K2kannadanews.in voting awareness ದೇವದುರ್ಗ : ಮದುವೆ (Marriage) ಮಂಟಪದಲ್ಲಿ ಮತದಾನ (Voting) ಮಾಡಿ ಎಂಬ ಸಂದೇಶದೊಂದಿಗೆ (massage), ಮದುವೆಯಲ್ಲೂ ಮತದಾನ ಜಾಗೃತಿ ಮೂಡಿಸಿದ ಜೋಡಿ ನಡೆಗೆ...
ಮಾನ್ವಿ : ಪಟ್ಟಣದ ಕಲ್ಮಠ ಶಿಕ್ಷಣ ಸಂಸ್ಥೆವತಿಯಿಂದ ಝೀಕಾ ವೈರಸ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಂಗವಾಗಿ ನಡೆದ ಜಾಗೃತಿ ಜಾಥಕ್ಕೆ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್...
ಮಾನ್ವಿ : ರಾಜ್ಯದಲ್ಲಿಯೇ ಮೊದಲ ಬಾರಿಗೆ ಝೀಕಾ ವೈರಸ್ ಕಂಡು ಬಂದಿರುವುದರಿಂದ ಜನರು ಅನಗತ್ಯವಾಗಿ ಭಯ ಬೀಳದೆ ಆರೋಗ್ಯ ಇಲಾಖೆಯವರು ನೀಡುವ ಜಾಗೃತೆಗಳನ್ನು ಪಾಲಿಸುವುದರಿಂದ ಝೀಕಾ ವೈರಸ್ ಸೋಂಕು ಹರಡದಂತೆ ತಡೆಯಬಹುದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮಿ ಮುಂಡಾಸ್ ತಿಳಿಸಿದರು. ತಾಲೂಕಿನ ನೀರಮಾನವಿ ಗ್ರಾಮದ ಹತ್ತಿರದ ಕೋಳಿ ಕ್ಯಾಂಪ್ನ ನಿವಾಸಿ 5ವರ್ಷದ ಬಾಲಕಿಯಲ್ಲಿ ರಾಜ್ಯದಲ್ಲಿಯೇ ಮೊದಲ ಝೀಕಾ ವೈರಸ್ ಸೋಂಕು ದೃಢ ಪಟ್ಟಿರುವುದರಿಂದ ಜಿಲ್ಲಾ ಆರೋಗ್ಯ ಶಿಕ್ಷಣ ವಿಭಾಗ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಜಾಗೃತಿ ಮೂಡಿಸಿದರು . ಝೀಕಾ ವೈರಸ್ ಸೋಂಕಿನ ಲಕ್ಷಣಗಳಾದ ತೀವ್ರ ಜ್ವರ, ಮೈ, ಕೈ ನೋವು, ಕೀಲು ನೋವು, ಮೈ ಮೇಲೆ ಗುಳ್ಳೆಗಳು ಏಳುವುದು, ಕಣ್ಣು ಕೆಂಪಾಗುವುದು ಕಂಡುಬಂದಲ್ಲಿ ಆರೋಗ್ಯ ಇಲಾಖೆಯ ಆಸ್ಪತ್ರೇಗಳಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಝೀಕಾ ವೈರಸ್ ಸೋಂಕು ಈಡೀಸ್ ಸೊಳ್ಳೆಗಳ ಕಡಿತದಿಂದ ಹರಡುವುದರಿಂದ. ಗರ್ಭಿಣಿ ಮಹಿಳೆಯರ ಗರ್ಭದಲ್ಲಿನ...
ರಾಯಚೂರು : ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ಬಿ.ಆರ್.ಬಿ ವೃತ್ತದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿವರೆಗೆ “ಸಮನ್ವಯಗೊಳಿಸು ನಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನದಿಂದ ಅಸಮಾನತೆಯನ್ನು ಪರಿಹರಿಸೋಣ ಮತ್ತು ಏಡ್ಸ್ ಅನ್ನು ಕೊನೆಗೊಳಿಸೋಣ” ಎಂಬ ಘೋಷವಾಕ್ಯದಡಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾನೂನು ಸೆವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ಜಿಲ್ಲೆಯ ರಕ್ತ ನಿಧಿ ಕೇಂದ್ರಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಿ.ಆರ್.ಬಿ ವೃತ್ತದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ. ಎಮ್. ಬೇಲೂರೆ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ,...