This is the title of the web page
This is the title of the web page

archiveನೋಟ್

State News

ರಾಜ್ಯದ 6 ಪ್ರಭಾವಿ ರಾಜಕಾರಣಿಗಳ ಹೆಸರಿನಲ್ಲಿ ಡೆತ್ ನೋಟ್

K2 ನ್ಯೂಸ್ ಡೆಸ್ಕ್ : ಬೆಂಗಳೂರಿನ ನೆಟ್ಟಿಗೆರೆ ಬಳಿ ವ್ಯಕ್ತಿ ಓರ್ವ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಗೂ ಮುಂಚೆ ವ್ಯಕ್ತಿ ಡೆತ್ ನೋಟಿನಲ್ಲಿ...
Crime News

ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ

ರಾಯಚೂರು: ಸಿರವಾರ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಹೆಸರನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಡೆತ್‌ನೋಟ್ ಬರೆದಿಟ್ಟು ನಾಪತ್ತೆ ಆಗಿದ್ದು ಘಟನೆ ನಡೆದಿದ್ದು ಆತನಿಗಾಗಿ ಶೋಧ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯ ಸಿರವಾರ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಗೀತಾಂಜಲಿ ಶಿಂಧೆ ಮೇಲೆ ದೌರ್ಜನ್ಯ ಎಸೆಗಿರುವ ಆರೋಪವನ್ನು ಸಿರವಾರದ ನಿವಾಸಿ ತಾಯಣ್ಣ ಎಂಬಾತ ಮಾಡಿದ್ದಾನೆ. ಈ ಸಂಬಂಧ ಆತ ಡೆತ್ ನೋಟ್ ಬರೆದಿಟ್ಟು, ನಾಪತ್ತೆಯಾಗಿದ್ದಾನೆ. ಈಗ ಪೊಲೀಸರು ತಾಯಣ್ಣನ ಹುಡುಕಾಟದಲ್ಲಿದ್ದಾರೆ. ತಮ್ಮ ಮನೆ ಜಾಗದ ವಿಚಾರವಾಗಿ ಪಿಎಸ್‌ಐ ಮಧ್ಯಪ್ರವೇಶ ಮಾಡಿದ್ದು, ಸುಖಾಸುಮ್ಮನೆ ನನ್ನನ್ನು ಠಾಣೆಗೆ ಕರೆಸಿಕೊಳ್ಳುತ್ತಿದ್ದಾರೆ. ನನ್ನನ್ನು ಕಂಡಲ್ಲಿ ನಿಲ್ಲಿಸಿ ಹೊಡೆಯುತ್ತಾರೆ. ನಾನು ರಸ್ತೆಯಲ್ಲಿ ಕಂಡಾಗಲೆಲ್ಲ ಹೀಗೆ ಮಾಡಿದ್ದಾರೆ, ಆದರೆ, ನಾನು ಇದನ್ನು ಯಾರಿಗೂ ಹೇಳಿರಲಿಲ್ಲ. ನನಗೆ ಇದರಿಂದ ಬಹಳ ನೋವಾಗಿದೆ. ನಿನ್ನೆ ರಾತ್ರಿ ಮಲ್ಲಣ್ಣ ಎಂಬ ಪೊಲೀಸರೊಬ್ಬರು ನನ್ನನ್ನು ಕರೆದು ಪಿಎಸ್‌ಐ ಗೀತಾಂಜಲಿ ಶಿಂಧೆ ಅವರು ಕರೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ....