K2 ಪೊಲಿಟಿಕಲ್ ನ್ಯೂಸ್ : ಲೋಕಸಭಾ ಚುನಾವಣೆಗೆ ಈಗಾಗಲೇ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಟಿಕೆಟ್ ಪಡೆಯಲು ಅಭ್ಯರ್ಥಿಗಳು ಸಾಕಷ್ಟು ಕಸರತ್ತು ನಡೆಸಿದ್ದಾರೆ. ಈ ಮಧ್ಯ...
ರಾಯಚೂರು : ಅಕ್ರಮ ತಡಿಯಬೇಕಾದವರೇ ಅಕ್ರಮ ಮಾಡಿದಾಗ ಅದಕ್ಕೆ ಕಡಿವಾಣ ಹಾಕುವುದು ಅಸಾಧ್ಯ, ಜಿಲ್ಲೆಯಲ್ಲಿ ಬೇರೂರು ಇರುವ ಅಕ್ರಮ ಮರಣಗಾರಿಕೆ ಮತ್ತು ಮಟ್ಕಾ ದಂದೆಗೆ ಪೊಲೀಸರೇ ರಕ್ಷಕವಾಗಿದ್ದಾರೆ....
K2 ಪೊಲಿಟಿಕಲ್ ನ್ಯೂಸ್ : ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸಮೀಕ್ಷೆ, ಶಾಸಕರ ಕಾರ್ಯವೈಖರಿ...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದ ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದು, ಶಾಸಕ ಬಸನಗೌಡ ದದ್ದಲ್ ಅವರು ಅಸಮರ್ಥಕರಾಗಿ ಸಂಪೂರ್ಣ ವಿಫಲರಾಗಿದ್ದಾರೆ.ಒಂದು ವಾರದೊಳಗೆ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಯರಗೇರದಲ್ಲಿ ರಸ್ತೆ ತಡೆ ಪ್ರತಿಭಟನೆಯನ್ನು ಮಾಡುತ್ತೇವೆ ರಾಯಚೂರು ಗ್ರಾಮೀಣ ಜೆಡಿಎಸ್ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್ ಎಚ್ಚರಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರ ಸುಕ್ಷೇತ್ರ ಗಾಣದಾಳ ಪಂಚಮುಖಿ ಸೇರಿದಂತೆ ಬಹುತೇಕ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಇವುಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಮಾಡದೆ ಶಾಸಕ ಬಸನಗೌಡ ದದ್ದಲ್ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಯರಗೇರಾ ತಲಮಾರಿ ಇಡಪನೂರು ಪ್ರಮುಖ ಊರುಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಗ್ರಾಮಗಳ ರಸ್ತೆಗಳು ತೀರಾ ಹದಗೆಟ್ಟು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ ಮಾತ್ರವಲ್ಲ ಕೆಲವೊಮ್ಮೆ ವಾಹನ ಸವಾರರು ಸಾವನ್ನಪ್ಪಿದ ಘಟನೆಗಳು ಸಂಭವಿಸುವಂತೆ ಆಗಿದೆ. ಆದ್ದರಿಂದ ರಸ್ತೆಗಳಿಗೆ ತಾತ್ಕಾಲಿಕವಾಗಯಾದರೆ ಅವುಗಳಿಗೆ ಮರಂ ಆದರೂ...