ರಾಯಚೂರು : ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ರೈತರ ಕಷ್ಟಕ್ಕೆ ನೀರಾವರಿ ಅಧಿಕಾರಿಗಳು ಸ್ಪಂದಿಸದ ವಿಚಾರವಾಗಿ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು,...
ಮಸ್ಕಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು ಸಚಿವ ಸಂಪುಟ ಸೇರಲು ನಾನು ಆಕಾಂಕ್ಷೆಯಾಗಿದ್ದೇನೆ. ಪಕ್ಷದ ವರಿಷ್ಠರು ಈಗಾಗಲೇ ನನ್ನನ್ನು ಗುರುತಿಸಿದ್ದು. ಸಚಿವ ಸ್ಥಾನ ನೀಡಿದರೆ...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸುಪ್ರೀಂ ಕೋರ್ಟ್ ನ್ಯಾಯವಾದಿ ದೇವಣ್ಣ ನಾಯಕ ಒತ್ತಾಯಿಸಿದರು. ಬಸನಗೌಡ ದದ್ದಲ್ ಮೂಲತಃ ಮಾನ್ವಿ ತಾಲೂಕಿನ ದದ್ದಲ್ ಗ್ರಾಮದಲ್ಲಿ ಜನಿಸಿರುತ್ತಾರೆ. ಮಾನ್ವಿಕ್ಷೇತ್ರದ ಕೋಟ್ನೇಕಲ್ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಯಗಳಿಸಿ ಪಕ್ಷಕ್ಕೆ ಮೋಸ ಮಾಡಿ ಬಿ.ಜೆ.ಪಿ ಸೇರಿದರು. 2008 ರಲ್ಲಿ ಬಿಜೆಪಿಯಿಂದ ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಸ್ಪರ್ಧಿಸಿ ಸೋತು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಮಾನ್ವಿ ಕ್ಷೇತ್ರಕ್ಕೆ ಸ್ಪರ್ಧಿಸಿ ಠೇವಣಿ ಕಳೆದುಕೊಂಡರು. 2004 ರಲ್ಲಿ ಬಿ.ಎಸ್.ಆರ್.ಪಕ್ಷಕ್ಕೆ ಮೋಸ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2015-16 ರಲ್ಲಿ ಎಸ್.ಟಿ. ಮೀಸಲು ಕುರ್ಡಿ ಸ್ಪರ್ಧಿಸಿ ಹೀನಾಯವಾಗಿ ಸೋತರು. 2008 ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕ್ಷೇತ್ರದ ಮತದಾರ ಪ್ರಭುಗಳು...