This is the title of the web page
This is the title of the web page

archiveಗ್ರಾಮದಲ್ಲಿ

Crime NewsState News

ಕೊರ್ತುಕುಂದ ಗ್ರಾಮದಲ್ಲಿ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..

K2kannadanews.in missing person found dead ರಾಯಚೂರು : ಕಾಣೆಯಾಗಿದ್ದ ವ್ಯಕ್ತಿ(missing person) ಅಸ್ಥಿಪಂಜರವಾಗಿ (Skelitan) ಪತ್ತೆ ಘಟನೆ ಕೊರ್ತಕುಂದಾ ಗ್ರಾಮದಲ್ಲಿ ನಡೆದಿದೆ. ರಾಯಚೂರು (Raichur) ತಾಲೂಕಿನ...
international News

ನೀವು ನಂಬಿದ್ರೆ ನಂಬಿ, ಬಿಟ್ರೆ ಬಿಡಿ : ಈ ಗ್ರಾಮದಲ್ಲಿ ಹೆಣ್ಣಕ್ಳು ಬಟ್ಟೆನೇ ಹಾಕಲ್ವಂತೆ..!

K2kannadanews.in strange tradition : ನಾವೀಗ ನಿಮಹೆ ಹೇಳಲು ಹೊರಟಿದ್ದು ಒಂದು ವಿಚಿತ್ರ ಹಳ್ಳಿಯ (Village) ಸಂಪ್ರದಾಯದ ಬಗ್ಗೆ. ಈ ಒಂದು ವಿಚಿತ್ರ ಸಂಪ್ರದಾಯವನ್ನು 90 ವರ್ಷಗಳಿಂದ...
Local News

ಕೆ.ಬಸಾಪುರ ಗ್ರಾಮದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ..

K2kannadanews.in Crocodile, ಸಿಂಧನೂರು : ಮಳೆ ಕೊರೆತೆ (Lack of rain) ಹಿನ್ನಲೆ ನದಿಗಳಲ್ಲಿ (river) ನೀರಿಲ್ಲದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ, ನದಿ ಪಾತ್ರದ ಮೊಸಳೆಗಳು ಇದೀಗ...
Local NewsVideo News

ಗಣೆಕಲ್ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ..!

K2kannadanews.in Leopard ದೇವದುರ್ಗ : ಕಳೆದ ಮೂರು ನಾಲ್ಕು ದಿನಗಳಿಂದ ಎನ್ ಗಣೆಕಲ್ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು (Leopard sighting), ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಆದರೆ...
State NewsVideo News

ಕಲ್ಲೂರು ಗ್ರಾಮದಲ್ಲಿ ಚಿರತೆ ಹೆಜ್ಜೆ ಗುರುತುಗಳು ಪತ್ತೆ : ಕರು ಸಾವು

ರಾಯಚೂರು : ಚಿರತೆ ಹೆಜ್ಜೆಗಳು ಗುರುತು ಪತ್ತೆಯಾಗಿದ್ದು, ಒಂದು ಹಸುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ಕಲ್ಮಲಾ ರಸ್ತೆಯಲ್ಲಿ ನಡೆದಿದೆ....
Local News

ಕಲ್ಮಲಾ ಗ್ರಾಮದಲ್ಲಿ ಯುವಕರು AAPಗೆ ಸೇರ್ಪಡೆಯಾದರು

ರಾಯಚೂರು : ತಾಲೂಕಿನ ಕಲ್ಮಲಾ ಗ್ರಾಮದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ರೈತರು ಬೆಂಬಲಿಸಿದರು. ಪಕ್ಷದ ಆಕಾಂಕ್ಷಿ ಡಾ.ಸುಭಾಷಚಂದ್ರ ಸಂಬಾಜಿ ಅವರ ಸಮ್ಮುಖದಲ್ಲಿ ನೂರಾರು ಯುವಕರು ಎ.ಎ.ಪಿ ಗೆ...
Local News

ನಾಗೋಲಿ ಗ್ರಾಮದಲ್ಲಿ ವಿಶೇಷ ಮಕ್ಕಳ ಗ್ರಾಮ ಸಭೆ

ಅರಕೇರಾ : ಮಕ್ಕಳ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸಲು ಗ್ರಾ.ಪಂ ಸಹಭಾಗಿತ್ವ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಡಿಒ ನಾಗೇಂದ್ರಪ್ಪ ಹೇಳಿದರು. ಸಮೀಪದ ಮಲ್ಲೆದೇವರಗುಡ್ಡ ಗ್ರಾ.ಪಂ ವ್ಯಾಪ್ತಿಯ ನಾಗೋಲಿ...
Local News

ಕುರ್ಡಿ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಮಾನ್ವಿ : 3 ಕೋಟಿ 86ಲಕ್ಷ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಸರಬರಾಜು ನಳಗಳನ್ನು ಆಳವಾಡಿಸುವ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಗ್ರಾಮೀಣ ಶಾಸಕ ಬಸವನಗೌಡ ದದ್ದಾಲ್ ಶಂಕು ಸ್ಥಾಪನೆ ನೆರವೇರಿಸಿದರು. ಕುರ್ಡಿ ಗ್ರಾಮದಲ್ಲಿನ ಜನರಿಗೆ ಶುದ್ದಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಗ್ರಾಮದ ಪ್ರತಿ ಮನೆಗೆ ಶುಧ್ದ ನೀರು ಪೂರೈಕೆಗಾಗಿ ಬಹುಕೋಟಿ ವೆಚ್ಚದಲ್ಲಿ ಕಾಮಾಗಾರಿಯನ್ನು ಕೈಗೊಳ್ಳಲಾಗಿದ್ದು ಕುಡಿಯು ನೀರು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಶಿಘ್ರವೇ ಕಾಮಾಗಾರಿ ಪೂರ್ಣಗೊಳ್ಳಿಸಿ ಶುದ್ದನೀರು ಪೂರೈಕೆ ಮಾಡುವಂತೆ ಸೂಚಿಸಿದರು. ಕುರ್ಡಿ ಹೋಬಳಿಯ ಸಂಪೂರ್ಣವಾಗಿ ಅಭಿವೃದ್ದಿ ಗೊಳ್ಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. ಕುರ್ಡಿ ಕ್ರಾಸ್‌ನಲ್ಲಿನ ಸರಕಾರಿ ಶಾಲೆಯಲ್ಲಿ 18ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಶಾಲಾ ಕೋಠಡಿ ಹಾಗೂ 8 ಶೌಚಾಲಯಗಳನ್ನು ಉದ್ಘಾಟಿಸಿ. ಕುರ್ಡಿಯಿಂದ ಗಾರಲದಿನ್ನಿಗೆ ಸಂಪರ್ಕ ಕಲ್ಪಿಸುವ 20ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಪೂಜೆ...