This is the title of the web page
This is the title of the web page

archiveಮನವಿ

Politics News

ಏಮ್ಸ್​ ಒತ್ತಡ ಹೇರಲು ಕೇಂದ್ರ ಸಚಿವರಿಗೆ NSB ಮನವಿ

K2 ಪೊಲಿಟಿಕಲ್ ನ್ಯೂಸ್ : ರಾಯಚೂರಿಗೆ ಬಹು ಅವಶ್ಯವಿರುವ ಏಮ್ಸ್ ಮಂಜೂರಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ...
Politics News

ನಗರ ಕ್ಷೇತ್ರದಿಂದ ಡಿ.ವೀರೇಶ ಸ್ಪರ್ಧೆ, ಬೆಂಬಲಿಸಲು ಮನವಿ

ರಾಯಚೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಡಿ.ವೀರೇಶ ಕುಮಾರ ಅವರು ಸ್ಪರ್ಧಿಸಲಿದ್ದು,ನಗರ ಜನರು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು...
Local News

ಅಪೌಷ್ಟಿಕತೆ ನಿರ್ಮೂಲನೆಗೆ ಸಹಕರಿಸಲು DHO ಮನವಿ

ರಾಯಚೂರು : ಜಿಲ್ಲಾ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತ ವತಿಯಿಂದ ಜಿಲ್ಲಾದ್ಯಂತ ನಾಲ್ಕು ಲಕ್ಷ ಅಧಿಕ ಕುಟುಂಬಗಳ ಅಪೌಷ್ಟಿಕತೆ ಮತ್ತು ಆರೋಗ್ಯದ...
Local News

ನೀರಾವರಿ ಕಾರ್ಮಿಕರಿಗೆ ವರ್ಷಪೂರ್ತಿ ಕೆಲಸ ನೀಡಲು ಮನವಿ

ರಾಯಚೂರು : ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ವರ್ಷಪೂರ್ತಿ ಕೆಲಸ ಮುಂದುವರಿಸಲು ಹೆಕ್ಟರ್ ಆಧಾರಿತ ಅನುದಾನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘದ...
Local News

4ನೇ ಅಲೆ ಗಮನದಲ್ಲಿಟ್ಟು ವರ್ಷಾಚರಣೆ ಮಾಡಿ ಎಸ್ಪಿ ಮನವಿ

ರಾಯಚೂರು : ಡಿಸೆಂಬರ್ 31 ರಂದು ರಾಯಚೂರು ಪೊಲೀಸ್ ಸಿಬ್ಬಂದಿಗಳು ರಾತ್ರಿಯಿಡಿ ಗಸ್ತು ಹೊಡೆಯುತ್ತಾರೆ ಯಾವುದೇ ಅಹಿತಕರ ಘಟನೆಗಳು ಜರಗದಂತೆ ಕ್ರಮ ವಹಿಸಲಾಗಿದ್ದು, ಸಾರ್ವಜನಿಕರು ಕೊವಿಡ್ ನಾಲ್ಕನೇ...
Local News

ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರ ಬೇಡಿಕೆ ಈಡೇರಿಸಲು ಮನವಿ

ರಾಯಚೂರು : ಖಾಸಗಿ ವಾಹನ ಮತ್ತು ಟ್ಯಾಕ್ಸಿ ವಾಹನ ಚಾಲಕರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರು...
Local News

ಗ್ರ್ಯಾನುಲೋಮಾಟಸ್ ಕಾಯಿಲೆ ಚಿಕಿತ್ಸೆಗೆ ನೆರವಿಗೆ ಮನವಿ

ರಾಯಚೂರು : ತಾಲೂಕಿನ ಸಿಂಗನೋಡಿ ಗ್ರಾಮದ ಗ್ರಾಮದ ನಿವಾಸಿ ಹಾಜಿ ಲಿ ಮಗ ಅರ್ಮಾನ್ ಮಲಿಕ್ 5 ವರ್ಷ ಹುಡುಗ ಗ್ರ್ಯಾನುಲೋಮಾಟಸ್ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಯ ವೆಚ್ಚ...
Local News

ಬೆಂಗಳೂರಿಗೆ ವೀಕ್ಲಿ ಫಾಸ್ಟ್ ಪ್ಯಾಸೆಂಜರ್ ಟ್ರೈನ್ ಬಿಡಲು ಮನವಿ

ರಾಯಚೂರು : ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ದುಡಿಯಲು ಹೋಗುವ ಬಡ ಕೂಲಿ ಕಾರ್ಮಿಕರಿಗೆ ಹೆಚ್ಚಿನ ರೈಲುಗಳು ಹಾಗೂ ಜನರಲ್ ಭೋಗಿಗಳು ಲಭ್ಯವಿಲ್ಲದ ಕಾರಣ ಇತರೆ ಎಕ್ಸ್ಪ್ರೆಸ್ ಟ್ರೈನ್ ಗಳಿಗೆ ನೂಕು ನುಗ್ಗಲು ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಯಾದಗಿರಿ ಯಿಂದ ರಾಯಚೂರು ಮೂಲಕವಾಗಿ ಬೆಂಗಳೂರಿಗೆ ಫಾಸ್ಟ್ ಪ್ಯಾಸೆಂಜರ್ ಟ್ರೈನ್ ಬಿಡಲು ರೈಲ್ವೆ ಬೋರ್ಡ್ ಸದಸ್ಯ ಬಾಬುರಾವ್ ಮನವಿ ಮಾಡಿಕೊಂಡಿದ್ದಾರೆ. ಸೌತ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿಯೇ ಹೆಚ್ಚಿನ ಟಿಕೆಟಗಳ ಮಾರಾಟ ಯಾದಗಿರಿ ರೈಲ್ವೆ ನಿಲ್ದಾಣದಿಂದ ಆಗುತ್ತಿದ್ದು ರೈಲ್ವೆ ಇಲಾಖೆಗೆ ಹೆಚ್ಚಿನ ಲಾಭ ತರುತ್ತಿದೆ. ಅದೇ ರೀತಿ ರಾಯಚೂರು ಜಿಲ್ಲೆಯಿಂದ ಸಹ ಹೆಚ್ಚಿನ ಬಡ ಕೂಲಿ ಕಾರ್ಮಿಕರು, ದುಡಿಯುವ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಪ್ರಯಾಣಸುತ್ತಿರುವುದರಿಂದ ಈ ಭಾಗಕ್ಕೆ ಕಡಿಮೆ ದರದ ಪ್ಯಾಸೆಂಜರ್ ಟ್ರೈನ್ ಗಳ ಅಗತ್ಯವಿದೆ. ಕೂಡಲೇ ಯಾದಗಿರಿ ರಾಯಚೂರು ಮೂಲಕ ಬೆಂಗಳೂರಿಗೆ ಒಂದು ಹೊಸ ಫಾಸ್ಟ್ ಪ್ಯಾಸೆಂಜರ್ ಟ್ರೈನ್...