This is the title of the web page
This is the title of the web page

archiveಬೃಹತ್

Local News

ಕೆ.ಬಸಾಪುರ ಗ್ರಾಮದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ..

K2kannadanews.in Crocodile, ಸಿಂಧನೂರು : ಮಳೆ ಕೊರೆತೆ (Lack of rain) ಹಿನ್ನಲೆ ನದಿಗಳಲ್ಲಿ (river) ನೀರಿಲ್ಲದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ, ನದಿ ಪಾತ್ರದ ಮೊಸಳೆಗಳು ಇದೀಗ...
Politics News

ವರುಣಾರ್ಭಟಕ್ಕೆ ಮೋದಿ ಕಾರ್ಯಕ್ರಮಕ್ಕೆ ಹಾಕಿದ್ದ ಬೃಹತ್ ವೇದಿಕೆ ನೆಲಸಮ

ಸಿಂಧನೂರು: ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದ ಹಿನ್ನೆಲೆ ಸಿದ್ಧಪಡಿಸಲಾಗಿದ್ದ ಬೃಹತ್ ವೇದಿಕೆಯು ವರುಣಾರ್ಭಟಕ್ಕೆ ನೆಲಸಮವಾಗಿದೆ. ಹೌದು...
Politics News

ಸಿಂಧನೂರಿನಲ್ಲಿ ಪ್ರಧಾನಿ ಮೋದಿ ಮೇ 2ರಂದು ಬೃಹತ್ ಸಮಾವೇಶ

ರಾಯಚೂರು: ವಿಧಾನಸಭೆ ಚುನಾವಣೆ  ಪ್ರಚಾರದ ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಯಕತ್ವದ ವರ್ಚಸ್ಸನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ರಾಜ್ಯದಲ್ಲಿ ಮರಳಿ ಅಧಿಕಾರದ ಗದ್ದುಗೆಗೆ...
Local News

15 ಕೋಟಿ ವೆಚ್ಚದಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ

ರಾಯಚೂರು : ಐದು ಎಕರೆ ಭೂಮಿಯಲ್ಲಿ ಒಂದುವರೇ ಎಕರೆಯಲ್ಲಿ 15 ಕೋಟಿ ವೆಚ್ಚದಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಶೀಘ್ರವಾಗಿ ಭೂಮಿಪೂಜೆ ಮಾಡಲಾಗುವುದು ಎಂದು ನಗರ ಶಾಸಕ...
Local News

ಡಿ.29: ಏಮ್ಸ್ ಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‌‌್ಯಾಲಿ

ರಾಯಚೂರು :- ತಾರಾನಾಥ ಶಿಕ್ಷಣ ಸಂಸ್ಥೆ ಹಾಗೂ ರಾಯಚೂರಿನ ಎಲ್ಲಾ ಖಾಸಗಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ, ಕಾಲೇಜುಗಳ ಸಹಯೋಗದಲ್ಲಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ಒತ್ತಾಯಿಸಿ ಡಿಸೆಂಬರ್...
Local News

ಸದಾಶಿವ ಆಯೋಗ ವರದಿ ಆಗ್ರಹಿಸಿ ಡಿ.11 ಬೃಹತ್ ಸಮಾವೇಶ

ರಾಯಚೂರು : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಎಂ.ವಿರುಪಾಕ್ಷಿ ಹೇಳಿದರು. ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರಿದಿದೆ.ಒಳಮೀಸಲಾತಿ ವಿಚಾರವಾಗಿ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಹಲವು ಮಾದಿಗ ಸಂಘಟನೆಗಳು ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಪಟ್ಟಂತೆ ಸರಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಈಗ ನಾವು ಅಂತಿಮ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಬೆಂಗಳೂರಿನ ಡಿ. 11 ರಂದು 4 ರಿಂದ 5 ಲಕ್ಷ ಜನ ಸೇರಿ ದೊಡ್ಡ ಸಮಾವೇಶ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಿದ್ದೇವೆ. ಡಿ. 11 ರಿಂದ ಡಿ.31 ರವರೆಗೆ...
Local News

ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

ರಾಯಚೂರು : ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ 66ನೇ ಪರಿನಿರ್ವಾಣದ ಅಂಗವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆ ಗಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 6 ರಂದು ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಂಆರ್ ಭೇರಿ ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ದೊರೆತು 70 ವರ್ಷಗಳಾದರೂ ದಲಿತರಿಗೆ ಸರಿಯಾದ ಸ್ಥಾನಮಾನ ಸಿಕ್ಕಿಲ್ಲ. ಸಂವಿಧಾನದ ಆಶಯಗಳು ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳು ಅಧಃಪತನವಾಗುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಮಾತಾಗಿದೆ. ದೇಶದಲ್ಲಿ ನಿರುದ್ಯೋಗ, ಯುವಕರು ಹೇಳಿದರು. ಹತಾಶೆಗೆ ದೂಡಿದೆ. ಕೋಮು ರಾಜಕಾರಣದಿಂದ ಪ್ರಗತಿಗೆ, ಜಾತ್ಯಾತೀತ ತತ್ವಕ್ಕೆ ಅಪಹಾಸ್ಯವಾಗಿದೆ ಎಂದು ದೂರಿದರು. ಸ್ವಾತಂತ್ರ್ಯ, ಸಮಾನತೆ, ಸಹೋರತ್ವ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶಮಾಡುತ್ತಿರುವ ಆರ್ ಎಸ್‌ಎಸ್ ಬಿಜೆಪಿ ದುರಾಡಳಿತದ ವಿರುದ್ಧ ದಲಿತರ ಸಾಂಸ್ಕೃತಿಕ ಪ್ರತಿರೋಧ ದಲಿತ ಸಂಘಟನಯ ಬೃಹತ್ ಐಕ್ಯತಾ...