This is the title of the web page
This is the title of the web page

archiveಅಗತ್ಯ

National NewsState News

ಏಪ್ರಿಲ್ 1 ರಿಂದ ಈ 800 ಅಗತ್ಯ ಔಷಧಿಗಳ ಬೆಲೆಯಲ್ಲಿ ಭಾರಿ ಏರಿಕೆ..

K2kannadanews.in essential medicines : ಪೈನ್ಕಿಲ್ಲರ್ (painkiller), ಆಯಂಟಿ ಇನೆಕ್ಷನ್ (Anty injection) ಸೇರಿದಂತೆ ಸುಮಾರು 800 ಪ್ರಮುಖ ಔಷಧಗಳ (Madison) ಬೆಲೆಯಲ್ಲಿ ಇದೇ ಏಪ್ರಿಲ್ 1ರಿಂದ...
Local News

ವೃತ್ತಿ ಮಾರ್ಗದರ್ಶನ ಜೊತೆ ಪರಿಶ್ರಮದ ಅಗತ್ಯ

ರಾಯಚೂರು : ರಾಯಚೂರು ಜಿಲ್ಲೆ ಅತ್ಯಂತ ಹಿಂದುಳಿದ ಜಿಲ್ಲೆ ಇಲ್ಲಿನ ವಿದ್ಯಾರ್ಥಿಗಳು ವೃತ್ತಿ ಮಾರ್ಗದರ್ಶನ ಜೊತೆಗೆ ವಿದ್ಯಾರ್ಥಿಗಳು ಪರಿಶ್ರಮದ ಹಾದಿಯಲ್ಲಿ ಸಾಗಿದರೆ ಮಾತ್ರ ಸ್ಪರ್ಧಾತ್ಮಕ ಯಶಸ್ಸು ಗಳಿಸಲು...
Local News

ಸರ್ಕಾರಿ ಯೋಜನೆಗಳ ಪರಿಣಾಮದ ಬಗ್ಗೆ ಸಮೀಕ್ಷೆ ಅಗತ್ಯ: ಸಿಎಂ

K2 ಪೊಲಿಟಿಕಲ್ ನ್ಯೂಸ್ : ನಮ್ಮ ಸರ್ಕಾರದ ಯೋಜನೆಗಳು ಜನರ ಸಾಮಾಜಿಕ, ಆರ್ಥಿಕ ಬದಲಾವಣೆಗೆ ಎಷ್ಟು ಕಾರಣವಾಗಿದೆ ಎನ್ನುವ ಬಗ್ಗೆ ಸಮೀಕ್ಷೆ ನಡೆಸಬೇಕು ಅದಕ್ಕಾಗಿ ವಿಶೇಷ ಆರ್ಥಿಕ...
Local News

ರಾಷ್ಟ್ರಕವಿ ಕುವೆಂಪು ಜಯಂತಿ : ಅಗತ್ಯ ಸಿದ್ಧತೆಗೆ ಸೂಚನೆ

ರಾಯಚೂರು : ಜಿಲ್ಲಾಡಳಿತದಿಂದ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಡಿ.26ರಂದು ಬೆಳಗ್ಗೆ 11ಕ್ಕೆ ನಗರದ ಟ್ಯಾಗೋರ್ ಕಾಲೇಜು ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ್ ಅವರು ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಹಾಗೂ ಸರಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ವಿಶ್ವ ಮಾನವ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ಗ್ರಾ. ಪಂ ತಾಲೂಕು ಮಟ್ಟದಲ್ಲಿ ಸದರಿ ಜಯಂತ್ಯುತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು. ಜಯಂತಿ ಆಚರಣೆಗೆ ಮೂಲಭೂತ ಸೌಕರ್ಯಗಳು ಕೊರತೆಯಾಗದಂತೆ ಕ್ರಮವಹಿಸಬೇಕು ಎಂದರು.‌ ವಿಶ್ವ ಮಾನವ ಕುವೆಂಪು ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ಕಾರ್ಯಕ್ರಮ ಇರುತ್ತದೆ. ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಕುವೆಂಪು ಭಾವಗೀತೆ, ಕವನ, ಹಾಡುಗಳನ್ನು ಹಾಡುವುದರ ಮೂಲಕ ಇಂದಿನ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಕುವೆಂಪು ಅವರ...