This is the title of the web page
This is the title of the web page

archiveಬಗ್ಗೆ

Health & Fitness

ದೇಹದಲ್ಲಿರುವ ರಕ್ತದ ಬಗ್ಗೆ ನಿಮಗೆಷ್ಟು ಗೊತ್ತು…?

K2 ನ್ಯೂಸ್ ಡೆಸ್ಕ್ : ನಮ್ಮ ದೇಹದಲ್ಲಿ ಹಾರಾದಾಡುತ್ತಿರುವ ರಕ್ತ ಎಷ್ಟು ಮುಖ್ಯ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಆ ರಕ್ತದ ಬಗ್ಗೆ ನಿಮಗೆಷ್ಟು ಗೊತ್ತು.?...
Local News

ಸರ್ಕಾರಿ ಯೋಜನೆಗಳ ಪರಿಣಾಮದ ಬಗ್ಗೆ ಸಮೀಕ್ಷೆ ಅಗತ್ಯ: ಸಿಎಂ

K2 ಪೊಲಿಟಿಕಲ್ ನ್ಯೂಸ್ : ನಮ್ಮ ಸರ್ಕಾರದ ಯೋಜನೆಗಳು ಜನರ ಸಾಮಾಜಿಕ, ಆರ್ಥಿಕ ಬದಲಾವಣೆಗೆ ಎಷ್ಟು ಕಾರಣವಾಗಿದೆ ಎನ್ನುವ ಬಗ್ಗೆ ಸಮೀಕ್ಷೆ ನಡೆಸಬೇಕು ಅದಕ್ಕಾಗಿ ವಿಶೇಷ ಆರ್ಥಿಕ...
international News

ವಿಮಾನದಲ್ಲಿ ಅಳವಡಿಸಲಾದ ಬ್ಲಾಕ್ ಬಾಕ್ಸ್ ಬಗ್ಗೆ ನಿಮಗೆ ಗೊತ್ತೇ..?

K2 ನ್ಯೂಸ್ ಡೆಸ್ಕ್ : ಪ್ರಯಾಣದಲ್ಲಿ ಅತಿ ದುಬಾರಿ ಮತ್ತು ಅತಿ ಕಡಿಮೆ ಸಮಯ ತೆಗೆದುಕೊಳ್ಳುವ ಪ್ರಯಾಣ ಎಂದರೆ ಅದು ವಿಮಾನ ಪ್ರಯಾಣ. ಈ ಒಂದು ವಿಮಾನದಲ್ಲಿ...
National News

ಸುಪ್ರೀಂ ಕೋರ್ಟ್ ಬಗ್ಗೆ ಗೊತ್ತೇ..? ಇಂಡೋ ಬ್ರಿಟಿಷ್ ಶೈಲಿಯಲ್ಲಿದೆ ಸುಪ್ರೀಂ ಕೋರ್ಟ್ ಕಟ್ಟಡ..!

K2 ನ್ಯೂಸ್ ಡೆಸ್ಕ್ : ಸುಪ್ರೀಂ ಕೋರ್ಟ್ ಅಂದರೆ ಯಾರಿಗೆ ಗೊತ್ತಿಲ್ಲ ಹೇಳಿ, ದೇಶದ ಅತ್ಯುನ್ನತ ಸ್ಥಾನದಲ್ಲಿ ಇರುವಂತಹ ಒಂದು ನ್ಯಾಯ ದೇಗುಲ. ದೇಶದ ಕಾನೂನು ಸೂಗಬಸ್ತಿ...
State News

ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ : ಬೊಮ್ಮಾಯಿ*

K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು. ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ : ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ...
1 2
Page 2 of 2