This is the title of the web page
This is the title of the web page

archiveಆಯೋಗ

National NewsPolitics News

ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧ – ಆಯುಕ್ತ ರಾಜೀವ್ ಕುಮಾರ್

K2kannadanews.in Election News : ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ...
State News

ಇಡಪನೂರು ಠಾಣಾ ಪಿಎಸ್ಐ ಅವರಿಗೆ ಮಾಹಿತಿ ಆಯೋಗ ದಂಡ

ರಾಯಚೂರು : ಸಿರವಾರ ಪೊಲೀಸ್ ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುವಂತೆ ಆರ್‌ಟಿಐ ಮೂಲಕ ಹೇಳಲಾಗಿದ್ದ ಮಾಹಿತಿಯನ್ನು, ಠಾಣೆಯ ಪಿಎಸ್ಐ ಉದ್ದೇಶಪೂರ್ವಕವಾಗಿ ಉಲ್ಲಂಘನೆಯೆಂದು ಪರಿಗಣಿಸಿರುವ ಆಯೋಗವು ಮಾಹಿತಿ...
Politics News

ರಾಯಚೂರು ಜಿಲ್ಲೆಯಲ್ಲಿ 16.18 ಲಕ್ಷ ಮತದಾರ : ಖರ್ಚುವೆಚ್ಚದ ಮೇಲೆ ಆಯೋಗ ಹದ್ದಿನ ಕಣ್ಣು

K2 ಎಲೆಕ್ಷನ್ ನ್ಯೂಸ್ : 2023ರ ವಿಧಾನಸಭಾ ಚುನಾವಣೆಗೆ ರಾಯಚೂರು ಜಿಲ್ಲೆಯಾದ್ಯಂತ ಮಾರ್ಚ್‌ 29ರಿಂದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ಯಾವುದೇ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು...
Local News

ಸದಾಶಿವ ಆಯೋಗ ಜಾರಿ ಮಾಡಿ, ಇಲ್ಲ ಬಿಜೆಪಿಯನ್ನು ಸೋಲಿಸುತ್ತೇವೆ

ರಾಯಚೂರು : ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಬಿಜೆಪಿ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿ ಹೋರಾಟ ಮಾಡಿದರು, ಈ...
Local News

ಸದಾಶಿವ ಆಯೋಗ ವರದಿ ವಿಳಂಬ ಧೋರಣೆ ಖಂಡಿಸಿ ಡಿಸಿ ಕೆಚೆರಿಗೆ ಮುತ್ತಿಗೆ

ರಾಯಚೂರು : ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿ ವಿಳಂಬಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರ ವಿರುದ್ದ ಡಿಸೆಂಬರ್ 30 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು...
Local News

ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿ

ರಾಯಚೂರು : ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವರದಿಯನ್ನು ಮಂಡಿಸಿ...
Local News

ಸದಾಶಿವ ಆಯೋಗ ವರದಿ ಆಗ್ರಹಿಸಿ ಡಿ.11 ಬೃಹತ್ ಸಮಾವೇಶ

ರಾಯಚೂರು : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಎಂ.ವಿರುಪಾಕ್ಷಿ ಹೇಳಿದರು. ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರಿದಿದೆ.ಒಳಮೀಸಲಾತಿ ವಿಚಾರವಾಗಿ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಹಲವು ಮಾದಿಗ ಸಂಘಟನೆಗಳು ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಪಟ್ಟಂತೆ ಸರಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಈಗ ನಾವು ಅಂತಿಮ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಬೆಂಗಳೂರಿನ ಡಿ. 11 ರಂದು 4 ರಿಂದ 5 ಲಕ್ಷ ಜನ ಸೇರಿ ದೊಡ್ಡ ಸಮಾವೇಶ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಿದ್ದೇವೆ. ಡಿ. 11 ರಿಂದ ಡಿ.31 ರವರೆಗೆ...