This is the title of the web page
This is the title of the web page

archiveಬಳಿ

Crime NewsLocal NewsVideo News

ಹೆಗಸನಹಳ್ಳಿ ಬಳಿ ಲಾರಿ ಬೈಕ್ ಅಪಘಾತ : ಸಾಹಾಯಕ್ಕೆ ದಾವಿಸದ ಸಾರ್ವಜನಿಕರು..

K2kannadanews.in Accident news ರಾಯಚೂರು : ಲಾರಿ ಬೈಕ್ ನಡುವೆ ಅಪಘಾತ (Lorry Bike accident) ಸಂಭವಿಸಿ ಬೈಕ್ ಸವಾರನೋಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಹೇಗಸನಹಳ್ಳಿ ಗ್ರಾಮದ...
Crime NewsLocal NewsVideo News

ರೈಲ್ವೆ ಟ್ರ್ಯಾಕ್ ಬಳಿ ವಿಶ್ವವಿದ್ಯಾಲಯ ಸಿಬ್ಬಂದಿ ಮೃತ ದೇಹ ಪತ್ತೆ..?

K2kannadanews.in Dead body on railway track ರಾಯಚೂರು : ವಿಶ್ವವಿದ್ಯಾಲಯದ ಸಿಬ್ಬಂದಿಯೊಬ್ಬರ (university) ಮೃತದೇಹ (Dead body) ನಗರದ ಬಸವೇಶ್ವರ ವೃತ್ತದ (Chuck) ಸೇತುವೆ ಬಳಿಯ...
Crime NewsState News

ಪವರ್ ಗ್ರಿಡ್ ಬಳಿ ಅಪರಿಚಿತ ವಾಹನ ಡಿಕ್ಕಿ : ಕುರಿಗಾಯಿ ಸೇರಿ ಆರು ಕುರಿ ಸಾವು..!

K2kannadanews.in Crime News ರಾಯಚೂರು : ಬೆಳಗಿನ ಜಾವ (early morning) ಹೆದ್ದಾರಿಯಲ್ಲಿ ಅಪರಿಚಿತ ವಾಹನ (unknown vhicle) ಡಿಕ್ಕಿ ಹೊಡೆದ ಪರಿಣಾಮವಾಗಿ ಕುರಿಗಾಯಿ (lamb) ಹಾಗೂ...
Crime NewsLocal News

ಗೂಡ ಶೆಡ್ ಏರಿಯಾ ರೈಲ್ವೆ ಟ್ರ್ಯಾಕ್ ಬಳಿ ಅಪರಿಚಿತ ವ್ಯಕ್ತಿ ಸಾವು

ರಾಯಚೂರು : ನಗರದ ಗೂಡ್ ಶೆಡ್ ರಸ್ತೆಯಲ್ಲಿ ಇರುವ ರೈಲ್ವೆ ಸ್ಟೇಷನ ಏರಿಯಾದ ಗೂಡ ಶೆಡ್ ಏರಿಯಾದ ರೈಲ್ವೆ ಟ್ರ್ಯಾಕ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ...
Crime News

ನಾಲ್ಕು ಮೈಲಿ ಕ್ಯಾಂಪ್ ಬಳಿ ಭೀಕರ ಅಪಘಾತ.. ಅಬ್ಬಬ್ಬಾ ಭಯಾನಕ ದೃಶ್ಯ..

ಸಿಂಧನೂರು : ತಾಲೂಕಿನ 4 ಮೈಲಿ ಕ್ಯಾಂಪ್ ಬಳಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಭೀಕರ ಘಟನೆಯಲ್ಲಿ ನಾಲ್ಕು ಜನ ಗಾಳಿಯಲ್ಲಿ ಹಾರಿದ ಭೀಕರ ದೃಶ್ಯ ಸರಿಯಾಗಿದೆ. ಹೌದು ರಸ್ತೆ ಬದಿಯಲ್ಲಿ ಮೂರು ಮಕ್ಕಳೊಂದಿಗೆ ನಿಂತಿದ್ದ ಹನುಮಂತ ಎಂಬುವ ವ್ಯಕ್ತಿಯ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರೊಂದು ರಭಸವಾಗಿ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮೂರು ಮಕ್ಕಳು, ವ್ಯಕ್ತಿ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಅಪಘಾತದ ಭೀಕರತೆಗೆ ಮಕ್ಕಳು ಸೇರಿ ಹನುಮಂತ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. https://youtu.be/xqfSYciTbjY ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ 108 ಆಂಬುಲೆನ್ಸ್ ಗೆ ಕರೆ ಮಾಡುವ ಮೂಲಕ ಗಂಭೀರವಾಗಿ ಗಾಯಗೊಂಡುವರನ್ನು ತಕ್ಷಣಕ್ಕೆ ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದ್ದು ಘಟನೆ ನೋಡಿದರೆ ಮೈ ಜುಮ್...