This is the title of the web page
This is the title of the web page

archiveಪಡೆದ

State News

ಪದ್ಮ ಪ್ರಶಸ್ತಿಗಳನ್ನು ಪಡೆದ ಎಂಟು ಜನ

K2 ನ್ಯೂಸ್ ಡೆಸ್ಕ್ : 74ನೇ ಗಣರಾಜ್ಯೋತ್ಸವದ ಅಂಗವಾಗಿ, ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ದೇಶದ ವಿವಿಧ ರಾಜ್ಯಗಳ ಎಂಟು ಜನ ವಿವಿಧ ಕ್ಷೇತ್ರದ ಸಾಧಕರನ...
Local News

ಶಿವರಾಜ್ ಕುಮಾರ್ ಜೊತೆ ರಾಯರ ದರ್ಶನ ಪಡೆದ ವೇದ ಸಿನೆಮಾ ತಂಡ

ರಾಯಚೂರು : ಶಿವರಾಜ್ ಕುಮಾರ್ ಜೊತೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ವೇದ ಸಿನೆಮಾ ತಂಡ. https://youtu.be/kb-hdb73Gbo ರಾಯಚೂರು ನಗರದಲ್ಲಿ ಇಂದು ವೇದ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದ ಅಂಗವಾಗಿ ರಾಯಚೂರಿಗೆ ಆಗಮಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ವೇದ ಸಿನಿಮಾದ ತಂಡದ ಜೊತೆಯಲ್ಲಿ ಶ್ರೀಮಠಕ್ಕೆ ಭೇಟಿ ನೀಡಿದರು. ಶಿವರಾಜ್ ಕುಮಾರ್ ಜೊತೆ ಗೀತಾ ಶಿವರಾಜ್, ಅರ್ಜುನ ಜನ್ಯ, ಅನುಶ್ರೀ, ಹರ್ಷ ಅವರು ಮಂಚಾಲಮ್ಮ ದೇವಿ ದರ್ಶನ ಪಡೆದ ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರಾಯರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರಿಂದ ಚಿತ್ರತಂಡ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ರಾಜ್ ಕುಟುಂಬ ಹಾಗೂ ರಾಯರ ಮಠದ ಅವಿನಭಾವ ಸಂಬಂಧದ ಬಗ್ಗೆ ಶಿವರಾಜ್ ಕುಮಾರ್ ಅವರಿಗೆ ತಿಳಿಸಿಕೊಟ್ಟರು. ವಿಲನ್...
1 2
Page 2 of 2