This is the title of the web page
This is the title of the web page

archiveತಿಂಗಳ

Crime NewsState News

ಆಟ ಆಡುವ ವಯಸ್ಸು : 7ನೇ ತರಗತಿ ವಿದ್ಯಾರ್ಥಿನಿ ಈಗ 6 ತಿಂಗಳ ಗರ್ಭಿಣಿ..!

K2kannadanews.in Sexual Assault News Desk : 13 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ(Sexual Assault) ಎಸಗಿರುವ ಕೃತ್ಯವೊಂದು ನಡೆದಿದ್ದು, ಇದೀಗ ಬಾಲಕಿ 6 ತಿಂಗಳ...
Education NewsLocal News

10 ತಿಂಗಳ ತೋಟಗಾರಿಕೆ ಇಲಾಖೆಯಿಂದ ತರಬೇತಿಗೆ ಅರ್ಜಿ ಆಹ್ವಾನ..

K2kannadanews.in horticulture department ರಾಯಚೂರು : ತೋಟಗಾರಿಕ ಇಲಾಖೆಯಿಂದ 2024-25ನೇ ಸಾಲಿಗೆ ತೋಟಗಾರಿಕ ತರಬೇತಿಗಾಗಿ (training) ರಾಯಚೂರು (Raichur) ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ (Farmers) ಮಕ್ಕಳಿಗೆ...
Crime NewsNational News

ಸೇಫ್ಟಿಪಿನ್‌ ನುಂಗಿದ್ದ 5 ತಿಂಗಳ ಮಗು : ಮುಂದಾಗಿದ್ದೇ ಬೇರೆ..?

K2 ಕ್ರೈಂ ಶ್ವಾಸನಾಳದಲ್ಲಿ ಸಿಲುಕಿದ್ದ ಸೇಫ್ಟಿ ಪಿನ್‌ ಅನ್ನು ಹೊರೆತೆಗೆದು ಐದು ತಿಂಗಳ ಗಂಡು ಮಗುವಿನ ಪ್ರಾಣವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ...
Crime News

14 ತಿಂಗಳ ಮಗುವನ್ನು ಕೊಂದ ಕ್ರೂರಿ ತಂದೆ

ಲಿಂಗಸುಗೂರು : ಎರಡನೇ ಮದುವೆಗೆ ಅಡ್ಡಿಯಾಗಿದ್ದ 14 ತಿಂಗಳ ಮಗುವನ್ನು ತಂದೆಯೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕನಸವಿಯ ಗ್ರಾಮದಲ್ಲಿ ವರದಿಯಾಗಿದೆ. ಲಿಂಗಸುಗೂರು ತಾಲೂಕಿನ...
Crime News

ಆಸ್ತಿ ಆಸೆಗೆ ಹಾಲಿನಲ್ಲಿ ವಿಷ ಬೆರೆಸಿ 5 ತಿಂಗಳ ಕಂದಮ್ಮನನ್ನು ಕೊಂದ ಮಲತಾಯಿ

K2 ಕ್ರೈಂ ನ್ಯೂಸ್ : ಆಸ್ತಿ ವಿಚಾರವಾಗಿ ಜಗಳ ನಡೆದು, ಕೊಲೆ ಮಾಡಿರುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಆದರೆ,ಇಲ್ಲೊಬ್ಬ ಮಲತಾಯಿ ಗಂಡನ ಆಸ್ತಿ ತನ್ನ ಮಕ್ಕಳಿಗೆ...
State News

8 ತಿಂಗಳ ಗರ್ಭಿಣಿಯಾದ ಟ್ರಾನ್ಸ್‌ಜೆಂಡರ್!

K2 ನ್ಯೂಸ್ ಡೆಸ್ಕ್: ದೇಶದಲ್ಲಿ ಮೊದಲ ಬಾರಿಗೆ ಟ್ರಾನ್ಸ್ಜೆಂಡರ್ ಒಬ್ಬರು ಗರ್ಭ ಧರಿಸಿದ್ದು, ಅಚ್ಚರಿ ಮೂಡಿಸಿದ್ದಾರೆ. ಟ್ರಾನ್ಸ್‌ಜೆಂಡರ್ ದಂಪತಿಗಳಾದ ಕೇರಳದ ಆಹದ್ ಫಾಜಿಲ್ ಹಾಗೂ ಜಿಯಾ ಪಾವಲ್...
Local News

11 ತಿಂಗಳ ಸಂಬಳ ಬಾಕಿ: ಬಿಸಿಎಂ ಹಾಸ್ಟೆಲ್ ನೌಕರರಿಂದ ಪ್ರತಿಭಟನೆ

ಮಾನ್ವಿ : ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರಿ ಹಾಸ್ಟೆಲ್ ನಲ್ಲಿ ಅಡಿಗೆಯವರು, ಅಡುಗೆ ಸಹಾಯಕರು, ಮತ್ತು ರಾತ್ರಿ ಕಾವಲುಗಾರ ಕಾರ್ಮಿಕರಿಗೆ ಸಕಾಲಕ್ಕೆ ಸಂಬಳ ನೀಡುತ್ತಿದ್ದೇವೆ ಎಂದು ಹೇಳುತ್ತೆ. ಆದರೆ ಮಾನ್ವಿ ತಾಲೂಕಿನ ಬಿಸಿಎಂ ಇಲಾಖೆಯಲ್ಲಿ 11 ತಿಂಗಳಿಂದ ಸಂಬಳ ನೀಡದಿರುವುದಕ್ಕೆ ಕಾರ್ಮಿಕರು ನಮಗೆ ನ್ಯಾಯಬೇಕು ಎಂದು ಹೈದ್ರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮಾನ್ವಿ ತಾಲೂಕಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಅಂಬವ್ವ ಕಾರ್ಮಿಕರನ್ನು ದುಡಿಸಿಕೊಂಡು ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹಾಸ್ಟೆಲ್ ನಲ್ಲಿ ಅಡುಗೆ ಮಾಡಿ ನಾವು ಬದುಕು ಸಾಗಿಸುತ್ತಿದ್ದೇವೆ. ಇದನ್ನು ಬಿಟ್ಟರೆ ನಮಗೆ ಬೇರೆ ಏನು ಗೊತ್ತಿಲ್ಲ. 11 ತಿಂಗಳಿಂದ ನಮಗೆ ಸಂಬಳ ಆಗಿರುವುದಿಲ್ಲ. ನಮ್ಮ ಕುಟುಂಬ ಹೇಗೆ ಜೀವನ ಸಾಗಿಸುವುದು? ನಮ್ಮ ಮಕ್ಕಳ ಶಿಕ್ಷಣಕ್ಕೆ...