ಲಿಂಗಸೂಗೂರು : ತಾಲೂಕಿನ ಹಟ್ಟಿ ಚಿನ್ನದಗಣಿ ಗಣಿಗಾರಿಕೆ, ಖನಿಜಾಂಶ ಅಧ್ಯಯನ, ಸಂಶೋಧನಾ ಕಾರ್ಯಗಳಿಗೆ ಮಾರ್ಗದರ್ಶಿಯಾಗಿರುವ ಹಾಗೂ ವಿವಿಧ ರೀತಿಯ ಕಲ್ಲುಗಳ ಸಂಗ್ರಹವಿರುವ 'ಕೋರ್ ಗ್ರಂಥಾಲಯ'(ಕಲ್ಲಿನ ಗ್ರಂಥಾಲಯ) ರಾಜ್ಯದ...
ಸಿರವಾರ : ರಾಜ್ಯದ ಅಭಿವೃದ್ದಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ನಿಂದ ಮಾತ್ರ ಸಾಧ್ಯ, ಅಧಿಕಾರಕ್ಕೆ ಬಂದಾಗಲೆಲ್ಲ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ದಿ ಮಾಡಿದೆ, 2023...
K2 ನ್ಯೂಸ್ ಡೆಸ್ಕ್ : ಬೆಂಗಳೂರಿನ ನೆಟ್ಟಿಗೆರೆ ಬಳಿ ವ್ಯಕ್ತಿ ಓರ್ವ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಗೂ ಮುಂಚೆ ವ್ಯಕ್ತಿ ಡೆತ್ ನೋಟಿನಲ್ಲಿ...
K2 ನ್ಯೂಸ್ ಡೆಸ್ಕ್: ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ...
K2 ನ್ಯೂಸ್ ಡೆಸ್ಕ್: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು....