This is the title of the web page
This is the title of the web page

archiveಬೆಳಗಾವಿ

Local News

ಡಿ.20ರಂದು ಸಾಮಾಜಿಕ ನ್ಯಾ ಸಂಕಲ್ಪ ರ‍್ಯಾಲಿ ಅಂಗವಾಗಿ ಬೆಳಗಾವಿ ಚಲೋ

ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಧ್ಯಕ್ಷ ಕಿರಣ್ ಕುಮಾರ್ ತಡಕಲ್ ಮಾತನಾಡಿ ಬೆಳಗಾವಿಯಲ್ಲಿ ಡಿ.19ರಂದು ಚಳಿಗಾಲದ ಅಧಿವೇಶನಗಳು ನಡೆಯಲಿದ್ದು ಸದನದಲ್ಲಿ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಕೇಂದ್ರ ಸರಕಾರದಿಂದ 341(3) ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕೆ ತಿದ್ದಪಡಿ ತರಬೇಕು, ಮೀಸಲಾತಿ ಹೆಚ್ಚಿಸಿರುವ ರಾಜ್ಯಸರಕಾರದ ಪ್ರಸ್ತವನೆಯನ್ನು ಕೇಂದ್ರವು ಒಪ್ಪಿ ಶೇ17 ಮೀಸಲಾತಿಯನ್ನು ಅನುಷ್ಟಾನಗೊಳಿಸಬೇಕು, ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದಪಡಿ ತರಬೇಕು, ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಕಾಯ್ದೆಯ ಕ್ಲಾಸ್ 7ಡಿ ಯನ್ನು ರದ್ದು ಪಡಿಸಬೇಕು ಹಾಗೂ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳ್ಳಿಸುವಂತೆ ಒತ್ತಾಯಿಸಿ ಬೆಳಗಾವಿ ಚಲೋ ಸಾಮಾಜಿಕ ನ್ಯಾ ಸಂಕಲ್ಪ ರ‍್ಯಾಲಿಯನ್ನು ಡಿ.20ರಂದು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಿಂದ ಸುವರ್ಣ ಸೌಧದವರೆಗೆ ನಡೆಯಲಿದೆ ಎಂದು ತಿಳಿಸಿದರು. ತಾ.ಅಧ್ಯಕ್ಷ ಮಾರೆಪ್ಪ ಮಳ್ಳಿ ಮಾತನಾಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ...
Local News

ರೈತರ ವಿವಿಧ ಬೇಡಿಕೆ ಈಡೇರಿಸಲು, ಬೆಳಗಾವಿ ವಿಕಾಸಸೌಧ ಮುತ್ತಿಗೆ

ಸಿಂಧನೂರು : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾಧ್ಯಕ್ಷರಾದ ಹುಲಗಯ್ಯ ತಿಳಿಸಿದರು. ರೈತರ ಪಂಪ್‌ಸೇಟ್‌ಗಳಿಗೆ ಮೀಟರ್ ಅಳವಡಿಕೆ ತೆಗೆಯಬೇಕು. ಭತ್ತಕ್ಕೆ ಪ್ರೋತ್ಸಾಹ ಧನ ನೀಡಬೇಕು. ಕುಚಲ ಅಕ್ಕಿಗೆ ಒಂದು ಕ್ವಿಂಟಲ್ ಗೆ 500 ರೂ. ಸಹಾಯ ಧನ ನೀಡುವುದು ಸೇರಿದಂತೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಬೆಳಗಾವಿ ಮುತ್ತಿಗೆ ಹಾಕುವ ಕಾರ್ಯಕ್ರಮ ಕ್ಕೆ ಹೋಗಲು ಡಿ.18 ರಂದು ಸಿಂಧನೂರು ದಿಂದ ನೂರಾರು ಸಂಖ್ಯೆಯಲ್ಲಿ ರೈತರ ತೆರಳುತ್ತಿದ್ದೇವೆ ಎಂದು ಹುಲಗಯ್ಯ ತಿಳಿಸಿದರು....
Local News

