This is the title of the web page
This is the title of the web page

archiveಚಾಲನೆ

Crime NewsLocal News

ನಿರ್ಲಕ್ಷ್ಯದ ಚಾಲನೆ :ಯುವಕನನ್ನು ಬಲಿ ಪಡೆದ ಬೊಲೆರೊ ಜೀಪ್

K2kannadanews.in Road Accident ರಾಯಚೂರು : ಚಾಲಕನ ನಿರ್ಲಕ್ಷ್ಯದಿಂದ (Negligence) ಚಾಲನೆಯಿಂದ (Driving) ವಾಹನ ಪಲ್ಟಿಯಾಗಿ ಯುವಕನೊರ್ವ ಸ್ಥಳದಲ್ಲೇ ಮೃತಪಟ್ಟ (Spot death) ಘಟನೆ ಯಾಪಲದಿನ್ನಿ ಗ್ರಾಮದ ಬಳಿಯ...
Local News

ಆಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಸಚಿವರಿಂದ ಚಾಲನೆ

ರಾಯಚೂರು : ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವತಿಯಿಂದ ಆಯುಜಿಸಲಾಗಿದ್ದ ವಜ್ರ ಮತ್ತು ಆಭರಣಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮಕ್ಕೆ ಸಚಿವ ಎನ್ಎಸ್ ಬೋಸರಾಜ್ ಅವರು...
State News

ರಾಯರ ಆರಾಧನೆ ಮಹೋತ್ಸವಕ್ಕೆ ಪೀಠಾಧಿಪತಿಗಳಿಂದ ಚಾಲನೆ

ರಾಯಚೂರು : ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿ‌ಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಗೋಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡುವ ಮೂಲಕ ಚಾಲನೆ...
Local News

ಕುರ್ಡಿ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಮಾನ್ವಿ : 3 ಕೋಟಿ 86ಲಕ್ಷ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಸರಬರಾಜು ನಳಗಳನ್ನು ಆಳವಾಡಿಸುವ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಗ್ರಾಮೀಣ ಶಾಸಕ ಬಸವನಗೌಡ ದದ್ದಾಲ್ ಶಂಕು ಸ್ಥಾಪನೆ ನೆರವೇರಿಸಿದರು. ಕುರ್ಡಿ ಗ್ರಾಮದಲ್ಲಿನ ಜನರಿಗೆ ಶುದ್ದಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಗ್ರಾಮದ ಪ್ರತಿ ಮನೆಗೆ ಶುಧ್ದ ನೀರು ಪೂರೈಕೆಗಾಗಿ ಬಹುಕೋಟಿ ವೆಚ್ಚದಲ್ಲಿ ಕಾಮಾಗಾರಿಯನ್ನು ಕೈಗೊಳ್ಳಲಾಗಿದ್ದು ಕುಡಿಯು ನೀರು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಶಿಘ್ರವೇ ಕಾಮಾಗಾರಿ ಪೂರ್ಣಗೊಳ್ಳಿಸಿ ಶುದ್ದನೀರು ಪೂರೈಕೆ ಮಾಡುವಂತೆ ಸೂಚಿಸಿದರು. ಕುರ್ಡಿ ಹೋಬಳಿಯ ಸಂಪೂರ್ಣವಾಗಿ ಅಭಿವೃದ್ದಿ ಗೊಳ್ಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. ಕುರ್ಡಿ ಕ್ರಾಸ್‌ನಲ್ಲಿನ ಸರಕಾರಿ ಶಾಲೆಯಲ್ಲಿ 18ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಶಾಲಾ ಕೋಠಡಿ ಹಾಗೂ 8 ಶೌಚಾಲಯಗಳನ್ನು ಉದ್ಘಾಟಿಸಿ. ಕುರ್ಡಿಯಿಂದ ಗಾರಲದಿನ್ನಿಗೆ ಸಂಪರ್ಕ ಕಲ್ಪಿಸುವ 20ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಪೂಜೆ...
Local News

ರಾಜ್ಯಮಟ್ಟದ ಹೊನಲು ಬೆಳುಕು ಖೋ-ಖೋ ಪಂದ್ಯಾವಳಿಗೆ ಚಾಲನೆ ನೀಡಿದ ಶಿವರಾಜ್ ಪಾಟೀಲ್

ರಾಯಚೂರು : ನಗರದ ಯರಮರಸ್ ನಲ್ಲಿ ರಾಜ್ಯಮಟ್ಟದ ಆಹ್ವಾನಿತ ಪುರುಷ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಶಾಸಕ ಶಿವರಾಜ್ ಪಾಟೀಲರಿಂದು ಚಾಲನೆ‌ ನೀಡಿದರು. ಜಿಲ್ಲಾ ಖೋ-ಖೋ ಆಸೋಸಿಯೇಷನ್ , ಆದಿಬಸವೇಶ್ವರ ಸ್ಪೋಟ್೯ ಕ್ಲಬ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಖೋ-ಖೋ ಸಂಸ್ಥೆಯ ಸಹಭಾಗಿತ್ವದಲ್ಲಿ 3 ದಿನಗಳ ಕಾಲ ಈ ಪಂದ್ಯಾವಳಿಗಳು ಜರುಗಲಿವೆ. ಈ ವೇಳೆ ಮಾತನಾಡಿದ ನಗರ ಶಾಸಕ ಶಿವರಾಜ್ ಪಾಟೀಲ್ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದ್ದು ಜಿಲ್ಲೆಯ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದ್ದು , ಇಲ್ಲಿನ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿಯೂ ಮಿಂಚಲಿ ಎಂದರು. ಈ ಪಂದ್ಯವಾಳಿಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಹಾಗೂ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎನ್.ಎಸ್ ಬೋಸರಾಜ್ ರವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು , ವಿವಿಧ ಜಿಲ್ಲೆಯ ಕ್ರೀಡಾಳುಗಳು ಉಪಸ್ಥಿತರಿದ್ದರು....