This is the title of the web page
This is the title of the web page

archiveಕಾರ್ಯ

State News

ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ : 3.53 ಕೋಟಿ ಕಾಣಿಕೆ ಸಂಗ್ರಹ

K2 ನ್ಯೂಸ್ ಡೆಸ್ಕ್ : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ಮಾಡಲಾಯಿತು. ಈ ವೇಳೆ 3.53 ಕೋಟಿ ಸಂಗ್ರಹಣೆಯಾಗಿದ್ದು, ಇತಿಹಾಸದಲ್ಲಿಯೇ ಇದೇ...
Politics News

ಸುಭಾಷ್ ಚಂದ್ರ ಸಂಭಾಜಿ ಅವರಿಂದ ಭರ್ಜರಿ ಪ್ರಚಾರ ಕಾರ್ಯ

ರಾಯಚೂರು : ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಭಾಷ್ ಚಂದ್ರ ಸಂಭಾಜಿಯವರು ಭರ್ಜರಿ ಮತ ಪ್ರಚಾರ ಮಾಡಿ ಆಮ್ ಆದ್ಮಿ...
Local News

ಕಲೆ ಉಳಿಸಿ ಬೆಳೆಸುವ ಕಾರ್ಯ ಶ್ಲಾಘನೆ

ಮಾನ್ವಿ : ಏಕಲವ್ಯ ದೊಡ್ಡಾಟ ಸಂಘ ತಡಕಲ್ ಗ್ರಾಮೀಣ ಸೊಗಡಿನ ಕಲೆ, ಸಾಹಿತ್ಯ, ಬಯಲಾಟ, ಸಂಸ್ಕೃತಿ ಮತ್ತು ಬಯಲಾಟದಂತಹ ನಾಟಕಗಳ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ...
Local News

ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಎನ್ ಎಸ್ ಎಸ್ ಕಾರ್ಯ ಶ್ಲಾಘನೀಯ

ಮಾನ್ವಿ : ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳ ಕಾರ್ಯ ಶ್ಲಾಘನೀಯ ಎಂದು ಹರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಲಿಂಗಣ್ಣ ಹೇಳಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ ಅವರು ನೇರವೇರಿಸಿದರು. ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಜಪ್ಪಗೌಡ ಅವರು ಎನ್ ಎಸ್ ಎಸ್ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಠ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಪಾಟೀಲ ಅವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನರಸಣ್ಣ ಸುಂಕೇಶ್ವರ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು....