K2 ನ್ಯೂಸ್ ಡೆಸ್ಕ್ : ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದರ ಕುರಿತು ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾರತದ ಪ್ರಧಾನಿ ಒಬ್ಬ...
K2 ನ್ಯೂಸ್ ಡೆಸ್ಕ್ : ಭಾರತದ ನಾಯಕತ್ವದಲ್ಲಿ ಹೊಸ ಯುಗ ಪ್ರಾರಂಭವಾಗಿದ್ದು,2023ರ ವಿಧಾನಸಭಾ ಚುನಾವಣೆಯಲ್ಲಿ ಸಕಾರಾತ್ಮಕತೆಯಿಂದ ಮತ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸದೃಡ...
K2 ನ್ಯೂಸ್ ಡೆಸ್ಕ್ : ಯು.ಕೆ. ಹೂಡಿಕೆದಾರರು ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದರು. ಅವರು ಇಂದು ತಮ್ಮನ್ನು ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು. ಕರ್ನಾಟಕ ರಾಜ್ಯವು ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೂ ಹೊಸ ನೀತಿಯನ್ನು ಜಾರಿಗೆ ತರಲಾಗಿದೆ. ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು ಯುಕೆ ಹಾಗೂ ಕರ್ನಾಟಕ ನಡುವಿನ ಬಾಂಧವ್ಯ ವಿಶೇಷವಾದುದು. ಕರ್ನಾಟಕದಲ್ಲಿರುವ ಯು.ಕೆ. ಕಂಪೆನಿಗಳ ಸಂಖ್ಯೆ ಗಣನೀಯವಾದುದು. ಒಂದು...