This is the title of the web page
This is the title of the web page

archiveಅಕಾಲಿಕ

Crime NewsLocal News

ಅಕಾಲಿಕ ಮಳೆ : ಸಿಡಿಲು ಬಡಿದು ಯುವಕ ಸಾವು..

K2kannadanews.in Rain lightning ಸಿಂಧನೂರು : ಜಿಲ್ಲೆಯಲ್ಲಿ ( District) ಸುರಿದ ಮೊದಲ ಮಳೆಗೆ (first rain) ಸುಡುವ ನೆಲ ತಂಪಾಗಿ ಜನರು ಸಂತಸಗೊಂಡಿದ್ದಾರೆ. ಕೆಲವೆಡೆ ಭೀಕರ...
Local NewsVideo News

ರೈತನಿಗೆ ಸಂಕಷ್ಟ ತಂದ ಅಕಾಲಿಕ ಮಳೆ : ಕಡಲೆ ಬೆಳೆ ನಾಶ..

ಲಿಂಗಸುಗೂರು : ಜಿಲ್ಲೆಯಲ್ಲಿ ಸುರಿದ ಅಕಾಲಿಕವಾಗಿ ಸುರಿದ ಮಳೆಗೆ ಕೈಗೆ ಬಂದ ಕಡಲೆ ಬೆಳೆ ಕೊಚ್ಚಿ ಹೋಗಿ ರೈತರು ಸಂಕಷ್ಟಕ್ಕೆ ಸಿಲುಕಿದ ಘಟನೆ ಲಿಂಗಸುಗೂರು ತಾಲ್ಲೂಕಿನಲ್ಲಿ ನಡೆದಿದೆ....
State News

ರೈತರನ್ನು ಆತಂಕಕ್ಕೆ ಈಡು ಮಾಡಿರುವ ಅಕಾಲಿಕ ಮಳೆ

K2 ನ್ಯೂಸ್ ಡೆಸ್ಕ್ : ಅಕಾಲಿಕ ಮಳೆ ಜನರನ್ನ ತತ್ತರಿಸುವಂತೆ ಮಾಡಿದೆ. ರೈತ ಬೆಳೆದ ಬೆಳೆಗೂ ನಷ್ಟ ಅನುಭವಿಸುವಂತಾಗಿದೆ. ದಿನಪೂರ್ತಿ ಸುರಿಯುತ್ತಿರುವ ಮಳೆಯಿಂದಾಗಿ ಟೊಮೋಟೊ ಬೆಳೆ ನಾಶವಾಗುತ್ತಿದೆ. ಹೌದು ರಾಜ್ಯಾದ್ಯಂತ ಟೊಮೋಟೋಗೆ ಮಳೆಯಿಂದ ಸಮಸ್ಯೆ ಆಗ್ತಾ ಇದೆ. ಈ ಭಾಗದಲ್ಲಿ ಶೀತಗಾಳಿ ಹಾಗೂ ಮಳೆಯಿಂದಾಗಿ ಸಮಸ್ಯೆ ಆಗುತ್ತಿದೆ. ಕಟಾವಿಗೆ ಬಂದಿದ್ದ ಭತ್ತ,ರಾಗಿ, ಮಳೆಯಿಂದಾಗಿ ಕಟಾವಾಗುತ್ತಿಲ್ಲ. ಇನ್ನು ತೊಗರಿ ವಿವಿಧ ಬೆಳೆಗಳಿಗೂ ಮಳೆಯ ಎಫೆಕ್ಟ್ ಆಗಿದೆ. ಜಡಿ ಮಳೆಯಿಂದಾಗಿ ಟೊಮೆಟೊ ಬೆಳೆಗೆ ತೇವಾಂಶ ಹೆಚ್ಚಾಗಿದೆ. ಹೀಗಾಗಿ ಬೆಳೆಗೆ ಹೂಜಿ ಮತ್ತು ಕೀಟಬಾಧೆ ಅಂಟಿಕೊಂಡಿವೆ. ಗಿಡದಲ್ಲಿರುವ ಟೊಮೆಟೊ ಹಣ್ಣು ಕೀಳಲು ಆಗದೆ ತೋಟದಲ್ಲಿ ಬಿಟ್ಟಿದ್ದಾರೆ ರೈತರು. ಲಕ್ಷಾಂತರ ರೂಪಾಯಿ ಖರ್ಚು ಮಾಡಿದ ಬಂಡವಾಳವೂ ಕೂಡ ಕೈಗೆ ಸಿಗದಂತೆ ಆಗಿದೆ. ಹೀಗಾಗಿ ಸರ್ಕಾರ ತಮ್ಮ ನೆರವಿಗೆ ಬರಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ....