This is the title of the web page
This is the title of the web page

archiveಅಮಾನತು

Crime NewsLocal News

ಜೆಜೆಎಂ ಅಕ್ರಮ: ಜೆಇ, ಸುಪ್ರಿಡೆಂಟ್, ಎಫ್‌ಡಿಎ ಅಮಾನತು

K2kannadanews.in JJM Irregularity ರಾಯಚೂರು : ಜಲ ಜೀವನ ಮಿಷನ್‌ (JJM) ಯೋಜನೆಯಲ್ಲಿ ಅಕ್ರಮವೆಸಗಿದ (Irregularity) ಆರೋಪದಡಿ ಎಂಜಿನಿಯರ್‌ (Engineer) ಸೇರಿ ಮೂರು ಅಧಿಕಾರಿಗಳನ್ನು (Officer) ಅಮಾನತು...
State News

32 ಪಿಡಿಓಗಳ ಅಮಾನತು ಮತ್ತು ಕ್ರಿಮಿನಲ್ ಕೇಸ್ ಬಗ್ಗೆ ಸಿಇಓ ಹೇಳಿದ್ದೇನು..

K2kannadanews.in ZP News ರಾಯಚೂರು : ನರೇಗಾ ಯೋಜನೆಯಡಿ (MNREG) 150 ಕೋಟಿಗೂ ಅಧಿಕ ಹಣದ ಅಕ್ರಮ‌ ಪ್ರಕರಣಕ್ಕೆ ಸಂಬಂದಿಸಿದಂತೆ, 32 ಪಿಡಿಓಗಳ (PDO) ಅಮಾನತು ಮಾಡಲಾಗಿದೆ...
Local NewsState News

ನರೇಗಾ ಭ್ರಷ್ಟಾಚಾರ : ನಾಲ್ವರು ಪಿಡಿಒ ಅಮಾನತು

K2kannadanews.in ದೇವದುರ್ಗ: ನರೆಗಾ(MNREG) ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ (Corruption) ನಡೆದಿದು, ರಾಜ್ಯ ಮಟ್ಟದಲ್ಲಿ ಸದ್ದು ಮಾಡಿದ್ದ ದೇವದುರ್ಗ(devadurga) ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನಡೆದ 150 ಕೋಟಿಗೂ(core)...
Local News

ಲೈಂಗಿಕ ಕಿರುಕುಳ ಆರೋಪ, ಪ್ರಭಾರ ಪ್ರಾಚಾರ್ಯ ಅಮಾನತು

ದೇವದುರ್ಗ : ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರನ್ನು ಲೈಂಗಿಕ ಕಿರುಕುಳ ಆರೋಪದ ಮೇಲೆ ವಿಚಾರಣೆ ಕಾಯ್ದೆರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಉಪ ನಿರ್ದೇಶಕ...
State News

ಮೋದಿಕೇರ್ ನಲ್ಲಿ ಭಾಗಿಯಾಗಿದ್ದ ಎಂಟು ಶಿಕ್ಷಕರ ಅಮಾನತು

K2 ನ್ಯೂಸ್ ಡೆಸ್ಕ್: ಸುಮಾರು 500ಕ್ಕೂ ಹೆಚ್ಚು ಶಿಕ್ಷಕರು ಮೋದಿ ಕೇರ್ ಚೈನ್ ಲಿಂಕ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ವೃತ್ತಿಯನ್ನು ದುರ್ಬಳಕೆ ಮಾಡಿಕೊಂಡು ತಿಂಗಳಿಗೆ 10,000 ರೂ.ಗಳಿಂದ...
Local News

ಹಣ ದುರ್ಬಳಕೆ, ಉಟಕನೂರು ಗ್ರಾ.ಪಂ ಪಿಡಿಓ ಅಮಾನತು

ಮಾನ್ವಿ : 15 ನೇ ಹಣಕಾಸು ಯೋಜನೆಯ ಅನುದಾನ ಹಣದುರ್ಬಳಕೆ ಮಾಡಿರುವ ಉಟಕನೂರು ಗ್ರಾ.ಪಂ ಪಿಡಿಓ ರಾಮಪ್ಪ ನಡಗೇರಿ ಇವರನ್ನು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹೈದ್ರಾಬಾದ್ -ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎಂ.ಬಿ.ನಾಯಕ ಮಾನ್ವಿ ತಾಲೂಕಿನ ಉಟ ಕನೂರು ಗ್ರಾಮ ಪಂಚಾಯತಿಯಲ್ಲಿ ಪ್ರಸಕ್ತ ಸಾಲಿನ 15 ಪಂಚವಾರ್ಷಿಕ ಹಣಕಾಸು ಯೋಜನೆಯಲ್ಲಿ ಅಂದಾಜು 40 ಲಕ್ಷ ರೂ.ಹಣ ದುರ್ಬಳಕೆಯಾಗಲು ಗ್ರಾ.ಪಂ ಪಿಡಿಓ ರಾಮಪ್ಪ ನಡಗೇರಿ ಕಾರಣೀಕರ್ತನಾಗಿದ್ದಾನೆ. 15 ನೇ ಹಣಕಾಸು ಯೋಜನೆಗೆ ಸಂಬಂಧಪಟ್ಟಂತೆ ಪಿಡಿಓ ರಾಮಪ್ಪ, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷ ರಾಗಿ ಹಾಗೂ ಸದಸ್ಯರು ಯಾವುದೇ ಕ್ರಿಯಾ ಯೋಜನೆ ರೂಪಿಸದೇ ಅಂದಾಜು 40 ಲಕ್ಷ ರೂ.ಹಣ ವಿವಿಧ ಏಜೇನ್ಸಿ ಹಾಗೂ ವೆಂಡರುಗಳ ಹೆಸರಿಗೆ ವರ್ಗಾವಣೆ ಮಾಡಿರುವ ದಾಖಲೆಗಳನ್ನು ಮಾಹಿತಿ ಹಕ್ಕು ಮೂಲಕ ಪಡೆದು ಪರಿಶೀಲಿಸಿದಾಗ ಯಾವುದೇ ಕಾಮಗಾರಿ ಮಾಡದೇ ಹಣ ಕ೦ಡುಬಂದಿದೆ....