದು ಯುವ ವಿದ್ಯಾರ್ಥಿಗಳಿಗಾಗಿ ನಿರುದ್ಯೋಗಿ ಯುವಕರಿಗಾಗಿ ಒಂದು ಮಹತ್ತರ ಹೆಜ್ಜೆಯನ್ನು ಇಡುತ್ತಿದೆ.. ಅತಿ ಶೀಘ್ರದಲ್ಲಿ ನಿಮ್ಮ ಮೆಮೊರಿ ಪವರ್ ಯಾವ...
Health & Fitness

ಅಲರ್ಜಿಗಳು ಮತ್ತು ಸೋಂಕುಗಳಿಂದ ರಕ್ಷಿಸಲು ಸಹಕಾರಿ ಈ ನಿಂಬೆ ಚಹಾ

K2 ಹೆಲ್ತ್ ಟಿಪ್ : ಭಾರತದ ಕೆಲವು ಭಾಗಗಳಲ್ಲಿ ಜನರು ನಿಂಬೆ ಚಹಾಕ್ಕೆ ಕಪ್ಪು ಉಪ್ಪನ್ನು ಸೇರಿಸುತ್ತಾರೆ. ನೀವು ಸಾಂದರ್ಭಿಕ ಚಹಾ ಕುಡಿಯುವವರಾಗಿದ್ದರೆ, ಈ ಆರೋಗ್ಯ ಪ್ರಯೋಜನಗಳನ್ನು...
Local News

ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರ ಬೇಡಿಕೆ ಈಡೇರಿಸಲು ಮನವಿ

ರಾಯಚೂರು : ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರು...
Crime News

ಲಾರಿ ಮತ್ತು ಟ್ರಾವೆಲರ್ ನಡುವೆ ಡಿಕ್ಕಿ : ಚಾಲಕ ಸೇರಿ ಇಬ್ಬರ ಸಾವು

K2 ಕ್ರೈಂ ನ್ಯೂಸ್ : ಕರ್ನಾಟಕ ಪ್ರವಾಸ ಕೈಗೊಂಡಿದ್ದ ಟ್ರಾವೆಲರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಟ್ರಾವೆಲರ್ ಚಾಲಕ ಸೇರಿ ಇಬ್ಬರು ಮೃತಪಟ್ಟು, 14 ಜನರು...
Politics News

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಪ್ರಸ್ತುತ ಮತ ಎಣಿಕೆ ವಿವರ

K2 ಪೊಲಿಟಿಕಲ್ ನ್ಯೂಸ್ : ಬಹಳಷ್ಟು ಕಾತರ ಮೂಡಿಸಿದ ಗುಜರಾತ್ ಮತ್ತು ಉತ್ತರ ಪ್ರದೇಶದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಯಾವ ಪಕ್ಷ ಮುಂದೆ ಇದೆ. ಪ್ರಸ್ತುತ ಮತ ಎಣಿಕೆ ವಿವರ. ಗುಜರಾತ್ ರಾಜ್ಯದ ಪ್ರಸ್ತುತ ಮತ ಎಣಿಕೆ ವಿವರ ಹಿಮಾಚಲ ಪ್ರದೇಶದ ವಿವರ...
Local News

ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ: ಸಿ ಇ ಓ

ರಾಯಚೂರು : ಭಾರತ ದೇಶ ಪ್ರಜಾಪ್ರಭುತ್ವದ ದೇಶವಾಗಿದ್ದು, ದೇಶದಲ್ಲಿ ವಾಸಿಸುವ ಎಲ್ಲರೂ ಪ್ರಜಾಪ್ರಭುತ್ವದ ಒಂದು ಭಾಗವಾಗಿದ್ದೇವೆ. ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದ್ದು, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತದಾನದ ಹಕ್ಕನ್ನು ಪಡೆಯುವಲ್ಲಿ ಮುಂದಾಗಬೇಕೆಂದು ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ನವೋದಯ ವೈದ್ಯಕೀಯ ಮಹಗಾವಿದ್ಯಾಲಯದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ನಗರದ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸಿಕೊಳ್ಳಲು ಆಸಕ್ತಿ ತೋರಿಸಲು ಮುಂದಾಗುತ್ತಿಲ್ಲ. ಅಂಕಿ ಸಂಖ್ಯೆಗಳ ಪ್ರಕಾರ ನಗರ ಪ್ರದೇಶಗಳಲ್ಲಿ ಕೇವಲ ಶೇ.50 ರಷ್ಟು ಜನರು ಮಾತ್ರ ಮತದಾರರ ಪಟ್ಟಿಗೆ ಹೆಸರನ್ನು ನಿಂದಾಯಿಸಿಕೊಂಡು ಮತದಾನದ ಹಕ್ಕನ್ನು ಪಡೆಯಲು ಮುಂದಾಗುತ್ತಿದ್ದಾರೆ ಎಂದರು. ಮತದಾನವೆಂಬುವುದು ಪ್ರತಿಯೊಬ್ಬರ...
State News

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ : ಸಿಎಂ

K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ...
1 2 3
Page 2 of 3