This is the title of the web page
This is the title of the web page

archiveಉದ್ಘಾಟನೆ

State NewsVideo News

ಅಯೋಧ್ಯೆ ರಾಮಮಂದಿರ ಉದ್ಘಾಟನೆ : ಮೋದಿ ಭಾಗವಹಿಸಿದ್ದು ಖಂಡನೀಯ

K2kannadanews.in Protest Modi ರಾಯಚೂರು : ಅಯೋಧ್ಯೆಯ ರಾಮಮಂದಿರ (Ayodhya Ramamandira) ಉದ್ಘಾಟನೆಯ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಭಾಗವಹಿಸುವುದನ್ನು ಸಿಪಿಐ(ಎಂಎಲ್)...
State NewsVideo News

ರಾಮಮಂದಿರ ಉದ್ಘಾಟನೆ : ಶಂಕರಾಚಾರ್ಯ ಪೀಠಗಳು ಅಪಸ್ವರ ಎತ್ತಿರುವುದು ಸರಿಯಿದ ಎನಿಸುತ್ತದೆ

K2kannadanews.in Rama Mandira ರಾಯಚೂರು : ರಾಮ ಮಂದಿರ ಉದ್ಘಾಟನೆಯಲ್ಲಿ ಶಂಕರಾಚಾರ್ಯ (Shankaracharya) ಪೀಠಗಳು ಅಪಸ್ವರ ಎತ್ತಿರುವುದು ಸರಿ(Right) ಎನಿಸುತ್ತದೆ ಎಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು...
Local News

ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ : ಮೋದಿ

ರಾಯಚೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ, ಪುನಶ್ಚೇತನ ಹಾಗೂ ನವೀಕರಣ ಯೋಜನೆ ಉದ್ಘಾಟನೆ ಮತ್ತು ಸೂರತ್- ಚೆನ್ನೈ ಎಕ್ಸ್ ಪ್ರೆಸ್...
Local News

ಬಿಜೆಪಿ ಜಿಲ್ಲಾ ಕಛೇರಿ ಉದ್ಘಾಟನೆ : ದಿ.ಅಶೋಕ ಗಸ್ತಿ ಮರೇತಿದ್ದು ದುರಾದೃಷ್ಟಕರ

ರಾಯಚೂರು: ಕಾರ್ಯಕರ್ತರ ಬಹುದಿನದ ಆಸೆ ಬಿಜೆಪಿಯ ಸ್ವಂತ ಕಾರ್ಯಾಲಯ ನಗರದಲ್ಲಿ ಉದ್ಘಾಟನೆಗೊಂಡಿದ್ದು, ಉಸ್ತುವಾರಿ ಮಂತ್ರಿಗಳು, ಹಾಗೂ ಶಾಸಕರು, ಬಿಜೆಪಿ ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ನಡೆದಿದೆ, ಆದರೆ ಇವೆಲ್ಲದರ...
State News

ಫೆಬ್ರವರಿಯಲ್ಲಿ ಏರ್ ಶೋ- ಪ್ರಧಾನಿ ಮೋದಿಯವರಿಂದ ಉದ್ಘಾಟನೆ

K2 ನ್ಯೂಸ್ ಡೆಸ್ಕ್ : 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು. ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರ :‌ ಭಾರತದ ಎಂಜನೀಯರಗಳ ಸಾಮರ್ಥ್ಯ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳನ್ನೂ ಒಳಗೊಂಡ ಸಂಪೂರ್ಣ ವಿಮಾನದ ಉತ್ಪಾದನೆಯನ್ನು ಬೆಂಗಳೂರಿನಲ್ಲಿಯೇ ಆಗಬೇಕೆಂಬುದು ನನ್ನ ಕನಸಾಗಿದೆ. ಏರೊಸ್ಪೇಸ್ ಕ್ಷೇತ್ರಕ್ಕೆ ಬೆಂಗಳೂರು ಉತ್ತಮ ಸ್ಥಳವಾಗಿದ್ದು, ಇಲ್ಲಿ ಡಿಆರ್ ಡಿ ಒ, ಎನ್ ಎ ಎಲ್, ಎಚ್ ಎ ಎಲ್ ನಂತಹ ಸಂಸ್ಥೆಗಳಿವೆ. ಬೆಂಗಳೂರಿನಲ್ಲಿ ಏರೋಸ್ಪೇಸ್, ಕೃತಕ...