This is the title of the web page
This is the title of the web page

archiveಆಗ್ರಹಿಸಿ

Local News

ಅಕ್ರಮ ಮಧ್ಯ ಮಾರಾಟ ತಡೆಗೆ ಆಗ್ರಹಿಸಿ ಸ್ವಾಮೀಜಿ ಕಾಲ್ನಡಿಗೆ

ಲಿಂಗಸುಗೂರು : ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವರದಾನೇಶ್ವರ ಸ್ವಾಮಿಜಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ....
Local News

ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗಾಗಿ ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ

ರಾಯಚೂರು. ಜಿಲ್ಲೆಯಲ್ಲಿಯೇ ಏಮ್ಸ್ ಸ್ಥಾಪನೆ ಮಾಡಬೇಕು, ಏಮ್ಸ್ ಮಾದರಿ ಆಸ್ಪತ್ರೆ ನಮಗೆ ಬೇಡವೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತ ರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು....
Local News

ಸದಾಶಿವ ಆಯೋಗ ವರದಿ ಆಗ್ರಹಿಸಿ ಡಿ.11 ಬೃಹತ್ ಸಮಾವೇಶ

ರಾಯಚೂರು : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಎಂ.ವಿರುಪಾಕ್ಷಿ ಹೇಳಿದರು. ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರಿದಿದೆ.ಒಳಮೀಸಲಾತಿ ವಿಚಾರವಾಗಿ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಹಲವು ಮಾದಿಗ ಸಂಘಟನೆಗಳು ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಪಟ್ಟಂತೆ ಸರಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಈಗ ನಾವು ಅಂತಿಮ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಬೆಂಗಳೂರಿನ ಡಿ. 11 ರಂದು 4 ರಿಂದ 5 ಲಕ್ಷ ಜನ ಸೇರಿ ದೊಡ್ಡ ಸಮಾವೇಶ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಿದ್ದೇವೆ. ಡಿ. 11 ರಿಂದ ಡಿ.31 ರವರೆಗೆ...
Local News

ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಡಿ.5 ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

ರಾಯಚೂರು : ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 5 ರಂದು ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹ ನಾಯಕ ಹೇಳಿದರು. ಕೇಂದ್ರ ಸರಕಾರ ವಾಪಸ್ಸು ಪಡೆದ ರೀತಿಯಲ್ಲಿ ರಾಜ್ಯ ಸರಕಾರವು ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ಸುಪಡೆಯಬೇಕು.ರೈತರ ಬೆಳೆದಂತ ಎಲ್ಲಾ ಬೆಳೆಗೆ ಕಾನೂನಾತ್ಮಕ ಬೆಳೆ ನಿಧಿಪಡಿಸಬೇಕು. ರೈತರ ಪಂಪ್‌ಸೇಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸುವುದನ್ನು ರದ್ದುಪಡಿಸಬೇಕು. ಆಲಮಟ್ಟಿ ಡ್ಯಾಂ ಜಲಾಶಯ 512 ಮೀಟರ್ ನಿಂದ 526 ಮೀಟರ್ ನಿಂದ ಎತ್ತರಿಸಲು ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದ್ಯಾಂತ ತೀವ್ರ ಮಳೆಯಿಂದ ರೈತರು ಬೆಳೆದ ಬೆಳೆ ಹಾನಿಯಾಗಿದ್ದು,2018- 2022 ರ ವರೆಗೆ ನಮ್ಮ ಸಂಘಟನೆ ಕೇಂದ್ರ ಮಾದರಿಯಲ್ಲಿ ಹೆಕ್ಟರ್‌ಗೆ ರೂ.೩೫ ಸಾವಿರ ಧನ ಸಹಾಯ ಬಿಡುಗಡೆ ಮಾಡಬೇಕು...