This is the title of the web page
This is the title of the web page

archiveಪ್ರತಿಭಟನೆ

Local News

ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ

ರಾಯಚೂರು : ಕೃಷಿ ಅಧಿಕಾರಿ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಲ್ಲಿ ಬಿಟೆಕ್ (ಕೃಷಿ ತಾಂತ್ರಿಕ) ಪದವೀಧರರನ್ನು ಮಾತ್ರ ಪ್ರತ್ಯೇಕ 15 ರಷ್ಟು ಮಾನ್ಯತೆ ನೀಡಬೇಕು, ಕೃಷಿ ತಾಂತ್ರಿಕ...
Local News

ಗ್ರಾಮ ಪಂಚಾಯತಿ ಸದಸ್ಯರ ಕುಂದು ಕೊರತೆ ಈಡೇರಿಸಲು ಪ್ರತಿಭಟನೆ

ರಾಯಚೂರು : ಗ್ರಾಮ ಪಂಚಾಯತಿಯ ಕಾಯ್ದೆ ಬದ್ಧ ಮತ್ತು ಸಂವಿಧಾನ ಬದ್ಧ ಅಧಿಕಾರದ ಮೂಲಕ ಆಡಳಿತ ನಡೆಸಲು ಅವಕಾಶ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ...
Local News

ರೈತರಿಂದ ಪ್ರತಿಭಟನೆ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಯತ್ನ

ರಾಯಚೂರು : ಮಾರುಕಟ್ಟೆಯಲ್ಲಿ ಹತ್ತಿ ದರ ಇಳಿಕೆ ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಮತಿ ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿ...
Local News

ಕೊನೆ ಭಾಗಕ್ಕೆ ಭಾರದ ನೀರು ಪಕ್ಷತೀತವಾಗಿ ರಾಜ್ಯ ರಸ್ತೆ ತಡೆದು ಪ್ರತಿಭಟನೆ

ಸಿರವಾರ : ತುಂಗಭದ್ರಾ ಎಡದಂಡೆ ನಾಲೆಯ ಕೊನೆ ಭಾಗಕ್ಕೆ ಕಳೆದ 20 ದಿನಗಳಿಂದ ನೀರು ಬರದ ಹಿನ್ನೆಲೆಯಲ್ಲಿ ಕೊನೆ ಭಾಗಕ್ಕೆ ನೀರು ಹರಿಸಬೇಕೆಂದು ಪಕ್ಷಾತೀತವಾಗಿ ಕರೆ ನೀಡಿದ...
Local News

ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಸಿಂಧನೂರು : ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರವಾಹನ ಸಮಾರರ ಮೇಲೆ ಹರಿದ ಟಿಪ್ಪರ್ ಹರಿದು ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಾಸಲಮರಿ...
Local News

11 ತಿಂಗಳ ಸಂಬಳ ಬಾಕಿ: ಬಿಸಿಎಂ ಹಾಸ್ಟೆಲ್ ನೌಕರರಿಂದ ಪ್ರತಿಭಟನೆ

ಮಾನ್ವಿ : ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರಿ ಹಾಸ್ಟೆಲ್ ನಲ್ಲಿ ಅಡಿಗೆಯವರು, ಅಡುಗೆ ಸಹಾಯಕರು, ಮತ್ತು ರಾತ್ರಿ ಕಾವಲುಗಾರ ಕಾರ್ಮಿಕರಿಗೆ ಸಕಾಲಕ್ಕೆ ಸಂಬಳ ನೀಡುತ್ತಿದ್ದೇವೆ ಎಂದು ಹೇಳುತ್ತೆ. ಆದರೆ ಮಾನ್ವಿ ತಾಲೂಕಿನ ಬಿಸಿಎಂ ಇಲಾಖೆಯಲ್ಲಿ 11 ತಿಂಗಳಿಂದ ಸಂಬಳ ನೀಡದಿರುವುದಕ್ಕೆ ಕಾರ್ಮಿಕರು ನಮಗೆ ನ್ಯಾಯಬೇಕು ಎಂದು ಹೈದ್ರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮಾನ್ವಿ ತಾಲೂಕಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಅಂಬವ್ವ ಕಾರ್ಮಿಕರನ್ನು ದುಡಿಸಿಕೊಂಡು ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹಾಸ್ಟೆಲ್ ನಲ್ಲಿ ಅಡುಗೆ ಮಾಡಿ ನಾವು ಬದುಕು ಸಾಗಿಸುತ್ತಿದ್ದೇವೆ. ಇದನ್ನು ಬಿಟ್ಟರೆ ನಮಗೆ ಬೇರೆ ಏನು ಗೊತ್ತಿಲ್ಲ. 11 ತಿಂಗಳಿಂದ ನಮಗೆ ಸಂಬಳ ಆಗಿರುವುದಿಲ್ಲ. ನಮ್ಮ ಕುಟುಂಬ ಹೇಗೆ ಜೀವನ ಸಾಗಿಸುವುದು? ನಮ್ಮ ಮಕ್ಕಳ ಶಿಕ್ಷಣಕ್ಕೆ...
Local News

ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಪ್ರತಿಭಟನೆ

ರಾಯಚೂರು : ಜಿಲ್ಲೆಯ ಬಿಸಿಎಂ ಹಾಸ್ಟೆಲುಗಳ ಕಾರ್ಮಿಕರಿಗೆ 8 ತಿಂಗಳ ಬಾಕಿ ವೇತನ ಪಾವತಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಯಲ ಕಾರ್ಮಿಕರ ಸಂಘ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧ ವಸತಿ ನಿಗಳಲ್ಲಿ ಕೆಲಸ ಮಾಡುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾನ ಇಲಾಖೆ, ಸಮಾಜ ಕಲ್ಯಾಣ, ಆಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯ ಕಾರ್ಮಿಕರಿಗೆ ಕಳೆದ 8 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಈ ಕುರಿತು ನ.28 ರಂದು ಪ್ರತಿಭಟನೆ ನಡೆಸಿದ ನಂತರ ಡಿಸೆಂಬರ್ ತಿಂಗಳ ಒಳಗೆ 7-8 ತಿಂಗಳ ಬಾಕಿ ವೇತನವನ್ನು ಪಾವತಿಸುತ್ತೆವೆಂದು ಹೇಳಿ ಕೇವಲ 3 ತಿಂಗಳ ವೇತನವನ್ನು ಮಾತ್ರ ಪಾವತಿಸಲಾಗಿದೆ. ಇದರಿಂದ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟ ಸಿಲುಕಿದ್ದಾರೆ ಎಂದು ಆಗ್ರಹಿಸಿದರು. ಆದ್ದರಿಂದ ಕೂಡಲೇ ಸಂಬಂಧಿಸಿದ ಇಲಾಖೆಗಳು ಶೀಘ್ರವಾಗಿ ಕಾರ್ಮಿಕರ ವೇತನವನ್ನು...
1 2
Page 2 of 2