This is the title of the web page
This is the title of the web page

archiveಭಾಗದ

Local NewsVideo News

ಜಿಸ್ಕಾಂ ಇಲಾಖೆಗೆ ಗ್ರಾಮಿಣ ಭಾಗದ ಜನರ ಹಿಡಿ ಶಾಪ : ಕಳೆದ 2ರಾತ್ರಿ ಕರೆಂಟ್ ಇಲ್ಲ ನಿದ್ದೆ ಇಲ್ಲ..?

K2kannadanews.in Power cut ರಾಯಚೂರು : ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ (villages) ಕಳೆದ ಎರಡು ದಿನಗಳಿಂದ ವಿದ್ಯುತ್ ಕಣ್ಣಾಮುಚ್ಚಾಲೆ (Power problem) ಆಡುತ್ತಿದ್ದು ಕಳೆದ ಎರಡು ದಿನಗಳಿಂದ...
Local News

ಈ ಭಾಗದ ಹೋರಾಟ, ಬದುಕಿಗೆ ಮಾಧ್ಯಮಗಳು ಧ್ವನಿಯಾಗಿರುವುದು ಸ್ಫೂರ್ತಿ

ಲಿಗಸುಗೂರು: 371 (ಜೆ ) ಸಂಪೂರ್ಣ ಫಲ ಸಿಗುತ್ತಿಲ್ಲ. ಸರ್ಕಾರ ಮೀನಾಮೇಷಗಳನ್ನು ಎಣಿಸದೆ ಜನರ ಜೀವನ ಮಟ್ಟವನ್ನು ಹೆಚ್ಚಿಸುವ ಕ್ರಿಯಾಶೀಲತೆಯನ್ನು ತೋರಿಸಬೇಕಾಗಿದೆ. ಜಿಲ್ಲೆಗಳಲ್ಲಿ ಅನೇಕ ಸಮಸ್ಯೆಗಳಿವೆ. ಸಾಕಷ್ಟು ಸಂಪನ್ಮೂಲಗಳಿದ್ದರೂ ಅವುಗಳ ಲಾಭ ಬೇರೆ ಜನ ಪಡೆದುಕೊಳ್ಳುತ್ತಿದ್ದಾರೆ. ಈ ಭಾಗದ ಎಲ್ಲ ಹೋರಾಟಗಳ ಬದುಕಿಗೆ ಮಾಧ್ಯಮಗಳು ಧ್ವನಿಯಾಗಿ ನಿಲ್ಲುತ್ತಿರುವುದು ನಮಗೆ ಸ್ಫೂರ್ತಿಯಾಗಿದೆ ಎಂದು ಸಾಹಿತಿ ವೀರಹನುಮಾನ ಹೇಳಿದರು. ಜಿಲ್ಲೆಯಲ್ಲಿ ಸಮೃದ್ಧ ಸಂಪನ್ಮೂಲಗಳಿವೆ. ಎರಡು ನದಿಗಳು ಹರಿಯುತ್ತಿವೆ. ಆದರೂ ನೀರಿನ ದಾಹ ತೀರಿಸಲಾಗುತ್ತಿಲ್ಲ. ಏರುತ್ತಿರುವ ಬಿಸಿಲಿನ ತಾಪವಿದೆ, ಬತ್ತಿದ ಕೆರೆಗಳು , ಬಡತನ , ದಾರಿದ್ರ್ಯ ನಮ್ಮ ಜೊತೆಯಲ್ಲಿಯೇ ನೆಲೆಯಾಗಿವೆ. ಕೃಷಿಗೆ ಅದರಲ್ಲೂ ಹತ್ತಿ , ಭತ್ತಕ್ಕೆ ಹೆಸರಾದ ನಮ್ಮ ಜಿಲ್ಲೆ ಆ ಹೆಸರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿಲ್ಲ. ರೈತರ ಬಾಳನ್ನು ಹಸನು ಮಾಡುವ , ಆತ ಹೆಮ್ಮೆಯಿಂದ ಬಾಳುವ ಪರಿಸ್ಥಿತಿ ನಿರ್ಮಾಣವಾಗಿಲ್ಲ' ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯ...
Local News

ಮಲ್ಲಿಕಾರ್ಜುನ್ ಖರ್ಗೆ ಈ ಭಾಗದ ಸರ್ವಾಂಗಿಣ ಅಭಿವೃದ್ಧಿಗೆ ನಾಂದಿಯಾಡಿದ್ದಾರೆ

ರಾಯಚೂರು : ಕಲ್ಯಾಣ ಕರ್ನಾಟಕ ಭಾಗಕ್ಕೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಉದ್ಯೋಗ ಸೇರಿದಂತೆ ಸರ್ವಾಗಿಣ ಅಭಿವೃದ್ಧಿಗಾಗಿ 371ಜೆ ವಿಷೇಶ ಸ್ಥಾನ ಮಾನ ಸಿಕ್ಕಿರುವುದು ಮಲ್ಲಿಕಾರ್ಜುನ್ ಖರ್ಗೇ ನಾಯಕತ್ವದ ಹೋರಾಟಕ್ಕೆ ಸಿಕ್ಕ ಫಲ ಎಂದು ಎಐಸಿಸಿ ಕಾರ್ಯದರ್ಶಿ ಎನ್ ಎಸ್ ಬೋಸರಾಜು ತಿಳಿಸಿದರು ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನವೆಂಬರ್ 10ರಂದು ನಡೆಯುವ ಮಲ್ಲಿಕಾರ್ಜುನ್ ಖರ್ಗೆ ಅವರ ಅಭಿನಂದನಾ ಸಮಾರಂಭ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 7 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಸಲ್ಲಿಸಿದ ಅವರ ಸಾಮಾಜಿಕ ಸೇವೆ ಅಗಣಿತವಾಗಿದೆ. ಬಿಜೆಪಿ ನೇತೃತ್ವದ ವಾಜಪೇಯಿ ಸರ್ಕಾರದ ಅವಧಿಯಲ್ಲಿ 371ಜೆ ಅನುಮೋದಿಸಲು ಸಾದ್ಯವಿಲ್ಲ ಎಂದಿದ್ದನ್ನು ಮಲ್ಲಿಕಾರ್ಜುನ್ ಖರ್ಗೆ ಅವರು ಅನುಮೋದಿಸಿ ಈ ಭಾಗದ ಸರ್ವಾಂಗಿಣ ಅಭಿವೃದ್ಧಿಗೆ ನಾಂದಿಯಾಡಿದ್ದಾರೆ ಹಾಗಾಗಿ ನಾವೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಅವರಿಗೆ ಅಭಿನಂದಿಸಬೇಕೆಂದು ತಿಳಿಸಿದರು. ನಂತರ ಬಿ.ವಿ ನಾಯಕ್...