ರಾಯಚೂರು : ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ರೈತರ ಕಷ್ಟಕ್ಕೆ ನೀರಾವರಿ ಅಧಿಕಾರಿಗಳು ಸ್ಪಂದಿಸದ ವಿಚಾರವಾಗಿ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು,...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸುಪ್ರೀಂ ಕೋರ್ಟ್ ನ್ಯಾಯವಾದಿ ದೇವಣ್ಣ ನಾಯಕ ಒತ್ತಾಯಿಸಿದರು. ಬಸನಗೌಡ ದದ್ದಲ್ ಮೂಲತಃ ಮಾನ್ವಿ ತಾಲೂಕಿನ ದದ್ದಲ್ ಗ್ರಾಮದಲ್ಲಿ ಜನಿಸಿರುತ್ತಾರೆ. ಮಾನ್ವಿಕ್ಷೇತ್ರದ ಕೋಟ್ನೇಕಲ್ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಯಗಳಿಸಿ ಪಕ್ಷಕ್ಕೆ ಮೋಸ ಮಾಡಿ ಬಿ.ಜೆ.ಪಿ ಸೇರಿದರು. 2008 ರಲ್ಲಿ ಬಿಜೆಪಿಯಿಂದ ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಸ್ಪರ್ಧಿಸಿ ಸೋತು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಮಾನ್ವಿ ಕ್ಷೇತ್ರಕ್ಕೆ ಸ್ಪರ್ಧಿಸಿ ಠೇವಣಿ ಕಳೆದುಕೊಂಡರು. 2004 ರಲ್ಲಿ ಬಿ.ಎಸ್.ಆರ್.ಪಕ್ಷಕ್ಕೆ ಮೋಸ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2015-16 ರಲ್ಲಿ ಎಸ್.ಟಿ. ಮೀಸಲು ಕುರ್ಡಿ ಸ್ಪರ್ಧಿಸಿ ಹೀನಾಯವಾಗಿ ಸೋತರು. 2008 ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕ್ಷೇತ್ರದ ಮತದಾರ ಪ್ರಭುಗಳು...
ರಾಯಚೂರು : ಅಸಂಘಟಿತ ಕಾರ್ಮಿಕ, ಕಾರ್ಮಿಕರ ವರ್ಗಕ್ಕೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಅವರಿಗೆ ಒದಗಿಸುವ ನಿಟ್ಟಿನಲ್ಲಿ ಅವರ ಹಿತಾಸಕ್ತಿಗಳನ್ನು ಕೇಂದ್ರ ಮತ್ತು ರಾಜ್ಯ ಕಾಯ್ದೆ ಮಾಡುತ್ತವೆ ಅವುಗಳನ್ನು ಅಧಿಕಾರಿಗಳು ಕಾರ್ಮಿಕರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ದುಡಿಯುವ ಕೈಗಳಿಗೆ ಸದಾ ಆಸರೆಯಾಗಿ ಅವರು ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಉದ್ಯಮಿದಾರರು, ಗುತ್ತಿಗೆದಾರರು ಮತ್ತು ಕಂಪನಿಯ ಮಾಲಿಕರು ನೋಡಿಕೊಳ್ಳಬೇಕು, ಆ ನಿಟ್ಟಿನಲ್ಲಿ ಕೆಲಸ ಮಾಡಿದಾಗ ಮಾತ್ರ ಕಂಪನಿಗಳ ದುಡಿಯುವ ಕಾರ್ಮಿಕರು ಸಹಾ ತಮ್ಮ ಸಂಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಾರೆ, ಆ ನಿಟ್ಟಿನಲ್ಲಿ ಕಾರ್ಮಿಕರು ಸಹಾ ಕೆಲಸ ಮಾಡಬೇಕು ಅಂದಾಗ ಮಾತ್ರ ಸಂಸ್ಥೆ ಉತ್ತಮ ರೀತಿಯಲ್ಲಿ ಸಾಗುತ್ತದೆ, ಕಾರ್ಮಿಕ ವರ್ಗ, ಅಧಿಕಾರಿಗಳ ವರ್ಗ ಮತ್ತು ಉದ್ಯಮಿ ದಾರು, ಗುತ್ತಿಗೆದಾರರು ಒಂದೇ ಕುಟುಂಬವಿದ್ದಂತೆ ಎಂದು ಅಭಿಪ್ರಾಯಪಟ್ಟರು. ನಮ್ಮ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳಲ್ಲಿ 80% ಸ್ಥಳಿಯರನ್ನೆ ನೇಮಕ ಮಾಡಿಕೊಳ್ಳಬೇಕು, ಜೊತೆಗೆ...