This is the title of the web page
This is the title of the web page

archiveಜಿಲ್ಲಾಧಿಕಾರಿಗಳ

Local News

ರೈತರಿಂದ ಪ್ರತಿಭಟನೆ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಯತ್ನ

ರಾಯಚೂರು : ಮಾರುಕಟ್ಟೆಯಲ್ಲಿ ಹತ್ತಿ ದರ ಇಳಿಕೆ ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಮತಿ ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿ...
Local News

ಉದ್ಯೋಗ ಮಿತ್ರ ಯೋಜನೆ : ಜಿಲ್ಲಾಧಿಕಾರಿಗಳ ಕ್ರಮ ಕಾನೂನುಬಾಹಿರವಾಗಿದೆ

ರಾಯಚೂರು : ಕರ್ನಾಟಕ ಉದ್ಯೋಗ ಮಿತ್ರ ಇಲಾಖೆಯಿಂದ ಕಾಲು ಎಕರೆ,ಅರ್ಧ ಎಕರೆ ಒಂದು ಎಕರೆ ಇಂಡಸ್ಟ್ರೀಯಲ್ ಜಮೀನನ್ನು ಅನುಮೋದನೆಗೊಳಿಸುತ್ತಿರುವ ಜಿಲ್ಲಾಧಿಕಾರಿಗಳ ಕ್ರಮ ಕಾನೂನುಬಾಹಿರವಾಗಿದ್ದು ಇದರಲ್ಲಿ ಅವ್ಯವಹಾರ ನಡೆದಿರುವಂತೆ ಕಾಣುತ್ತಿದ್ದು ಕೂಡಲೇ ಸಂಬಂಧಪಟ್ಟ ಸಚಿವರು ಕ್ರಮ ಜರುಗಿಸಬೇಕೆಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಷಿಯೇಶನ್ ಅಧ್ಯಕ್ಷ ವಿ.ಲಕ್ಷ್ಮೀ ರೆಡ್ಡಿ ಒತ್ತಾಯಿಸಿದರು. ಈ ವಿಚಾರವಾಗಿ ವಾಣಿಜ್ಯೋದ್ಯಮ ಸಂಘ ಧ್ವನಿ ಎತ್ತಬೇಕಾಗಿತ್ತು ಆದರೆ ಆ ಸಂಘ ಎಲ್ಲಿದೆಯೋ ಆ ಸಂಘದ ಸದಸ್ಯರಿಗೆ ಯಾವಾಗ ಬುದ್ದಿ ಕೊಡುತ್ತಾನೋ ಎಂದು ಟೀಕಿಸಿದ ಅವರು, ಇತ್ತೀಚಿಗೆ ನಮ್ಮ ಸಂಘದ ವತಿಯಿಂದ ಕೆಐಡಿಬಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಏಕಗವಾಕ್ಷಿ ಸಭೆಯಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಇಲಾಖೆಯಿಂದ ಹಂಚಿಕೆ ಮಾಡಿರುವ 1/4 ಎಕರೆ, 1/2 ಎಕರೆ ಹಾಗೂ 1 ಎಕರೆ ಇಂಡಸ್ಟ್ರೀಯಲ್ ಜಮೀನುಗಳಿಗೆ ನೀಡಿರುವ ಅನುಮೋದನೆ ರದ್ದುಪಡಿಸಿ ಎಸ್.ಸಿ/ಎಸ್.ಟಿ ಜನಾಂಗಕ್ಕೆ ಸಣ್ಣ ಉದ್ದಿಮೆದಾರರಿಗೆ ಹಂಚಿಕೆ ಮಾಡಬೇಕೆಂದು ಕೋರಿದ್ದೇವೆ ಎಂದು ಹೇಳಿದರು. ಸರ್ವೇ...