This is the title of the web page
This is the title of the web page

archiveಎಸಿ

Crime NewsState News

ಎಸಿ ಕಛೇರಿ ಡಿ ಗ್ರುಪ್ ನೌಕರ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನ..?

K2kannadanews.in commit suicide ರಾಯಚೂರು : ಎಸಿ ಕಛೇರಿ (AC Office) ಡಿ ದರ್ಜೆ ಸಿಬ್ಬಂದಿಯೊಬ್ಬರು (D group employee) ಆ್ಯಸಿಡ್ (Acid) ಕುಡಿದು ಆತ್ಮಹತ್ಯೆಗೆ ಯತ್ನಿಸಿದ...
Crime News

ವೈದ್ಯರ ಚಿಕಿತ್ಸಾ ಕೊಠಡಿಯಲ್ಲಿ ಎಸಿ ಬ್ಲಾಸ್ಟ್ : ವೈದ್ಯರಿಗೆ ಗಾಯ

ಮುದಗಲ್ : ವೈದ್ಯರ ಕೊಠಡಿಯಲ್ಲಿ ಅಳವಡಿದ್ದ ಎಸಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ಎಸಿ ಸುಟ್ಟು ಹೋಗಿರುವ ಘಟನೆ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ....
Crime News

ತಹಶಿಲ್ದಾರ, ಎಸಿ ಸಮ್ಮುಖದಲ್ಲಿ ಅಖಿಲ್ ಮೃತದೇಹ ಹೊರಗೆ ತೆಗೆಯಲಿರೋ ಪೊಲೀಸರು

K2 ನ್ಯೂಸ್ ಡೆಸ್ಕ್ : ತಂದೆಯಿಂದಲೇ 10 ಲಕ್ಷ ರೂ. ಸುಫಾರಿ ಕೊಲೆ ಪ್ರಕರಣ, ಇಂದು ಬೆಳಿಗ್ಗೆ ಮೃತದೇಹ ಹೊರತೆಗೆಯಲಿರುವ ಹುಬ್ಬಳ್ಳಿ ಪೊಲೀಸರು, ತಹಶಿಲ್ದಾರ, ಎಸಿ ಸಮ್ಮುಖದಲ್ಲಿ ಅಖಿಲ್ ಮೃತದೇಹ ಹೊರಗೆ ತೆಗೆಯುವ ಕಾರ್ಯ ಆರಂಭ. ಸಾಲದ ವಿಚಾರಕ್ಕೆ ತಂದೆಗೆ ಮಗನಿಗೆ ಶುಭ ಕೋರಿ ಕೊಟ್ಟ ವಿಚಾರದ ಈ ಒಂದು ಘಟನೆ ಹೋಬಳಿಯಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಮೂರು ದಿನಗಳ ನಂತರ ಕಲಘಟಗಿಯ ದೇವಿಕೊಪ್ಪದ ಬಳಿ ಕಬ್ಬಿನಗದ್ದೆಯಲ್ಲಿ ಹಂತಕರು ಶವ ಹೂಡಿದ್ದಾರೆ. ಸತತ ಎರಡು ದಿನಗಳ ಕಾಲ ಮೃತದೇಹಕ್ಕಾಗಿ ಶೋಧ ಮಾಡಿದ್ದ ಪೊಲೀಸರು, ಕಬ್ಬಿನ ಗದ್ದೆಯಲ್ಲಿ ಗುಂಡಿ ತೋಡಿ ಶವ ಹೂಳಿರೋ ಹಂತಕರು. ಕಲಘಟಗಿಯ ಕಾರವಾರ ರಸ್ತೆಯಲ್ಲಿನ ಪಕ್ಕದ ಜಮೀನಿನಲ್ಲಿ ಶವ ಹೂಳಿಟ್ಟಿರೋ ಜಾಗ ಗುರುತಿಸಲಾಗಿದೆ, ಇನ್ನೂ ಸುಫಾರಿ ಹಂತಕರಿಗೂ ಪೊಲೀಸರ ಹುಡುಕಾಟ ನಡೆಸಿದ್ದಾರೆ. ಸದ್ಯ ಪೊಲೀಸರ ವಶದಲ್ಲಿರುವ ಅಖಿಲ್ ತಂದೆ ಭರತ್ ಮಹಾಜನ್ ಶೇಠ್ ವಿಚಾರಣೆ...