This is the title of the web page
This is the title of the web page

archiveರಾಯಚೂರು

Local News

ರಾಯಚೂರು : ಪುನೀತ್ ಪುತ್ತಳಿ ಸ್ಥಾಪನೆ ರಾಜಕೀಯ ತಿರುವು

ಸಿಂಧನೂರು : ಸಿಂಧನೂರು ರಂಗಮಂದಿರದಲ್ಲಿ ಪುನೀತ್ ರಾಜಕುಮಾರ್ ಪುತ್ತಳಿ ಸ್ಥಾಪನೆ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಪುನೀತ್ ರಾಜಕುಮಾರ್ ಪುತ್ತಳಿ ಮೆರವಣಿಗೆ ವೇಳೆ, ಪೊಲೀಸ್ ಅಧಿಕಾರಿ...
Local News

ರಾಯಚೂರು : ರಾಹುಲ್ ಗಾಂಧಿಯವರೇ ತೀವ್ರವಾದಿಗಳು ನಿಮ್ಮ ಸಂಬಂಧಿಕರ ಬೀಗರಾ

ದೇವದುರ್ಗ : ರಾಹುಲ್ ಗಾಂಧಿಯವರೇ ತೀವ್ರವಾದಿಗಳನ್ನು ಕಂಡೆ, ನೋಡಿದೆ ಎನ್ನುತ್ತೀರಿ, ಅವರೇನಾದರೂ ನಿಮ್ಮ ಸಂಬಂಧಿಕರ, ಬೀಗರ ಆಗಲೆ ದೂರು ಕೊಡಬೇಕಾಗಿತ್ತು ಎಂದು ಸಚಿವ ಶ್ರೀರಾಮುಲು ಅವರು ರಾಹುಲ್...
Local NewsPolitics News

ರಾಯಚೂರು ನಗರ ಕ್ಷೇತ್ರಕ್ಕೆ ಯಾರಾಗಬೇಕು ಕಾಂಗ್ರೆಸ್ ಅಭ್ಯರ್ಥಿ ?

K2 ನ್ಯೂಸ್ ಡೆಸ್ಕ್ : ರಾಯಚೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದು ಇದರಲ್ಲಿ ನಿಮ್ಮ ಆಯ್ಕೆ ಯಾರು..?...
Local News

ರಾಯಚೂರು ಗ್ರಾಮಾಂತರ & ಮಾನ್ವಿ ಶಾಸಕ ಬೆಂಬಲಿಗರಿಂದ ಜೀವ ಬೆದರಿಕೆ

ರಾಯಚೂರು : ಮಾನವಿ ತಾಲೂಕಿನ ಆರೋಲಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿಸಬೇಕೆಂಬ ಸದಾಶಯದಿಂದ ಅಬಕಾರಿ ಇಲಾಖೆಯವರು ಜಾಗೃತಿ ಸಭೆಯನ್ನು ಏರ್ಪಡಿಸಲು ಕಾರಣವಾಗಿದ್ದ ನನ್ನ ಮೇಲೆ ಮಾನ್ವಿ ಶಾಸಕ ರಾಜಾ...
Local News

6 ಜನ ಮಟಕ ಮುಜುಕೋರರಿಗೆ ಗಡಿಪಾರು ಮಾಡಿದ ರಾಯಚೂರು ಎಸ್ ಪಿ

ರಾಯಚೂರು : 6 ಜನ ಜೂಜುಕೋರರನ್ನು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ. ಜಿಲ್ಲೆಯಲ್ಲಿ ಮಟಕಾ ಜೂಜಾಟದಲ್ಲಿ ನಿರತವಾಗಿದ್ದ ರೂಢಿಗತ ಜೂಜುಕೋರರನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಲ್ಲಿ ಮನವಿ ಸಲ್ಲಿಸಿ ವಿಚಾರಣೆ ನಡೆಸಿದ ಜಿಲ್ಲಾ ದಂಡಾಧಿಕಾರಿಗಳು ಪ್ರತಿಯೊಬ್ಬರಿಗೆ 6 ತಿಂಗಳುಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಮಟ್ಕಾ, ಇಸ್ಪೀಟ್ ಜೂಜಾಟ ತಡೆಯಲು ಜಿಲ್ಲಾ ಪೊಲೀಸ್ ನಿರಂತರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಯಾವುದೇ ರೀತಿಯ ಕಾನೂನು ಬಾಹಿರ ಜೂಜಾಟ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದ್ದಾರೆ. ನಗರದ ಆಂದ್ರೂನ್ ಕಿಲ್ಲಾದ ನಿವಾಸಿ ಮಹ್ಮದ್ ಹಾಜಿ, ಸಿಂಧನೂರು ನಗರದ ಧನಗಾರವಾಡಿ ಬಡಾವಣೆಯ ನಿವಾಸಿ ವೆಂಕಟೇರ ಸರ್ದಾರ, ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದ ಬುಡ್ಗನಾಬ್‌, ರಾಘವೇಂದ್ರ ಬಳಗಾನೂರು, ಮಾನವಿ...
State News

ರಾಯಚೂರು ರಾಜ್ಯದಲ್ಲಿ ಹೆಚ್ಚಿದೆ ಮೆದುಳು ಜ್ವರದ ಭೀತಿ : ಮಕ್ಕಳೇ ಇದರ ಟಾರ್ಗೆಟ್

K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಹರಡುತ್ತಿದೆ ಮೆದುಳು ಜ್ವರ, ಜೆಇ ಮೆದುಳು ಜ್ವರ 'ಪ್ಲೇವಿವೈರಸ್' ಎಂಬ ವೈರಾಣುವಿನಿಂದ ಬರುತ್ತದೆ. ಇದು ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರು ಕಟ್ಟಕಡೆಯ ಹೋಸ್ಟ್ ಆಗಿರುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜಪಾನೀಸ್ ಎನ್ ಸೆಫಲೈಟಿಸ್ ಮೆದುಳು ಜ್ವರ ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ. ಜೆಇ ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು...
1 3 4 5
Page 5 of 5