This is the title of the web page
This is the title of the web page

archiveನಗರಸಭೆಯನ್ನು

Local News

ನಗರಸಭೆಯನ್ನು ಸೂಪರ್ ಸೀಡ್ ಮಾಡಲು ಆಗ್ರಹ

ರಾಯಚೂರು : ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್ ನಗರಸಭೆಗೆ ಆರ್ಥಿಕ ನಷ್ಟವಾಗುತ್ತಿದ್ದರು ಕೂಡ ನಗರಸಭೆ ಅಧ್ಯಕ್ಷರು ಮೌನವಹಿಸಿದ್ದಾರೆ ಕೂಡಲೇ ನಗರಸಭೆಯನ್ನು ಸೂಪರ್ ಸೀಡ್ ಮಾಡಬೇಕು ಎಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎನ್.ಮಹಾವೀರ ಒತ್ತಾಯಿಸಿದರು. ರವೀಂದ್ರ ಜಲ್ದಾರ್ ಅವರು ಆದಾಯ ತೆರಿಗೆ ಇಲಾಖೆಗೆ ಮತ್ತು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದಾರೆ. ಇವರು ಬೊಳಮಾನದೊಡ್ಡಿ ರಸ್ತೆಯಲ್ಲಿರುವ ಆಶೀರ್ವಾದ ಲೇಔಟ್‌ನಲ್ಲಿ ಸುಮಾರು 1 ಕೋಟಿ 50 ಲಕ್ಷ ರೂ. ಭವ್ಯವಾದ ಬಂಗಲೆಯನ್ನು ಕಟ್ಟಿಸಿದ್ದಾರೆ. ಇವರು ತಮ್ಮ ಆದಾಯಕ್ಕಿಂತ ಕಡಿಮೆ ಆದಾಯ ತೋರಿಸಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಹೊಲ,ಮನೆ ಮತ್ತು ಗುತ್ತಿಗೆದಾರರಿ ಕೆಲಸದಿಂದ ಕೊಟ್ಯಾಂತರರ ರೂಪಾಯಿ ಗಳಕೆ ಮಾಡಿ ತಾನೋಬ್ಬ ಕಂಪನಿಯಲ್ಲಿ ಕೆಲಸ ಮಾಡುವ ಸೂಪರ್ ವೈಸರ್ ಎಂದು ಆದಾಯ ತೆರಿಗೆ ಇಲಾಖೆಗೆ ಆದಾಯ ಪಾವತಿಸಿರುವುದು ಆದಾಯ ಇಲಾಖೆಯಿಂದ ತಿಳಿದು ಬಂದಿದೆ. ನಗರದ...