K2 ಪೊಲಿಟಿಕಲ್ ನ್ಯೂಸ್ : ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿದ್ದು, ಭಿನ್ನಮತ ಶಮನವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ...
K2 ಪೊಲಿಟಿಕಲ್ ನ್ಯೂಸ್ : ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮತಬ್ಯಾಂಕಿನ ರಾಜಕಾರಣ ಹಾಗೂ ಓಲೈಕೆ ರಾಜಕಾರಣವನ್ನು ಕಳೆದ 20 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ ಎಂದು ಮುಖ್ಯಮಂತ್ರಿ...
K2 ಪೊಲಿಟಿಕಲ್ ನ್ಯೂಸ್ : ಮಾಜಿ ಸಿಎಂಗಳ ಕೆಸರೆರಚಾಟ ಮುಂದುವರೆದಿದ್ದು, ಪಂಚರತ್ನ ಯಾತ್ರೆ ಬಗ್ಗೆ ವ್ಯಂಗ್ಯ ಮಾಡಿದ್ದ ಸಿದ್ದರಾಮಯ್ಯ, ವಿರುದ್ಧ ಕುಮಾರಸ್ವಾಮಿ ಅಸಮಾಧಾನವನ್ನು ಹಾಕಿದ್ದಾರೆ. ಮೈತ್ರಿ ಸರ್ಕಾರವನ್ನು...
K2 ನ್ಯೂಸ್ ಡೆಸ್ಕ್ : ಭೂ ಸುಧಾರಣೆ ಕಾಯ್ದೆಗಳಿಂದ ಹಿಡಿದು ಕ್ರಾಂತಿಕಾರಿ ಮಸೂದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಯಿತು. ಈ ರೀತಿ...
K2 ನ್ಯೂಸ್ ಡೆಸ್ಕ್ : ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು. ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ...
K2 ಪೊಲಿಟಿಕಲ್ ನ್ಯೂಸ್ : ನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಯಾರೇ ಮುಖ್ಯಮಂತ್ರಿ, ಸಚಿವರಾದರೂ ಅವರಿಗೆ ನನ್ನ ಬೆಂಬಲವಿರುತ್ತದೆ. ಮುಖ್ಯಮಂತ್ರಿ, ಸಚಿವ ಸ್ಥಾನಕ್ಕೆ ಅವರು ಬೇಡ, ಇವರು ಬೇಡ ಎಂದು ಹೇಳುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿರುತ್ತದೆ ಎಂದು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವೇ ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ. ನಾವೆಲ್ಲರೂ ಒಂದಾದರೆ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಆಗಲಿ ಎಂದು ಖರ್ಗೆ ಹೇಳಿದ್ದಾರೆ. ನಾವೆಲ್ಲರೂ ಒಂದಾದರೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗೆಲುವು ಸಾಧಿಸುತ್ತೇವೆ. ಒಂದಾಗಿ ಕೆಲಸ ಮಾಡದಿದ್ದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ...
K2 ನ್ಯೂಸ್ ಡೆಸ್ಕ್ : ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ ಸಹ ಬಂದು ಅವಹಾಲು ಸಲ್ಲಿಸಿದ್ದಾರೆ. ಹೆಚ್ಚಿನವರು ಕೆಲಸ ಮತ್ತು ತಮ್ಮ ಮನೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಜತೆಗೆ ತಮ್ಮ ಊರಿನ ಅಭಿವೃದ್ಧಿಯ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕೆಲಸ ಮಾಡುತ್ತಿದ್ದೇನೆ. ಜನರ ಅವಹಾಲುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಕೆಲಸ ಆಗುತ್ತದೆ ಎಂದು ಮುಖ್ಯಮಂತ್ರಿ...
K2 ನ್ಯೂಸ್ ಡೆಸ್ಕ್ : ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು ಒಂದು ಇತಿಹಾಸ. ಒಬ್ಬ ಮನುಷ್ಯನಿಗೆ ನೂರು ವರ್ಷ ವಯಸ್ಸು ಆಗಬಹುದು. ಆದರೆ ಒಂದು ಸಂಸ್ಥೆ 150 ವರ್ಷವಾದರೆ ಇಲ್ಲಿ ಕಲಿತವರು ಯಾವ ಯಾವ ಸ್ಥಾನದಲ್ಲಿದ್ದಾರೆ ಅನ್ನುವುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಸ್ವತಂತ್ರ ಪೂರ್ವದ ಚಿತ್ರವನ್ನು ನಾವು ನೆನಪು ಮಾಡಿಕೊಂಡರೆ, ಆಗ ಶಾಲೆಗಳ ಸಂಖ್ಯೆ ಬಹಳ ವಿರಳ. ಹೀಗಾಗಿ ಅವತ್ತಿನ ನಮ್ಮ ಹಿರಿಯರು ಬಹಳ ದೂರದೃಷ್ಟಿ ಇಟ್ಟುಕೊಂಡು, ಪ್ರಗತಿಪರ ವಿಚಾರವನ್ನಿಟ್ಟುಕೊಂಡು ಈ ಶಾಲೆ ಪ್ರಾರಂಭ ಮಾಡಿದ್ದಾರೆ. ಆ ಶಾಲೆ ಪ್ರಾರಂಭ ಮಾಡಿದ ಹಿರಿಯರಿಗೆ, ಇಲ್ಲಿ ಬಂದು ವಿಧ್ಯರ್ಜನೆ ಮಾಡಿದ ಶಿಕ್ಷಕರಿಗೆ, ಮೊದಲು ವಿದ್ಯಾಭ್ಯಾಸ ಮಾಡಿದ...
K2 ನ್ಯೂಸ್ ಡೆಸ್ಕ್ : ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು. ಸುಮಾರು 2739 ಕೋಟಿ ರೂ.ಗಳ ಅನುದಾನವನ್ನುಂಕಳೆದ ಮೂರೂವರೆ ವರ್ಷಗಳಲ್ಲಿ ತಂದು ವಿವಿಧ ಇಲಾಖೆಗಳ ಅಭಿವೃದ್ಧಿ ಮಾಡಿ, ನೀರಾವರಿ, ಮೂಲಭೂತ ಸೌಕರ್ಯ, ವಿದ್ಯುತ್, ಶಿಕ್ಷಣ, ಆಸ್ಪತ್ರೆ, ಬ್ಯಾರೇಜ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆಗಳನ್ನು ಈ ಕ್ಷೇತ್ರ ಕ್ಕೆ ತಂದು ಜಲಜೀವನ್ ಮಿಷನ್ ಅಡಿ ಪ್ರರಿ ಮನೆಗೆ ಗಂಗೆಯನ್ನು ಹೊರಿಸಲಾಗಿದೆ. ಸರಕಾರ ಜನಪ್ರಿಯವಾದರೆ ಸಾಲದು, ಜನಪರ ಸರಕಾರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ ಎಂದರು. ಗಡಿಭಾಗದ ಜಿಲ್ಲೆಗಳ1800 ಗ್ರಾಮ...