This is the title of the web page
This is the title of the web page

archiveಕಾಲುವೆಗೆ

Crime NewsVideo News

ಅಕ್ರಮ ಮರಳು ಸಾಗಾಟ : ಕಾಲುವೆಗೆ ಬಿದ್ದ ಪೊಲೀಸ್ ವಾಹನ..?

K2kannadanews.in Illegal sand mafiya ಸಿಂಧನೂರು : ಮರಳು ತುಂಬಿದ್ದ ಟ್ರ್ಯಾಕ್ಟರ್ ಚೇಸಿಂಗ್ ಮಾಡುವಾಗ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಪಲ್ಟಿಯಾಗಿ ಬಿದ್ದ ಘಟನೆ ರೈತ ನಗರ...
National NewsVideo News

ಕಾಲುವೆಗೆ ನೀರು : ರೈತರಿಗೆ ಆಶಾಭಾವನೆ ಮೂಡಿಸಿದ ಜಿಲ್ಲಾಡಳಿತದ ನಡೆ

ರಾಯಚೂರು : ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ, ಇಂದು ಗಣೇಕಲ್ ಜಲಾಶಯದಿಂದ ಕಾಲುಗಳಿಗೆ ನೀರು ಹರಿಸುತ್ತಿದೆ. ಇದರಿಂದ ರೈತರಲ್ಲಿ ತಮ್ಮ ಬೆಳಗ್ಗೆ ನೀರು ಸಿಗುವ ಆಶಾಭಾವನೆ ಹುಟ್ಟಿದೆ....
Local News

ವಿತರಣಾ ಕಾಲುವೆಗೆ ನೀರು ಹರಿಸಲು ರೈತರಿಂದ ರಸ್ತೆ ತಡೆ

ಸಿರವಾರ : ರೈತರ ವಿವಿಧ ಬೆಳೆಗಳು ಒಣಗುತ್ತಿದ್ದು, ವಿತರಣಾ ಕಾಲುವೆಗಳಿಗೆ ನೀರು ಹರಿಸಲು ಒತ್ತಾಯಿಸಿ ಪಟ್ಟಣದ ಮಾನ್ವಿ ಕ್ರಾಸ್ ಬಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ...
Crime News

ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ..

K2 ಕ್ರೈಂ ನ್ಯೂಸ್ : ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಕಾಲವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣ ಜನಕ ಘಟನೆ ಎಂದು ನಡೆದಿದೆ. ಹೌದು ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದ್ದು, ತಾಯಿ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತಪಟ್ಟಿದ್ದಾರೆ. ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆ ಆಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಇನ್ನು ಘಟನೆಯು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ....