This is the title of the web page
This is the title of the web page

archiveಬೇಡಿಕೆ

Crime News

ಸಿಬಿಐ ಅಧಿಕಾರಿ ಹೆಸರಲ್ಲಿ ಚಿನ್ನದ ವ್ಯಾಪಾರಿಗೆ ಹಣದ ಬೇಡಿಕೆ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ

ರಾಯಚೂರು: ಜಿಲ್ಲೆಯಲ್ಲಿ ಹಣದ ಬೇಡಿಕೆಯಿಟ್ಟು ವೈದ್ಯನ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣ ಬಳಿಕ ಚಿನ್ನದ ವ್ಯಾಪಾರಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ನಡೆದಿದೆ. ನಗರದ...
State News

ವಿಧಾನಸಭಾ ಚುನಾವಣೆ ಹೆಲಿಕಾಪ್ಟರ್ ಗಳಿಗೆ ಹೆಚ್ಚಿದ ಬೇಡಿಕೆ

K2 ನ್ಯೂಸ್ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಹೆಲಿಕಾಪ್ಟರ್‌ಗಳಿಗೆ ಭಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯ ಕೈಗೊಳ್ಳಲು ತಿಂಗಳುಗಟ್ಟಲೆ...
Local News

ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರ ಬೇಡಿಕೆ ಈಡೇರಿಸಲು ಮನವಿ

ರಾಯಚೂರು : ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರು...
Local News

ರೈತರ ವಿವಿಧ ಬೇಡಿಕೆ ಈಡೇರಿಸಲು, ಬೆಳಗಾವಿ ವಿಕಾಸಸೌಧ ಮುತ್ತಿಗೆ

ಸಿಂಧನೂರು : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾಧ್ಯಕ್ಷರಾದ ಹುಲಗಯ್ಯ ತಿಳಿಸಿದರು. ರೈತರ ಪಂಪ್‌ಸೇಟ್‌ಗಳಿಗೆ ಮೀಟರ್ ಅಳವಡಿಕೆ ತೆಗೆಯಬೇಕು. ಭತ್ತಕ್ಕೆ ಪ್ರೋತ್ಸಾಹ ಧನ ನೀಡಬೇಕು. ಕುಚಲ ಅಕ್ಕಿಗೆ ಒಂದು ಕ್ವಿಂಟಲ್ ಗೆ 500 ರೂ. ಸಹಾಯ ಧನ ನೀಡುವುದು ಸೇರಿದಂತೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಬೆಳಗಾವಿ ಮುತ್ತಿಗೆ ಹಾಕುವ ಕಾರ್ಯಕ್ರಮ ಕ್ಕೆ ಹೋಗಲು ಡಿ.18 ರಂದು ಸಿಂಧನೂರು ದಿಂದ ನೂರಾರು ಸಂಖ್ಯೆಯಲ್ಲಿ ರೈತರ ತೆರಳುತ್ತಿದ್ದೇವೆ ಎಂದು ಹುಲಗಯ್ಯ ತಿಳಿಸಿದರು....