This is the title of the web page
This is the title of the web page

archiveಈಡೇರಿಸಲು,

Local News

ಗ್ರಾಮ ಪಂಚಾಯತಿ ಸದಸ್ಯರ ಕುಂದು ಕೊರತೆ ಈಡೇರಿಸಲು ಪ್ರತಿಭಟನೆ

ರಾಯಚೂರು : ಗ್ರಾಮ ಪಂಚಾಯತಿಯ ಕಾಯ್ದೆ ಬದ್ಧ ಮತ್ತು ಸಂವಿಧಾನ ಬದ್ಧ ಅಧಿಕಾರದ ಮೂಲಕ ಆಡಳಿತ ನಡೆಸಲು ಅವಕಾಶ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ...
Local News

ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರ ಬೇಡಿಕೆ ಈಡೇರಿಸಲು ಮನವಿ

ರಾಯಚೂರು : ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರು...
Local News

ರೈತರ ವಿವಿಧ ಬೇಡಿಕೆ ಈಡೇರಿಸಲು, ಬೆಳಗಾವಿ ವಿಕಾಸಸೌಧ ಮುತ್ತಿಗೆ

ಸಿಂಧನೂರು : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾಧ್ಯಕ್ಷರಾದ ಹುಲಗಯ್ಯ ತಿಳಿಸಿದರು. ರೈತರ ಪಂಪ್‌ಸೇಟ್‌ಗಳಿಗೆ ಮೀಟರ್ ಅಳವಡಿಕೆ ತೆಗೆಯಬೇಕು. ಭತ್ತಕ್ಕೆ ಪ್ರೋತ್ಸಾಹ ಧನ ನೀಡಬೇಕು. ಕುಚಲ ಅಕ್ಕಿಗೆ ಒಂದು ಕ್ವಿಂಟಲ್ ಗೆ 500 ರೂ. ಸಹಾಯ ಧನ ನೀಡುವುದು ಸೇರಿದಂತೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಬೆಳಗಾವಿ ಮುತ್ತಿಗೆ ಹಾಕುವ ಕಾರ್ಯಕ್ರಮ ಕ್ಕೆ ಹೋಗಲು ಡಿ.18 ರಂದು ಸಿಂಧನೂರು ದಿಂದ ನೂರಾರು ಸಂಖ್ಯೆಯಲ್ಲಿ ರೈತರ ತೆರಳುತ್ತಿದ್ದೇವೆ ಎಂದು ಹುಲಗಯ್ಯ ತಿಳಿಸಿದರು....