This is the title of the web page
This is the title of the web page

archiveದರ್ಶನ

Local News

ರಾಯರ ದರ್ಶನ ಪಡೆದ ಮುಸ್ಲಿಮರು

ರಾಯಚೂರು: ನಾಡಿನಾದ್ಯಂತ ಈದ್‌ ಉಲ್‌ ಫಿತರ್‌ ಹಬ್ಬವನ್ನು ಮುಸ್ಲಿಮರು ಶನಿವಾರ ಸಂಭ್ರಮದಿಂದ ಆಚರಿಸಿದ್ದಾರೆ. ಈ ನಡುವೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ನೂರಾರು ಮುಸ್ಲಿಮರು ಭೇಟಿ...
State News

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ

K2 ನ್ಯೂಸ್ ಡೆಸ್ಕ್ : ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ ಸಹ ಬಂದು ಅವಹಾಲು ಸಲ್ಲಿಸಿದ್ದಾರೆ. ಹೆಚ್ಚಿನವರು ಕೆಲಸ ಮತ್ತು ತಮ್ಮ ಮನೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಜತೆಗೆ ತಮ್ಮ ಊರಿನ ಅಭಿವೃದ್ಧಿಯ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕೆಲಸ ಮಾಡುತ್ತಿದ್ದೇನೆ. ಜನರ ಅವಹಾಲುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಕೆಲಸ ಆಗುತ್ತದೆ ಎಂದು ಮುಖ್ಯಮಂತ್ರಿ...
Local News

ಶಿವರಾಜ್ ಕುಮಾರ್ ಜೊತೆ ರಾಯರ ದರ್ಶನ ಪಡೆದ ವೇದ ಸಿನೆಮಾ ತಂಡ

ರಾಯಚೂರು : ಶಿವರಾಜ್ ಕುಮಾರ್ ಜೊತೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ವೇದ ಸಿನೆಮಾ ತಂಡ. https://youtu.be/kb-hdb73Gbo ರಾಯಚೂರು ನಗರದಲ್ಲಿ ಇಂದು ವೇದ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದ ಅಂಗವಾಗಿ ರಾಯಚೂರಿಗೆ ಆಗಮಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ವೇದ ಸಿನಿಮಾದ ತಂಡದ ಜೊತೆಯಲ್ಲಿ ಶ್ರೀಮಠಕ್ಕೆ ಭೇಟಿ ನೀಡಿದರು. ಶಿವರಾಜ್ ಕುಮಾರ್ ಜೊತೆ ಗೀತಾ ಶಿವರಾಜ್, ಅರ್ಜುನ ಜನ್ಯ, ಅನುಶ್ರೀ, ಹರ್ಷ ಅವರು ಮಂಚಾಲಮ್ಮ ದೇವಿ ದರ್ಶನ ಪಡೆದ ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರಾಯರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರಿಂದ ಚಿತ್ರತಂಡ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ರಾಜ್ ಕುಟುಂಬ ಹಾಗೂ ರಾಯರ ಮಠದ ಅವಿನಭಾವ ಸಂಬಂಧದ ಬಗ್ಗೆ ಶಿವರಾಜ್ ಕುಮಾರ್ ಅವರಿಗೆ ತಿಳಿಸಿಕೊಟ್ಟರು. ವಿಲನ್...