ರಾಯಚೂರು : ಮೈಸೂರಿನಲ್ಲಿ ಅದ್ದೂರಿಯಾಗಿ ನಡೆದ ಸಿದ್ದರಾಮಯ್ಯರ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆಯ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ರಾಯಚೂರು...
ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸಜ್ಜಲಗುಡ್ಡ ಶ್ರೀಮಠದ ಪ್ರಸಾದ ನಿಲಯದ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಆ.12 ಹಾಗೂ 13ರಂದು ಪ್ರಸಾದ ನಿಲಯದ ಅಮೃತಮಹೋತ್ಸವ ಹಾಗೂ ಗುಡುದೂರು...
K2 ನ್ಯೂಸ್ ಡೆಸ್ಕ್: ವಿವಿಧ ಅಭಿವೃದ್ಧಿ ಕಾಮಗಾರಿಗಳ ಜಾರಿಗಾಗಿ ಇಂದು ರಾಜ್ಯಕ್ಕೆ ಆಗಮಿಸುತ್ತಿರುವಂತಹ ನರೇಂದ್ರ ಮೋದಿಯವರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ ಇನ್ನು ಅವರ...
ರಾಯಚೂರು: ಗ್ರೋ ವಿತ್ ಗೂಗಲ್ ಕಾರ್ಯಕ್ರಮವನ್ನು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂದು ಇತನಾಸ್ ಸಂಸ್ಥೆ ವತಿಯಿಂದ ಆಯೋಜನೆ ಮಾಡಲಾಗಿತ್ತು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು...
ಸಿರವಾರ : ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷದ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಶ್ರಮಿಸೋಣ ಎಂದು...
ಲಿಂಗಸುಗೂರು : ತಾಲೂಕಿನ ಗುಂತಗೋಳ ಗ್ರಾಮದಲ್ಲಿ ಡೆಂಗ್ಯೂ ಹಾಗೂ ಝಿಕಾ ವೈರಸ್ ಜ್ವರ ಕುರಿತು ಆರೋಗ್ಯೆ ಇಲಾಖೆಯು ಸಾರ್ವಜನಿಕರಿಗೆ ಮುಂಜಾಗ್ರತೆ ಮಾಹಿತಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು....
ರಾಯಚೂರು : ಸಿದ್ದಿ ಪರ್ವತ ಅಂಬಾದೇವಿ ದೇವಸ್ಥಾನದ ನೂತನ ಶಿಲಾ ಸ್ತಂಭ ದೇವಸ್ಥಾನ ಶಿಲನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಒಂದು ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಲಿದ್ದಾರೆ ಎಂದು ತಹಸೀಲ್ದಾರ್ ಹೆಚ್ ದೇಸಾಯಿ ಹೇಳಿದರು. ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಇರುವ ಅಂಬಾದೇವಿ ದೇವಸ್ಥಾನದ ಶಿಲಾಸ್ತಂಬ ಮತ್ತು ಶಿಲನ್ಯಾಸ ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜಿಲ್ಲೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ್ ಮುನೇನಕೊಪ್ಪ ಅವರು ಆಗಮಿಸುತ್ತಿದ್ದು, ಕಾರಣ ಈ ಒಂದು ಕಾರ್ಯಕ್ರಮದಲ್ಲಿ ಸಕಲ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಹಸಿಲ್ದಾರ್ ಅರುಣ್ ಹೆಚ್ ದೇಸಾಯಿ ಹೇಳಿದರು....