This is the title of the web page
This is the title of the web page

archiveನಷ್ಟ

Crime NewsLocal NewsVideo News

ಶಾರ್ಟ್ ಸರ್ಕ್ಯೂಟ್ ನಿಂದ ಬಣವಿಗೆ ಬೆಂಕಿ : 40 ಸಾವಿರ ನಷ್ಟ..

K2kannadanews.in Fire incident ರಾಯಚೂರು : ರಾಸುಗಳಿಗಾಗಿ (Cuttle) ಸಂಗ್ರಹಿಸಿಟ್ಟ ಬಣವೆಗೆ (grass) ಶಾರ್ಟ್ ಸರ್ಕ್ಯೂಟ್ ಬೆಂಕಿ (Fire) ಹೊತ್ತಿ ಸಂಪೂರ್ಣ ಸುಟ್ಟು ಬಸ್ಮವಾಗಿದ್ದು, ಬರಗಾಲದ ಗಾಯದ...
Health & Fitness

ತೂಕ ನಷ್ಟ ಮತ್ತು ತೂಕ ಹೆಚ್ಚಳ ಮಾಡಿಕೊಳ್ಳಲು ಸೂಕ್ತ ಆಹಾರ…

K2 ಹೆಲ್ತ್ ಟಿಪ್ : ಮೆಕ್ಕೆಜೋಳ ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ರುಚಿಕರ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಕ್ಕೆಜೋಳ ಹೀಗೆ ಸೇವಿಸಿದರೆ ತೂಕ ಹೆಚ್ಚಿಸಿಕೊಳ್ಳುವುದರ ಜೊತೆಗೆ ತೂಕ...
Local News

ವಿದ್ಯುತ್ ದರ ಏರಿಕೆ ಹಾಲು ಒಕ್ಕೂಟಕ್ಕೆ ಪ್ರತಿ ತಿಂಗಳು 40 ಲಕ್ಷ ನಷ್ಟ..!

ರಾಯಚೂರು : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟ ಏಪ್ರಿಲ್‌ನಿಂದ ಪ್ರತಿ ತಿಂಗಳು 40 ಲಕ್ಷ ನಷ್ಟ ಅನುಭವಿಸುತ್ತಿದೆ. ವಿದ್ಯುತ್‌, ಇಂಧನ ಹೊಂದಾಣಿಕೆ ವೆಚ್ಚ...
State News

ನೆಟೆ ರೋಗದಿಂದ ತೊಗರಿ ಬೆಳೆ ನಷ್ಟ: ಹೆಕ್ಟೇರ್ ಗೆ 10 ಸಾವಿರ ಪರಿಹಾರ

K2 ನ್ಯೂಸ್ ಡೆಸ್ಕ್ : ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ...
Local News

ಹಾರುಬೋದಿಯಿಂದ ರೈತರ ಬೆಳೆ ನಷ್ಟ

ರಾಯಚೂರು : ರೈಸ್ ಮಿಲ್ ದಿಂದ ಹೊರ ಸೂಸುವ ಹಾದುಬೂದಿಯಿಂದ ಅಕ್ಕ ಪಕ್ಕದ ಜಮೀನುಗಳಲ್ಲಿ ಬೆಳೆ ನಷ್ಟವಾಗುತ್ತಿದ್ದು ರೈತರಿಗೆ ಪರಿಹಾರ ಒದಗಿಸಲು ಮತ್ತು ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ನಗರದ ಇಂಡಸ್ಟ್ರಿಯಲ್ ಏರಿಯಾ ಪ್ಲಾಟ್ ನಂಬರ್ 212 ಪಿ6, 212ಪಿ7, 211/5 ರಲ್ಲಿರುವ ಮಂಚಿಕೊಂಡ ರೈಸ್ಸ್ ಮಿಲ್ ಇಂದ ದಿನನಿತ್ಯ ಭಾರಿ ಪ್ರಮಾಣದಲ್ಲಿ ಹಾರು ಬೂದಿ ಹೊರ ಸೂಸುತ್ತಿದ್ದು ಇದರಿಂದ ಗಾಳಿಗೆ ಅಕ್ಕಪಕ್ಕದ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಷ್ಟವಾಗುತ್ತಿದೆ. ಇದರಿಂದ ರೈತರು ತೊಂದರೆಯನ್ನು ಅನುಭವಿಸ ಬೇಕಾಗುತ್ತಿದೆ. ರೈತರು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ, ತಮ್ಮ ಜಮೀನುಗಳಲ್ಲಿ ಸಾಲ ಮಾಡಿಕೊಂಡು ಬೆಳೆಯನ್ನು ಬೆಳೆದಿದ್ದಾರೆ. ಹಾರುವುದಿಂದ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಗೆ 10 ಸಾವಿರ ದರ ನಿಗದಿ ಇದ್ದು,...