K2kannadanews.in murder news ಕಲಬುರ್ಗಿ : ಕಲ್ಲಿನಿಂದ ಜಜ್ಜಿ ಇಬ್ಬರ ಮಹಿಳೆಯರ ಭೀಕರ ಹತ್ಯೆ (Murder) ಮಾಡಿರುವ ಘಟನೆ, ಕಲಬುರಗಿ (Kalburgi) ನಗರ ಹೊರವಲಯದ ತಾವರಗೇರ ಕ್ರಾಸ್...
K2kannadanews.in JOURNALIST ATTACKED : ಮದ್ಯ ಮಾರಾಟದ ಉಲ್ಲಂಘನೆ ಪತ್ರಕರ್ತರೊಬ್ಬರ (Journalist)ಮೇಲೆ ಅಪರಿಚಿತರ ಗುಂಪೊಂದು ಅಮಾನುಷವಾಗಿ ಹಲ್ಲೆ (Inhuman assault) ನಡೆಸಿದ್ದು, ಸದ್ಯ ಸಾವು ಬದುಕಿನ ನಡುವೆ...
K2kannadanews.in ಸಿಂಧನೂರು : ಟಾಟಾ ಎಸ್(Tata ace) ಮತ್ತು ಲಾರಿ(lorry) ನಡುವೆ ಭೀಕರ ಅಪಘಾತ(accident) ಸಂಭವಿಸಿ ನಾಲ್ವರು ಸಾವನ್ನಪ್ಪಿದ(Four died) ಘಟನೆ ಪಗಡದಿನ್ನಿ ಕ್ಯಾಂಪ್(pagad dinni camp)...
K2 ಕ್ರೈಂ ನ್ಯೂಸ್ : ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿವೆ ಅದಕ್ಕೆ ಮುಖ್ಯ ಕಾರಣ ಎಂದರೆ ಮೊಬೈಲ್ ಗಳು.ವಾಹನ ಚಲಾಯಿಸುವಾಗ, ರಸ್ತೆ ದಾಟುವಾಗ ಎಚ್ಚರ ವಹಿಸಿದಷ್ಟೂ ಕಡಿಮೆಯೇ....
ಸಿಂಧನೂರು : ತಾಲೂಕಿನ 4 ಮೈಲಿ ಕ್ಯಾಂಪ್ ಬಳಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಭೀಕರ ಘಟನೆಯಲ್ಲಿ ನಾಲ್ಕು ಜನ ಗಾಳಿಯಲ್ಲಿ ಹಾರಿದ ಭೀಕರ ದೃಶ್ಯ ಸರಿಯಾಗಿದೆ. ಹೌದು ರಸ್ತೆ ಬದಿಯಲ್ಲಿ ಮೂರು ಮಕ್ಕಳೊಂದಿಗೆ ನಿಂತಿದ್ದ ಹನುಮಂತ ಎಂಬುವ ವ್ಯಕ್ತಿಯ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರೊಂದು ರಭಸವಾಗಿ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮೂರು ಮಕ್ಕಳು, ವ್ಯಕ್ತಿ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಅಪಘಾತದ ಭೀಕರತೆಗೆ ಮಕ್ಕಳು ಸೇರಿ ಹನುಮಂತ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. https://youtu.be/xqfSYciTbjY ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ 108 ಆಂಬುಲೆನ್ಸ್ ಗೆ ಕರೆ ಮಾಡುವ ಮೂಲಕ ಗಂಭೀರವಾಗಿ ಗಾಯಗೊಂಡುವರನ್ನು ತಕ್ಷಣಕ್ಕೆ ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದ್ದು ಘಟನೆ ನೋಡಿದರೆ ಮೈ ಜುಮ್...