This is the title of the web page
This is the title of the web page

archiveಅಸ್ತಿತ್ವವನ್ನು

State News

ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ

K2 ನ್ಯೂಸ್ ಡೆಸ್ಕ್: ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು. ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ...
Politics News

ಕಾಂಗ್ರೆಸ್ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ : ಸಿಎಂ

K2 ಪೊಲಿಟಿಕಲ್ ನ್ಯೂಸ್ : ಭಾಜಪದ ಜನಸಂಕಲ್ಪ ಯಾತ್ರೆಗೆ ಜನಬೆಂಬಲ ದೊರೆತಿದ್ದು, ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಈ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿ ತನ್ನ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಳೆದ ಹಲವಾರು ಸಂದರ್ಭಗಳಲ್ಲಿ ಆಯ್ಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಂದಾಗಿ ರಾಜ್ಯ ಹಿಂದುಳಿದಿದೆ. ಚುನಾವಣೆ ಸಂದರ್ಭದಲ್ಲಿ ಹಲವಾರು ಭರವಸೆಗಳನ್ನು ನೀಡಿ ಜನರನ್ನು ಕತ್ತಲಲ್ಲಿ ಇಟ್ಟು ಹಿಂದುಳಿಯಲು ಕಾರಣರಾಗಿದ್ದಾರೆ. ಅದಕ್ಕಾಗಿ ಇಲ್ಲಿ ಬದಲಾವಣೆಯ ಅಗತ್ಯವಿದೆ ಎಂದರು. *ವಿಜಯದ ರಥ ಯಾತ್ರೆ* ನಾಳೆ ಗುಜರಾತ್, ಹಿಮಾಚಲ್ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದೆ. ನಾಳೆ ಇಷ್ಟುಹೊತ್ತಿಗೆ ಇಡೀ ಭಾರತದಲ್ಲಿ ಭಾಜಪ ಗುಜರಾತ್ ಮತ್ತು ಹಿಮಾಚಲ್ ಪ್ರದೇಶದ ವಿಜಯೋತ್ಸವವನ್ನು ಆಚರಿಸುತ್ತೇವೆ. ವಿಜಯದ ರಥ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರೆದು 2023 ರಲ್ಲಿ ಭಾಜಪ ವಿಜಯಶಾಲಿಯಾಗಲಿದೆ. ಪ್ರತಿ ತಾಲ್ಲೂಕು, ಜಿಲ್ಲೆಯಲ್ಲಿ ಸಭೆಗಳಲ್ಲಿ...