K2kannadanews.in commit suicide ರಾಯಚೂರು : ಎಸಿ ಕಛೇರಿ (AC Office) ಡಿ ದರ್ಜೆ ಸಿಬ್ಬಂದಿಯೊಬ್ಬರು (D group employee) ಆ್ಯಸಿಡ್ (Acid) ಕುಡಿದು ಆತ್ಮಹತ್ಯೆಗೆ ಯತ್ನಿಸಿದ...
K2 ಕ್ರೈಂ ನ್ಯೂಸ್ : ಇತ್ತೀಚೆಗೆ ವೈದ್ಯರ ನಿರ್ಲಕ್ಷದ ಚಿಕಿತ್ಸೆಯಿಂದ ರೋಗಿಗಳು ಪ್ರಾಣ ಕಳೆದುಕೊಳ್ಳುವ ಪ್ರಸಂಗಗಳು ಪದೇ ಪದೇ ಜರುಗುತ್ತದೆ ಅಂತಹದ್ದೇ ಒಂದು ಘಟನೆ ಇದೀಗ ಬೆಂಗಳೂರಿನಲ್ಲಿ...
ರಾಯಚೂರು : ಸಾರ್ವಜನಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರಥಮ ಚಿಕಿತ್ಸೆ ತರಬೇತಿ ನೀಡಿವುದು ತುಂಬಾ ಉಪಯುಕ್ತ, ಪ್ರಥಮ ಚಿಕಿತ್ಸೆ ಪಡೆದು ಜೀವವನ್ನು ಉಳಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸುರೇಂದ್ರ ಬಾಬು ಅಭಿಪ್ರಾಯ ಪಟ್ಟರು. ಇವರು ನಗರದ ಜಿಲ್ಲಾ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪೋಲೀಸ್ ಸಿಬ್ಬಂದಿಗಳಿಗೆ, ಹೋಮ್ಗಾರ್ಡ್ ಸಿಬ್ಬಂದಿಗಳಿಗೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವ ರಕ್ಷಕ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಅಪಘಾತ ಸಂಭವಿಸಿದಾಗ, ತೀವ್ರ ಹೃದಯಾಘಾತವಾದಾಗ, ಇನ್ನಿತರ ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡಿ ರೋಗಿಯನ್ನು ಆಸ್ಪತ್ರೆಗೆ ತಲುಪಿಸುವುದು ಹೇಗೆ ಎಂಬ ಕಲೆಯನ್ನು ಕಲೆತರೆ ಅವಘಡಕ್ಕೀಡಾದವರ ಜೀವ ರಕ್ಷಣೆ ಮಾಡಬಹುದು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಭೀಮರಾಯ ಅಂದಾನಿ ಅವರು ಮಾತನಾಡಿ, ಸಾರ್ವಜನಿಕ...