ರಾಯಚೂರು : ಜಿದ್ದಾಜಿದ್ದಿನ ಕ್ಷತ್ರ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಇದೀಗ ಬಿಜೆಪಿ ಜೆಡಿಎಸ್ v/s ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾರರ ಒಲವು ಯಾರ ಪರ ಏನಂತಾರೆ...
K2kannadanews.in Election News ರಾಯಚೂರು : ಸಾಕಷ್ಟು ಕುತೂಹಲ ಕೆರಳಿಸಿದ್ದ, ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪಟ್ಟಿ ಹೊರ ಬಿದ್ದಿದೆ. ನಿವೃತ್ತ ಐಎಎಸ್...
ರಾಯಚೂರು : ಮುಂಬರುವ ವಿಧಾನಸಭಾ ಚುನಾವಣೆಗೆ ರಾಯಚೂರು ನಗರ ಕ್ಷೇತ್ರದಿಂದ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಸೈಯದ್ ಇಸಾಕ್ ಹುಸೇನ್ ಖಾಲಿದ್ ಅವರು ಸ್ಪರ್ಧಿಸಲಿದ್ದು,ನಗರ ಜನರು ಬೆಂಬಲಿಸಬೇಕು ಎಂದು ರಾಜ್ಯ...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದ ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದು, ಶಾಸಕ ಬಸನಗೌಡ ದದ್ದಲ್ ಅವರು ಅಸಮರ್ಥಕರಾಗಿ ಸಂಪೂರ್ಣ ವಿಫಲರಾಗಿದ್ದಾರೆ.ಒಂದು ವಾರದೊಳಗೆ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಯರಗೇರದಲ್ಲಿ ರಸ್ತೆ ತಡೆ ಪ್ರತಿಭಟನೆಯನ್ನು ಮಾಡುತ್ತೇವೆ ರಾಯಚೂರು ಗ್ರಾಮೀಣ ಜೆಡಿಎಸ್ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್ ಎಚ್ಚರಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರ ಸುಕ್ಷೇತ್ರ ಗಾಣದಾಳ ಪಂಚಮುಖಿ ಸೇರಿದಂತೆ ಬಹುತೇಕ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಇವುಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಮಾಡದೆ ಶಾಸಕ ಬಸನಗೌಡ ದದ್ದಲ್ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಯರಗೇರಾ ತಲಮಾರಿ ಇಡಪನೂರು ಪ್ರಮುಖ ಊರುಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಗ್ರಾಮಗಳ ರಸ್ತೆಗಳು ತೀರಾ ಹದಗೆಟ್ಟು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ ಮಾತ್ರವಲ್ಲ ಕೆಲವೊಮ್ಮೆ ವಾಹನ ಸವಾರರು ಸಾವನ್ನಪ್ಪಿದ ಘಟನೆಗಳು ಸಂಭವಿಸುವಂತೆ ಆಗಿದೆ. ಆದ್ದರಿಂದ ರಸ್ತೆಗಳಿಗೆ ತಾತ್ಕಾಲಿಕವಾಗಯಾದರೆ ಅವುಗಳಿಗೆ ಮರಂ ಆದರೂ...