ಹೈದರಾಬಾದ್ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಸರ್ವೆಕಾಮಗಾರಿ ಆರಂಭ

ಸಿರವಾರ : ಹುನಗುಂದ ವಯಾ ಲಿಂಗಸ್ಗೂರು, ಸಿರವಾರ ರಾಯಚೂರು ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು 12500 ಕೊ. ಅನುದಾನ ಮಂಜೂರು ಆಗಿದ್ದೂ ಶೀಘ್ರ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ರಾಯಚೂರು ಸಂಸದರಾದ ರಾಜಾ ಅಮರೇಶ್ವರ ನಾಯಕ ಹೇಳಿದರು. ತಾಲೂಕಿನ ಹೀರಾ ಗ್ರಾಮದಲ್ಲಿ ಆದರ್ಶ ಗ್ರಾಮ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಅವರನ್ನು “ಹೈದ್ರಬಾದ್- ಬೆಳಗಾವಿ (ರಾಯಚೂರು-ಹುನಗುಂದ) ರಸ್ತೆ ನಿರ್ಮಾಣ ಈಗಾಗಲೇ ಸರ್ವೆ ಕಾರ್ಯ ಮುಗಿದಿದೆ. ರೈತರ ಜಮೀನುಗಳಲ್ಲಿ ಬೆಳೆ ಇರುವ ಕಾರಣಕಾಮಗಾರಿ ಪ್ರಾರಂಭಕ್ಕೆ ವಿಳಂಭವಾಗಿದೆ. ಹುನಗುಂದದಿಂದ ರಾಯಚೂರು ಚಿಕ್ಕಸೂಗುರು ಹತ್ತಿರ ಈ ಹೈವೆ ಬರುತ್ತದೆ. ಮುದುಗಲ್, ಲಿಂಗಸ್ಗೂರು, ಕವಿತಾಳ ಮತ್ತು ಸಿರವಾರ ಪಟ್ಟಣದ ಹೊರವಲಯದಲ್ಲಿ ಈರಸ್ತೆಯು ಹಾದುಹೊಗುತ್ತದೆ. ಪಟ್ಟಣದಲ್ಲಿ ಈ ರಸ್ತೆ ಬರುವುದಿಲ್ಲ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಈ ರಸ್ತೆ ನಿರ್ಮಾಣವಾದರೆ ಹೈದ್ರಾಬಾದ್- ಬೆಳಗಾವಿ, ಗೋವಾಕ್ಕೆ ಸುಲಭವಾಗಿ ಕಡಿಮೆ ಅವಧಿಯಲ್ಲಿ ತಲುಪಬಹುದು ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುತ್ತದೆ. ಅದೇ...
Local News

NPS ರದ್ದತಿಗಾಗಿ ಬೆಳಗಾವಿ ಅಧಿವೇಷನದಲ್ಲಿ ಸರಕಾರದ ಮೇಲೆ ಒತ್ತಡ ಹಾಕುವೆ

ರಾಯಚೂರು : ಎನ್ಪಿಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಗೆ ತರುವಂತೆ ಬೆಳಗಾವಿ ಅಧಿವೇಶನದಲ್ಲಿ ನೌಕರರ ಧ್ವನಿಯಾಗಿ ಸರಕಾರದ ಮೇಲೆ ಒತ್ತಡ ಹೇರುವಂತೆ ರಾಯಚೂರು ನಗರ ಶಾಸಕರಾದ ಡಾ. ಶಿವರಾಜ್ ಪಾಟೀಲ್ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘ ಜಿಲ್ಲಾ ಘಟಕ ರಾಯಚೂರು ವತಿಯಿಂದ ಮನವಿ ಸಲ್ಲಿಸಿದರು. ಎನ್ಪಿಎಸ್ ಯೋಜನೆ ಜಾರಿ ಯಾದಗಿನಿಂದ ನೌಕರರು ಸಾಕಷ್ಟು ಸಮಸ್ಯೆಗೆ ಈ ಹಿನ್ನೆಲೆಯಲ್ಲಿ ನೌಕರರ ಪರವಾಗಿ ಧ್ವನಿ ಎತ್ತಬೇಕು ಎಂದು ಮನವಿ ಸಲ್ಲಿಸಿದರು. ಈ ವೇಳೆ ಮನವಿ ಸ್ವೀಕರಿಸಿದ ನಗರ ಶಾಸಕರಾದ ಡಾ ಶಿವರಾಜ ಪಾಟೀಲ ರವರು ಈಗಾಗಲೇ ಈ ವಿಚಾರ ನನ್ನ ಗಮನದಲ್ಲಿದೆ, ಅಲ್ಲದೇ ಮುಪ್ಪಿನ ಭದ್ರತೆ ನೌಕರರರಲ್ಲಿ ಕಾಡುತ್ತಿದೆ ನಿಶ್ಚಿತ ಪಿಂಚಣಿ ನೌಕರರ ಬಾಳಿಗೆ ಆಶಾಕಿರಣ, ಸರಕಾರಿ ನೌಕರರಿಗೆ ಬರುವವರು ಪಿಂಚಣಿ ಇದೆ ಎಂಬ ಕಾರಣಕ್ಕೆ ಬರುತ್ತಾರೆ. ಇತ್ತೀಚಿನ ಬದಲಾವಣೆಯಿಂದ ನೌಕರರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ...