This is the title of the web page
This is the title of the web page

archiveನೇರ

Local News

ಕೃಷಿ ಉತ್ಪನ್ನಗಳಿಗೆ ಮಧ್ಯವರ್ತಿಗಳ ಬದಲಾಗಿ ನೇರ ಮಾರುಕಟ್ಟೆ

ರಾಯಚೂರು : ಕೃಷಿ ಉತ್ಪನ್ನಗಳಿಗೆ ಮಧ್ಯವರ್ತಿಗಳ ಬದಲಾಗಿ ನೇರ ಮಾರುಕಟ್ಟೆ ಒದಗಿಸುವ ಪ್ರಾಮಾಣಿಕ ಪ್ರಯತ್ನದೊಂದಿಗೆ ರೈತರ ನಿಗದಿತ ಬೆಲೆ ಮಾರಾಟ ಮಾಡುವಂತಹ ಪ್ರಯತ್ನ ಮಾಡುತ್ತೇನೆ ಎಂದು ನಗರ ಶಾಸಕಾಂಗಕ್ಕೆ ಶಿವರಾಜ್ ಪಾಟೀಲ್ ಹೇಳಿದರು. ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ನೇರವಾಗಿ ತಮ್ಮ ಬೆಳೆಗಳನ್ನು ಮಾರಾಟ ಮಾಡುವ ಅವಕಾಶ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡಲು ಅನೇಕ ಅಡೆತಡೆಗಳು ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸಿ ಮಾರುಕಟ್ಟೆ ಸ್ಥಾಪನೆ ಮಾಡಲಾಯಿತು ಎಂದರು. ಇದು ರೈತರ ಉತ್ಪನ್ನ ಮಾರುಕಟ್ಟೆ ರೈತರಿಗೆ ಸೀಮಿತವಾಗಬೇಕು. ರೈತರ ಬೆಳೆದ ಉತ್ಪನ್ನಗಳನ್ನು ಸೂಕ್ತ ಬೆಲೆಗೆ ಖರೀದಿ ವ್ಯಾಪಾರಸ್ಥರು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದರು.‌ರೈತರ ಬೆಲೆಗಳನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ರೈತರಿಗೆ ಮತ್ತು...