This is the title of the web page
This is the title of the web page

archive

Local News

ನೀರಮಾನವಿಯ ಕೋಳಿ ಕ್ಯಾಂಪ್ ಗೆ ತಾ. ಪಂ. ಇ. ಓ ಬೇಟಿ ಪರಿಶೀಲನೆ.

ಮಾನ್ವಿ : ಮಾನ್ವಿ ತಾಲೂಕಿನ ನೀರಮಾನವಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಕೋಳಿ ಕ್ಯಾಂಪಿನ ಸಂಶಯಾಸ್ಪದ ಜಿಕಾ ವೈರಸ್ ಪ್ರಕರಣ ಹಿನ್ನೆಲೆಯಲ್ಲಿ ನಾಗರಾಜ ಮನೆಗೆ ಬೇಟಿ ನೀಡಿ ವಿಚಾರಣೆ ಮಾಡಿದರು, ಕುಟುಂಬಕ್ಕೆ ದೈರ್ಯ ತುಂಬಿದರು. ಮನೆಯ ಮುಂದೆ ಇರುವ ಕುಡಿಯುವ ನೀರಿನ ಗುಮ್ಮಿಯನ್ನು ಸ್ವಚ್ಛ ಗೊಳಿಸಿ, ಬಿಲಿಚಿಂಗ್ ಪೌಡರ್ ಹಾಕಲು ಶಿವಕುಮಾರ್ ಪಿಡಿಓ ರವರಿಗೆ ಮತ್ತು ಪಂಚಾಯತಿ ಸಿಬ್ಬಂದಿಗಳಿಗೆ ತಿಳಿಸಿದರು. ನಂತರ ಅರೋಗ್ಯ ಇಲಾಖೆಯರವರು ನಾವು ಈಗಾಗಲೇ ಪಾಗಿಂಗ್ ಮಾಡಲಾಗಿದೆ, ಹರವಿ ಮತ್ತು ನೀರಮಾನವಿ ಗ್ರಾಮದ ಎಲ್ಲಾ ಕಡೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಶಾ ಕಾರ್ಯಕರ್ತರು ಬೆಳಗ್ಗೆ 8 ಗಂಟೆ ಯಿಂದ ಲಾರ್ವ ಸಮೀಕ್ಷೆ ಮಾಡಿದ್ದಾರೆ ಮತ್ತು ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳ ಎಲ್ಲಾ ಸಿಬ್ಬಂದಿಗಳು ಸಹಾಯಕರದಿಂದ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು. ಯಾವುದೇ ರೀತಿ ತೊಂದರೆ ಇದ್ದಾರೆ ನಮಗೆ ತಿಳಿಸಿ ಎಂದು...
Local News

ಇ ಪ್ರೊಕ್ಮೆಂಟ್ ಟೆಂಡರ್ ನಿಯಮ ಗಾಳಿಗೆ ತೂರಿ ಆದೇಶ

ರಾಯಚೂರು : ನಗರಸಭೆ ಕಾರ್ಯಾಲಯದಿಂದ 2021-22ನೇ ಸಾಲಿನ 20 ಜನ ಡ್ರೈವರ್ ಮತ್ತು ಆಪರೇಟರ್‌ಗಳನ್ನು ಇ ಪ್ರೊಕ್ಮೆಂಟ್ ಮೂಲಕ ಟೆಂಡರ್ ಕರೆಯಲಾಗಿತ್ತು. ಆದರೆ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯ ಆದೇಶ ನೀಡಿದ್ದಾರೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ನರಸಪ್ಪ ಆರೋಪಿಸಿದರು. ರಾಯಚೂರು ನಗರಸಭೆ ಕಾರ್ಯಾಲಯದಿಂದ ಇ ಪ್ರೊಕ್ಮೆಂಟ್ ಮೂಲಕ ಟೆಂಡರ್ ಕರೆಯಲಾಗಿತ್ತು.  ಐ1- ಯ-ಗಂಡ್ಲ ಈಶ್ವರಯ್ಯ ಅನಿತಾ ಎಂಟಪ್ರೈಸಸ್ ಬಳ್ಳಾರಿ, ಐ2 - ನರಸಪ್ಪ. ಐ3- ಲಾಲ್ ಅಹ್ಮದ್, ಐ4- ಕೆ ನಾಗರಾಜು ಗಜಾನನ ಎಂಟಪ್ರೈಸಸ್, ಐ5- ರುದ್ರೇಶ್ ಐ6- ಎಸ್.ಕೆ.ನಾಗರೆಡ್ಡಿ ಐ7- ಶರಣಬಸವ ಮಲ್ಲಿಕಾರ್ಜುನ್ ಪವರ ಸರ್ವಿಸ್ ಈ ಟೆಂಡರ್ ನಲ್ಲಿ 7 ಜನ ಗುತ್ತಿಗೆದಾರರು ಭಾಗವಹಿಸಿದ್ದರು. ಈ ಟೆಂಡರ್ ನಿಯಮದಲ್ಲಿ ಗುತ್ತಿಗೆದಾರರು ತಮ್ಮ ಸೇವಾ ಶುಲ್ಕವನ್ನು ಮಾತ್ರ ನಮೋದಿಸಬೇಕೆಂದು ತೋರಿಸಿದ್ದಾರೆ. ಅದೇ ಪ್ರಕಾರ ಸೇವಾ ಶುಲ್ಕವನ್ನು ಮಾತ್ರ ತೋರಿಸಿದ್ದಾರೆ. ಪ್ರೊಕ್ಮೆಂಟ್ ಟೆಂಡರ್ ನಲ್ಲಿ ಈ...
Local News

ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ: ಸಿ ಇ ಓ

ರಾಯಚೂರು : ಭಾರತ ದೇಶ ಪ್ರಜಾಪ್ರಭುತ್ವದ ದೇಶವಾಗಿದ್ದು, ದೇಶದಲ್ಲಿ ವಾಸಿಸುವ ಎಲ್ಲರೂ ಪ್ರಜಾಪ್ರಭುತ್ವದ ಒಂದು ಭಾಗವಾಗಿದ್ದೇವೆ. ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದ್ದು, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತದಾನದ ಹಕ್ಕನ್ನು ಪಡೆಯುವಲ್ಲಿ ಮುಂದಾಗಬೇಕೆಂದು ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ನವೋದಯ ವೈದ್ಯಕೀಯ ಮಹಗಾವಿದ್ಯಾಲಯದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ನಗರದ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸಿಕೊಳ್ಳಲು ಆಸಕ್ತಿ ತೋರಿಸಲು ಮುಂದಾಗುತ್ತಿಲ್ಲ. ಅಂಕಿ ಸಂಖ್ಯೆಗಳ ಪ್ರಕಾರ ನಗರ ಪ್ರದೇಶಗಳಲ್ಲಿ ಕೇವಲ ಶೇ.50 ರಷ್ಟು ಜನರು ಮಾತ್ರ ಮತದಾರರ ಪಟ್ಟಿಗೆ ಹೆಸರನ್ನು ನಿಂದಾಯಿಸಿಕೊಂಡು ಮತದಾನದ ಹಕ್ಕನ್ನು ಪಡೆಯಲು ಮುಂದಾಗುತ್ತಿದ್ದಾರೆ ಎಂದರು. ಮತದಾನವೆಂಬುವುದು ಪ್ರತಿಯೊಬ್ಬರ...