ರಾಯಚೂರು : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ರಾಯಚೂರು ಹೊರ ವಲಯದ ಯರಮರಸ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರಾಯಚೂರಿನ ಯರಮರಸ್ ಹೊರ ವಲಯದಲ್ಲಿ ಇರುವಂತಹ...
ರಾಯಚೂರು : ರಾಯಚೂರು ವಿಭಾಗದ ಸಾರಿಗೆ ಇಲಾಖೆಯ ಬಸ್ಸುಗಳನ್ನು ನಿರ್ವಹಣೆ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ ಇಂದು ಚಲಿಸುತ್ತದೆ ಬಸ್ಸಿನಲ್ಲಿ ರೇಡಿಯೇಟರ್ ಹೀಟ್ ಆಗಿ...
ರಾಯಚೂರು: ಚಾಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಗರದ ಆಶ್ರಯ ಕಾಲೋನಿ ಹತ್ತಿರ ಬರುವ ಮುರಾರ್ಜಿ ಶಾಲೆ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಜರುಗಿಲ್ಲ. ನಗರದ ಹೊರವಲಯದ ಹೊಸ ಆಶ್ರಯ ಕಾಲೋನಿ ಮುರಾರ್ಜಿ ಶಾಲೆ ಹತ್ತಿರ ಘಟನೆ ಜರುಗಿದೆ. ಚಂದ್ರಬಂಡಾದಿಂದ ರಾಯಚೂರು ಕಡೆ ಹೊರಟಿದ್ದ ಕಾರ್ನಲ್ಲಿ ಸುಟ್ಟ ವಾಸನೆ ಬಂದಿದೆ ಕೂಡಲೇ ಕಾರಿನಲ್ಲಿ ಇದ್ದ ನಾಲ್ವರು ಇಳಿದಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಇಡೀ ಕಾರಿಗೆ ವ್ಯಾಪಿಸಿಕೊಂಡಿದೆ. ಆಂಧ್ರ ಪಾಸಿಂಗ್ ಹೊಂದಿರುವ AP-21 P-0125 ಟಾಟಾ ಇಂಡಿಕಾ ಕಾರು ಇದಾಗಿದ್ದು, ಶ್ರೀನಿವಾಸ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಈ ಘಟನೆಯಿಂದ ಸುತ್ತಮುತ್ತಲಿನರುವ ನಿವಾಸಿಗಳಿಗೆ ಕೊಂಚ ಆತಂಕವನ್ನು ಉಂಟು ಮಾಡಿತ್ತು. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌವಡಹಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ...