ದೇವದುರ್ಗ : ಮುಸ್ಲಿಮರಿಗೆ ಪ್ರವರ್ಗ 2ಬಿ ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್...
ರಾಯಚೂರು : ರಾಜ್ಯದಲ್ಲಿ ಸುಮಾರು 14.2ರಷ್ಟು ಜನಸಂಖ್ಯೆಯನ್ನು ಹೊಂದಿರುವ ಮುಸ್ಲಿಂ ಅಲ್ಪಸಂಖ್ಯಾತರು ರಾಜ್ಯದಲ್ಲಿ ಜಾರಿಯಲ್ಲಿರುವ ಹಿಂದುಳಿದ ವರ್ಗಗಳ ಮೀಸಲಾತಿಯಂತೆ 2ಬಿ ಕ್ಯಾಟೆಗಾರಿಯಲ್ಲಿ ಶೇ 4ರಷ್ಟು ಮೀಸಲಾತಿಯನ್ನು 1995ರಲ್ಲಿ...
ರಾಯಚೂರು : ಚಳಿಗಾಲ ಅಧಿವೇಶನ ಮುಕ್ತಾಯಗೊಳ್ಳುವ ಒಳಗೆ ಸರಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದರೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಿ...
K2 ನ್ಯೂಸ್ ಡೆಸ್ಕ್ : ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರು ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಸಮಯ ವ್ಯರ್ಥ ಮಾಡುತ್ತಿದೆ ಎಂಬ ಉದ್ದೇಶದಿಂದ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ...
ರಾಯಚೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಅರುಣ ಮಿಶ್ರಾರವರ ನೇತೃತ್ವದ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಯವರಲ್ಲಿ ಮೀಸಲಾತಿಯ ವರ್ಗೀಕರಣವನ್ನು ಮಾಡಬಹುದು ಎಂದು ಮಾಡಿರುವ ಆದೇಶವನ್ನು ರದ್ದು ಮಾಡಬೇಕೆಂದು ರಿಟ್ ಅರ್ಜಿ ಸಲ್ಲಿಸಲಾಗುವುದೆಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ ಮಿತ್ರ ಹೇಳಿದರು. ನ್ಯಾಯಮೂರ್ತಿ ಅರುಣ್ ಮಿಶ್ರಾ ರವರ ನೇತೃತ್ವದ ಸಂವಿಧಾನ ಪೀಠದ ಆದೇಶದ ಪ್ರಕಾರ, ಸಂವಿಧಾನ ಅನುಚ್ಛೇದ(16(4)ರ ಪ್ರಕಾರ ಹಿಂದುಳಿದ ವರ್ಗಗಳ ವ್ಯಾಪ್ತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳು ಬರುತ್ತವೆ. ರಾಜ್ಯ ಸರ್ಕಾರವು ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಧಿಕಾರ ಹೊಂದಿದೆ. ಮತ್ತು ಮೀಸಲಾತಿಯನ್ನು ಸರಿ ಸಮಾನವಾಗಿ ಹಂಚಿಕೆ ಮಾಡಬಹುದು ಈ ಕಾರಣದಿಂದ ನಾವು ಈ.ವಿ.ಚಿನ್ನಯ್ಯ ರವರ ಆದೇಶವನ್ನು ಒಪ್ಪಲು ಬರುವುದಿಲ್ಲ. ಕಾರಣ ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯವನ್ನು 7 ಅಥವಾ ಅದಕ್ಕೂ ಮೇಲ್ಪಟ್ಟ ನ್ಯಾಯಾಧೀಶರನ್ನೊಳಗೊಂಡ...