K2 ನ್ಯೂಸ್ ಡೆಸ್ಕ್ : ಭೂ ಸುಧಾರಣೆ ಕಾಯ್ದೆಗಳಿಂದ ಹಿಡಿದು ಕ್ರಾಂತಿಕಾರಿ ಮಸೂದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಯಿತು. ಈ ರೀತಿ...
K2 ನ್ಯೂಸ್ ಡೆಸ್ಕ್ : ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು. ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ...
K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು. ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ : ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ...
K2 ನ್ಯೂಸ್ ಡೆಸ್ಕ್ : ಭಾರತದ ನಾಯಕತ್ವದಲ್ಲಿ ಹೊಸ ಯುಗ ಪ್ರಾರಂಭವಾಗಿದ್ದು,2023ರ ವಿಧಾನಸಭಾ ಚುನಾವಣೆಯಲ್ಲಿ ಸಕಾರಾತ್ಮಕತೆಯಿಂದ ಮತ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸದೃಡ...
K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ದುರ್ಬಲ ಮುಖ್ಯಮಂತ್ರಿ ಆಗಿರುವುದರಿಂದ ಮತ್ತೆ ಮತ್ತೆ ಈ ಗಡಿ ವಿವಾದ ಮುನ್ನೆಲೆಗೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಹಾಗೂ ಮಹಾರಾಷ್ಟ್ರಗಳ ಗಡಿ ವಿವಾದ ಈಗಾಗಲೇ ಮುಗಿದ ಅಧ್ಯಾಯ. ಆದರೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆಯನ್ನು ಅಮಿತ್ ಶಾ ಕರೆಯುವ ಅಗತ್ಯವಿರಲಿಲ್ಲ. ರಾಜಕಾರಣಕ್ಕಾಗಿ ಮಹಾರಾಷ್ಟ್ರದವರು ಗಡಿಕ್ಯಾತೆ ತೆಗೆಯುತ್ತಿದ್ದಾರೆ. ಸದ್ಯಗಡಿ ವಿಷಯದಲ್ಲಿ ಸಮಸ್ಯೆಯೇ ಇಲ್ಲ. ನೆಲ, ಜಲ, ಭಾಷೆಯ ವಿಷಯದಲ್ಲಿ ನಾವು ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಅಂಗವಾಗಿರುವ ಬೆಳಗಾವಿಯ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು....
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಭಿನ್ನಾಭಿಪ್ರಾಯ ಶುದ್ಧ ಸುಳ್ಳು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು....
K2 ನ್ಯೂಸ್ ಡೆಸ್ಕ್ : ಸ್ಕೇಟಿಂಗ್ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಿದ್ದು, ಇನ್ನಷ್ಟು ಪ್ರತಿಭೆಗಳು ಹೊರ ಬರಲಿವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಸವನಗುಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯಾಪೀಠ ವಾರ್ಡ್ 164 ಸಿ.ಟಿ ಬೆಡ್ ನಲ್ಲಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣ ಹಾಗೂ 60 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2022 ನ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉತ್ಸಾಹ ಮುಖ್ಯ : ಕ್ರೀಡೆಗೆ ಉತ್ಸಾಹ ಬಹಳ ಮುಖ್ಯ. ಅದಕ್ಕಾಗಿಯೇ ನಮ್ಮ ಪ್ರಧಾನಿ ಕ್ರೀಡೆಗೆ ಹೆಚ್ಚು ಆದ್ಯತೆ ಕೊಟ್ಟಿದ್ದಾರೆ. ಮೊದಲು ಖೇಲೊ ಇಂಡಿಯಾ , ಫಿಟ್ ಇಂಡಿಯಾ ನಂತರ ಜೀತೋ ಇಂಡಿಯಾ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು. ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಎಲ್ಲಾ ಕ್ರೀಡಾಪಟುಗಳ ಬಗ್ಗೆ ಹೆಮ್ಮೆ ಇದೆ. ಈ ಸ್ಕೇಟಿಂಗ್ ಕ್ರೀಡಾಂಗಣ ದೇಶ ಹಾಗೂ ವಿಶ್ವದಲ್ಲಿಯೇ ಅತ್ಯಂತ ಉತ್ತಮ ಕ್ರೀಡಾಂಗಣವಾಗಿದೆ. ನಮ್ಮ...
K2 ನ್ಯೂಸ್ ಡೆಸ್ಕ್ : ಬೆಂಗಳೂರಿಗೆ 2-3 ದಿನಗಳಲ್ಲಿ ಐದು ಸಂಚಾರಿ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಸ್ತೆ ಅಭಿವೃದ್ಧಿಯ ಜೊತೆಗೆ ಸಂಚಾರ ನಿರ್ವಹಣೆ : ಸಂಚಾರದಲ್ಲಿ ಇರುವ ಅಂತರವಿದ್ದ ಕಡೆಗಳಲ್ಲಿ (ಡಾರ್ಕ್ ಏರಿಯಾ) 5 ಸಂಚಾರ ಠಾಣೆಗಳು ಬರಲಿವೆ. ಇಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತದೆ. ಯಾವುದೇ ವಾಹನ ಚಾಲಕರಿಗೆ ನಿಲ್ಲಿಸದೇ, ತೊಂದರೆ ಆಲ್ಲದೇ, ಭ್ರಷ್ಟಾಚಾರ ವಾದರೆ, ನಿಯಮ ಉಲ್ಲಂಘನೆ ಯಾದರೆ ಗುರುತಿಸುತ್ತದೆ. ಶುಲ್ಕವನ್ನು ಕೂಡ ಹಾಕುತ್ತದೆ. ಸಿಗ್ನಲ್ ಗಳ ಸಿಂಕ್ರೋನೈಜಿಂಗ್ ಕೂಡ ಮಾಡಲಾಗುತ್ತಿದೆ. ಮಿನರ್ವಾ ವೃತ್ತದಿಂದ ಟೌನ್ ಹಾಲ್ ವರೆಗೆ ಸಿಗ್ನಲ್ ಸಿಂಕ್ರೋನೈಜ್ ಮಾಡಲಾಗಿದೆ. ಹಲವಾರು ಕಡೆ ಸಿಂಕ್ರೋನೈಜಿಂಗ್ ಪ್ರಾರಂಭವಾಗಿದೆ. ಇಂದು ಸಂಚಾರ ಸಭೆ ಕರೆದು 12 ಹೈ ಡೆನ್ಸಿಟಿ ಕಾರಿಡಾರ್ ಗಳಿಗೆ ಅಡೆತಡೆಯಿಲ್ಲದ ಸಂಚಾರ ಹಾಗೂ ಸಿಂಕ್ರೋನೈಜೇಶನ್ ಆಗಬೇಕೆಂದು ಸೂಚಿಸಲಾಗಿದೆ. 5-6...
K2 ಪೊಲಿಟಿಕಲ್ ನ್ಯೂಸ್ : ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಸಂವಿಧಾನವನ್ನು ತಿರುಚಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...